ಬ್ರೇಕಿಂಗ್ ನ್ಯೂಸ್
22-02-21 10:41 am Headline Karnataka News Network ಕರ್ನಾಟಕ
ಮೈಸೂರು, ಫೆ.22 : ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆಯಿಂದ ಸಾರ್ವಜನಿಕರು ತತ್ತರಿಸಿದ್ದು, ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯುತ್ತಿದ್ದಾರೆ. ಈ ಮಧ್ಯೆ ನಗರ ಪಾಲಿಕೆ ಸದಸ್ಯರೊಬ್ಬರು ಮದುವೆ ಸಮಾರಂಭದಲ್ಲಿ ನವಜೋಡಿಗೆ ಪೆಟ್ರೋಲ್ ಕ್ಯಾನ್ ಉಡುಗೊರೆ ನೀಡುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.
ಮೈಸೂರಿನ ರಾಮಾನುಜ ರಸ್ತೆಯಲ್ಲಿರುವ ಕಲ್ಯಾಣ ಮಂಟಪದಲ್ಲಿ ಕಾಂಗ್ರೆಸ್ ಮುಖಂಡ ಜಿ. ಶ್ರೀನಾಥ್ ಬಾಬು ಅವರ ಪುತ್ರಿ ನಿಕಿತಾ ಹಾಗೂ ನಿತೇಶ್ ಭಾಸ್ಕರ್ ಅವರ ವಿವಾಹ ಮಹೋತ್ಸವ ನಡೆದಿತ್ತು. ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಗರಪಾಲಿಕೆ ಸದಸ್ಯೆ ಶೋಭಾ ಹಾಗೂ ಪತಿ ಸುನೀಲ್, ಸ್ನೇಹಿತರು ನೂತನ ವಧು-ವರರಿಗೆ ಒಂದು ಕ್ಯಾನ್ ಪೆಟ್ರೋಲ್ ನೀಡುವ ಮೂಲಕ ವಿಭಿನ್ನವಾಗಿ ಶುಭ ಕೋರಿದರು.
ಹೂಗುಚ್ಛ ಹಾಗೂ ಹಣ ಇನ್ನಿತರ ವಸ್ತುಗಳನ್ನು ನೀಡುವ ಬದಲು, ಪೆಟ್ರೋಲ್ ದರ ದುಪ್ಪಟ್ಟಾದ ಕಾರಣ ವಧು-ವರನಿಗೆ ಪೆಟ್ರೋಲ್ ನೀಡಿ ಶುಭ ಕೋರಿ ವ್ಯವಸ್ಥೆಯ ವಿರುದ್ಧ ವ್ಯಂಗ್ಯ ಮಾಡಿದ್ದಾರೆ.
As fuel prices across the country are on the rise, the guests got creative with their gifts giving the newlywed couple 5 litres of petrol in Mysore.
07-08-25 10:18 pm
Bangalore Correspondent
ಧರ್ಮಸ್ಥಳ ಘರ್ಷಣೆ ಬಗ್ಗೆ ತನಿಖೆಗೆ ಸೂಚಿಸಿದ್ದೇನೆ, ಎ...
07-08-25 05:50 pm
Dharmasthala burial case, Gag Order: ಮಾಧ್ಯಮ ನ...
06-08-25 10:51 pm
ಅಶೋಕನ ಕಾಲದ ಮೌರ್ಯರ ರಾಜಧಾನಿ ರಾಯಚೂರಿನ ಮಸ್ಕಿ ಆಗಿತ...
05-08-25 01:45 pm
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
07-08-25 10:02 pm
HK News Desk
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
ಕೇರಳ ಚರ್ಚ್ ಪ್ರತಿಭಟನೆಯಲ್ಲಿ ಇಸ್ಲಾಮಿಕ್ ಮೂಲಭೂತವಾದ...
06-08-25 12:15 pm
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
07-08-25 11:01 pm
Mangalore Correspondent
ಉಳ್ಳಾಲದಲ್ಲಿ ನಿಯಂತ್ರಣ ತಪ್ಪಿ ಆವರಣ ಗೋಡೆಗೆ ಬಡಿದ ಸ...
07-08-25 10:45 pm
ಧರ್ಮಸ್ಥಳ ; 13ನೇ ಪಾಯಿಂಟ್ ಬಗ್ಗೆ ಕುತೂಹಲ, ಅಸ್ಥಿ ಪ...
07-08-25 10:29 pm
Surathkal-Nanthoor highway: ಇಂದಿನಿಂದ ಆ.13ರ ವರ...
07-08-25 07:55 pm
Dharmasthala, Attack on YouTubers: ಯೂಟ್ಯೂಬರ್...
07-08-25 03:26 pm
07-08-25 08:59 pm
Bangalore Correspondent
Kudla Rampage Attack, Ajay Anchan, Dharmastha...
06-08-25 08:02 pm
Bangalore Kidnap, Nischith Murder: ಬೆಂಗಳೂರು ನ...
06-08-25 05:43 pm
Cybercrime, New Fraud, Mobile Hacking: ಅಪರಿಚಿ...
06-08-25 11:23 am
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am