ಬ್ರೇಕಿಂಗ್ ನ್ಯೂಸ್
17-08-20 06:33 pm Headline Karnataka News Network ಕರ್ನಾಟಕ
ಧಾರವಾಡ, ಆಗಸ್ಟ್ 17: ಕರೊನಾ ಹಾವಳಿ ಕ್ಷಣಕ್ಷಣಕ್ಕೂ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕ ಗಣೇಶೋತ್ಸವಕ್ಕೆ ಅನುಮತಿ ನೀಡಿದರೆ ಪರಿಸ್ಥಿತಿ ಮಿತಿಮೀರಬಹುದು ಎನ್ನುವ ಕಾರಣಕ್ಕೆ ರಾಜ್ಯ ಸರ್ಕಾರ ಸಾರ್ವಜನಿಕ ಗಣೇಶೋತ್ಸವ ಆಚರಣೆಯನ್ನು ನಿಷೇಧಿಸಿದೆ.
ಇದಕ್ಕೆ ಕಿಡಿಕಾರಿರುವ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್, ಸರ್ಕಾರಕ್ಕೆ 24 ಗಂಟೆಗಳ ಗಡುವು ನೀಡಿದ್ದು, ಸಾರ್ವಜನಿಕ ಉತ್ಸವಕ್ಕೆ ಅವಕಾಶ ಕೊಡಬೇಕು ಎಂದು ಆಗ್ರಹಿಸಿದ್ದಾರೆ.
ಧಾರವಾಡದಲ್ಲಿ ಪ್ರತಿಭಟನೆ ನಡೆಸಿರುವ ಅವರು, ‘ಮುಂಬೈನಲ್ಲಿ ಕೂಡ ಕರೊನಾ ಹಾವಳಿ ಹೆಚ್ಚಾಗಿದೆ. ಆದರೆ ಅಲ್ಲಿ ಕೂಡ ಕೆಲವೊಂದು ಷರತ್ತುಗಳನ್ನು ವಿಧಿಸಿ, ಸಾರ್ವಜನಿಕ ಉತ್ಸವಕ್ಕೆ ಅನುಮತಿ ನೀಡಲಾಗಿದೆ. ಮಹಾರಾಷ್ಟ್ರ ಸರ್ಕಾರ ಗಣೇಶ ಹಬ್ಬ ಆಚರಣೆಗೆ ಜೂನ್ನಲ್ಲೆ ಅನುಮತಿ ಕೊಟ್ಟಿದೆ. ಕರ್ನಾಟಕದಲ್ಲಿ ಏಕೆ ಕೊಟ್ಟಿಲ್ಲಿ ಎಂದು ಪ್ರಶ್ನಿಸಿದ್ದಾರೆ.
ಬಾರ್ಗಳಿಗೆ ಕರ್ನಾಟಕದಲ್ಲಿ ಅನುಮತಿ ನೀಡಲಾಗಿದೆ. ಜನರು ಕುಡಿದು ಸತ್ತರೂ ಅಡ್ಡಿಲ್ಲ, ರಾಜ್ಯದ ಬೊಕ್ಕಸಕ್ಕೆ ಹಣ ಆಗಬೇಕೆಂದರೆ ಬಾರ್ಗಳು ತೆರೆಯಬೇಕು ಎಂದು ಅದನ್ನು ತೆರೆಯಲು ಅನುಮತಿ ನೀಡಲಾಗಿದೆ. ಬಾರ್ಗಳಿಗೆ ನೀಡಿರುವ ಅನುಮತಿಯನ್ನು ಗಣೇಶನಿಗೆ ಏಕೆ ಕೊಡುತ್ತಿಲ್ಲ ಎಂದು ಕಿಡಿ ಕಾರಿದರು.
ನಾನು ಜೈಲಿಗೆ ಹೋಗಲು ಸಿದ್ದ, ಗಣಪತಿ ಸಮೇತ ನಮ್ಮನ್ನು ಜೈಲಿಗೆ ಹಾಕಲಿ, ನಾವು ಮತ ಹಾಕಿ ರಾಜ್ಯದಲ್ಲಿ ಸರ್ಕಾರ ತಂದಿದ್ದೇವೆ. ಗಣಪತಿ ಕೂಡಿಸಲು ಅನುಮತಿ ಕೊಡಲಿಲ್ಲ ಎಂದರೆ ಏನರ್ಥ ಎಂದು ಹೇಳಿರುವ ಅವರು, 24 ಗಂಟೆ ಒಳಗೆ ಅನುಮತಿ ನೀಡಲೇಬೇಕು ಎಂದು ಮುತಾಲಿಕ್ ತಿಳಿಸಿದ್ದಾರೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm