ಬ್ರೇಕಿಂಗ್ ನ್ಯೂಸ್
22-02-21 10:41 am Headline Karnataka News Network ಕರ್ನಾಟಕ
ಮೈಸೂರು, ಫೆ.22 : ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆಯಿಂದ ಸಾರ್ವಜನಿಕರು ತತ್ತರಿಸಿದ್ದು, ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯುತ್ತಿದ್ದಾರೆ. ಈ ಮಧ್ಯೆ ನಗರ ಪಾಲಿಕೆ ಸದಸ್ಯರೊಬ್ಬರು ಮದುವೆ ಸಮಾರಂಭದಲ್ಲಿ ನವಜೋಡಿಗೆ ಪೆಟ್ರೋಲ್ ಕ್ಯಾನ್ ಉಡುಗೊರೆ ನೀಡುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ಮೈಸೂರಿನ ರಾಮಾನುಜ ರಸ್ತೆಯಲ್ಲಿರುವ ಕಲ್ಯಾಣ ಮಂಟಪದಲ್ಲಿ ಕಾಂಗ್ರೆಸ್ ಮುಖಂಡ ಜಿ. ಶ್ರೀನಾಥ್ ಬಾಬು ಅವರ ಪುತ್ರಿ ನಿಕಿತಾ ಹಾಗೂ ನಿತೇಶ್ ಭಾಸ್ಕರ್ ಅವರ ವಿವಾಹ ಮಹೋತ್ಸವ ನಡೆದಿತ್ತು. ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಗರಪಾಲಿಕೆ ಸದಸ್ಯೆ ಶೋಭಾ ಹಾಗೂ ಪತಿ ಸುನೀಲ್, ಸ್ನೇಹಿತರು ನೂತನ ವಧು-ವರರಿಗೆ ಒಂದು ಕ್ಯಾನ್ ಪೆಟ್ರೋಲ್ ನೀಡುವ ಮೂಲಕ ವಿಭಿನ್ನವಾಗಿ ಶುಭ ಕೋರಿದರು.

ಹೂಗುಚ್ಛ ಹಾಗೂ ಹಣ ಇನ್ನಿತರ ವಸ್ತುಗಳನ್ನು ನೀಡುವ ಬದಲು, ಪೆಟ್ರೋಲ್ ದರ ದುಪ್ಪಟ್ಟಾದ ಕಾರಣ ವಧು-ವರನಿಗೆ ಪೆಟ್ರೋಲ್ ನೀಡಿ ಶುಭ ಕೋರಿ ವ್ಯವಸ್ಥೆಯ ವಿರುದ್ಧ ವ್ಯಂಗ್ಯ ಮಾಡಿದ್ದಾರೆ.
As fuel prices across the country are on the rise, the guests got creative with their gifts giving the newlywed couple 5 litres of petrol in Mysore.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm