ಬ್ರೇಕಿಂಗ್ ನ್ಯೂಸ್
17-08-20 06:33 pm Headline Karnataka News Network ಕರ್ನಾಟಕ
ಧಾರವಾಡ, ಆಗಸ್ಟ್ 17: ಕರೊನಾ ಹಾವಳಿ ಕ್ಷಣಕ್ಷಣಕ್ಕೂ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕ ಗಣೇಶೋತ್ಸವಕ್ಕೆ ಅನುಮತಿ ನೀಡಿದರೆ ಪರಿಸ್ಥಿತಿ ಮಿತಿಮೀರಬಹುದು ಎನ್ನುವ ಕಾರಣಕ್ಕೆ ರಾಜ್ಯ ಸರ್ಕಾರ ಸಾರ್ವಜನಿಕ ಗಣೇಶೋತ್ಸವ ಆಚರಣೆಯನ್ನು ನಿಷೇಧಿಸಿದೆ.
ಇದಕ್ಕೆ ಕಿಡಿಕಾರಿರುವ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್, ಸರ್ಕಾರಕ್ಕೆ 24 ಗಂಟೆಗಳ ಗಡುವು ನೀಡಿದ್ದು, ಸಾರ್ವಜನಿಕ ಉತ್ಸವಕ್ಕೆ ಅವಕಾಶ ಕೊಡಬೇಕು ಎಂದು ಆಗ್ರಹಿಸಿದ್ದಾರೆ.
ಧಾರವಾಡದಲ್ಲಿ ಪ್ರತಿಭಟನೆ ನಡೆಸಿರುವ ಅವರು, ‘ಮುಂಬೈನಲ್ಲಿ ಕೂಡ ಕರೊನಾ ಹಾವಳಿ ಹೆಚ್ಚಾಗಿದೆ. ಆದರೆ ಅಲ್ಲಿ ಕೂಡ ಕೆಲವೊಂದು ಷರತ್ತುಗಳನ್ನು ವಿಧಿಸಿ, ಸಾರ್ವಜನಿಕ ಉತ್ಸವಕ್ಕೆ ಅನುಮತಿ ನೀಡಲಾಗಿದೆ. ಮಹಾರಾಷ್ಟ್ರ ಸರ್ಕಾರ ಗಣೇಶ ಹಬ್ಬ ಆಚರಣೆಗೆ ಜೂನ್ನಲ್ಲೆ ಅನುಮತಿ ಕೊಟ್ಟಿದೆ. ಕರ್ನಾಟಕದಲ್ಲಿ ಏಕೆ ಕೊಟ್ಟಿಲ್ಲಿ ಎಂದು ಪ್ರಶ್ನಿಸಿದ್ದಾರೆ.
ಬಾರ್ಗಳಿಗೆ ಕರ್ನಾಟಕದಲ್ಲಿ ಅನುಮತಿ ನೀಡಲಾಗಿದೆ. ಜನರು ಕುಡಿದು ಸತ್ತರೂ ಅಡ್ಡಿಲ್ಲ, ರಾಜ್ಯದ ಬೊಕ್ಕಸಕ್ಕೆ ಹಣ ಆಗಬೇಕೆಂದರೆ ಬಾರ್ಗಳು ತೆರೆಯಬೇಕು ಎಂದು ಅದನ್ನು ತೆರೆಯಲು ಅನುಮತಿ ನೀಡಲಾಗಿದೆ. ಬಾರ್ಗಳಿಗೆ ನೀಡಿರುವ ಅನುಮತಿಯನ್ನು ಗಣೇಶನಿಗೆ ಏಕೆ ಕೊಡುತ್ತಿಲ್ಲ ಎಂದು ಕಿಡಿ ಕಾರಿದರು.
ನಾನು ಜೈಲಿಗೆ ಹೋಗಲು ಸಿದ್ದ, ಗಣಪತಿ ಸಮೇತ ನಮ್ಮನ್ನು ಜೈಲಿಗೆ ಹಾಕಲಿ, ನಾವು ಮತ ಹಾಕಿ ರಾಜ್ಯದಲ್ಲಿ ಸರ್ಕಾರ ತಂದಿದ್ದೇವೆ. ಗಣಪತಿ ಕೂಡಿಸಲು ಅನುಮತಿ ಕೊಡಲಿಲ್ಲ ಎಂದರೆ ಏನರ್ಥ ಎಂದು ಹೇಳಿರುವ ಅವರು, 24 ಗಂಟೆ ಒಳಗೆ ಅನುಮತಿ ನೀಡಲೇಬೇಕು ಎಂದು ಮುತಾಲಿಕ್ ತಿಳಿಸಿದ್ದಾರೆ.
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
08-11-25 04:08 pm
Mangaluru Staff
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm