ಬ್ರೇಕಿಂಗ್ ನ್ಯೂಸ್
22-02-21 10:41 am Headline Karnataka News Network ಕರ್ನಾಟಕ
ಮೈಸೂರು, ಫೆ.22 : ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆಯಿಂದ ಸಾರ್ವಜನಿಕರು ತತ್ತರಿಸಿದ್ದು, ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯುತ್ತಿದ್ದಾರೆ. ಈ ಮಧ್ಯೆ ನಗರ ಪಾಲಿಕೆ ಸದಸ್ಯರೊಬ್ಬರು ಮದುವೆ ಸಮಾರಂಭದಲ್ಲಿ ನವಜೋಡಿಗೆ ಪೆಟ್ರೋಲ್ ಕ್ಯಾನ್ ಉಡುಗೊರೆ ನೀಡುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ಮೈಸೂರಿನ ರಾಮಾನುಜ ರಸ್ತೆಯಲ್ಲಿರುವ ಕಲ್ಯಾಣ ಮಂಟಪದಲ್ಲಿ ಕಾಂಗ್ರೆಸ್ ಮುಖಂಡ ಜಿ. ಶ್ರೀನಾಥ್ ಬಾಬು ಅವರ ಪುತ್ರಿ ನಿಕಿತಾ ಹಾಗೂ ನಿತೇಶ್ ಭಾಸ್ಕರ್ ಅವರ ವಿವಾಹ ಮಹೋತ್ಸವ ನಡೆದಿತ್ತು. ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಗರಪಾಲಿಕೆ ಸದಸ್ಯೆ ಶೋಭಾ ಹಾಗೂ ಪತಿ ಸುನೀಲ್, ಸ್ನೇಹಿತರು ನೂತನ ವಧು-ವರರಿಗೆ ಒಂದು ಕ್ಯಾನ್ ಪೆಟ್ರೋಲ್ ನೀಡುವ ಮೂಲಕ ವಿಭಿನ್ನವಾಗಿ ಶುಭ ಕೋರಿದರು.

ಹೂಗುಚ್ಛ ಹಾಗೂ ಹಣ ಇನ್ನಿತರ ವಸ್ತುಗಳನ್ನು ನೀಡುವ ಬದಲು, ಪೆಟ್ರೋಲ್ ದರ ದುಪ್ಪಟ್ಟಾದ ಕಾರಣ ವಧು-ವರನಿಗೆ ಪೆಟ್ರೋಲ್ ನೀಡಿ ಶುಭ ಕೋರಿ ವ್ಯವಸ್ಥೆಯ ವಿರುದ್ಧ ವ್ಯಂಗ್ಯ ಮಾಡಿದ್ದಾರೆ.
As fuel prices across the country are on the rise, the guests got creative with their gifts giving the newlywed couple 5 litres of petrol in Mysore.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm