ಬ್ರೇಕಿಂಗ್ ನ್ಯೂಸ್
17-08-20 09:50 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 17: ಕರ್ನಾಟಕದಲ್ಲಿ ಇಂದು ಸೋಂಕಿತರಿಗಿಂತ ಆಸ್ಪತ್ರೆಯಿಂದ ಬಿಡುಗಡೆಯಾಗಿರುವವರ ಸಂಖ್ಯೆಯೇ ಹೆಚ್ಚಾಗಿದೆ.
ಕರ್ನಾಟಕದಲ್ಲಿ ಇಂದು ಹೊಸದಾಗಿ 6317 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಆಸ್ಪತ್ರೆಯಿಂದ ಇಂದು 7071 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.
ಇದುವರೆಗೆ ಒಟ್ಟು 148562 ಮಂದಿ ಗುಣಮುಖರಾಗಿದ್ದಾರೆ. 80643 ಸಕ್ರಿಯ ಪ್ರಕರಣಗಳಿವೆ. ಒಂದೇ ದಿನದಲ್ಲಿ 115 ಮಂದಿ ಮೃತಪಟ್ಟಿದ್ದಾರೆ. ಇಲ್ಲಿಯವರೆಗೆ 4062 ಮಂದಿ ಸಾವನ್ನಪ್ಪಿದ್ದಾರೆ.
ಐಸಿಯುನಲ್ಲಿ 695 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಾಗಲಕೋಟೆಯಲ್ಲಿ 164, ಬಳ್ಳಾರಿ 319, ಬೆಳಗಾವಿ 171, ಬೆಂಗಳೂರು ಗ್ರಾಮಾಂತರ 25, ಬೆಂಗಳೂರು ನಗರ 2053, ಬೀದರ್ 72, ಚಾಮರಾಜನಗರ 61, ಚಿಕ್ಕಬಳ್ಳಾಪುರ 41, ಚಿಕ್ಕಮಗಳೂರು 92, ಚಿತ್ರದುರ್ಗ 21, ದಕ್ಷಿಣ ಕನ್ನಡ 144, ದಾವಣಗೆರೆ 201, ಗದಗ 99, ಹಾಸನ 250, ಹಾವೇರಿ 43, ಕಲಬುರಗಿ 211, ಕೊಡಗು 18, ಕೋಲಾರ 121, ಕೊಪ್ಪಳ 1669, ಮಂಡ್ಯ 26, ಮೈಸೂರು 297, ರಾಯಚೂರು 110, ರಾಮನಗರ 85, ಶಿವಮೊಗ್ಗ 397, ಉಡುಪಿ 268, ಉತ್ತರ ಕನ್ನಡ 89, ವಿಜಯಪುರ 106, ಯಾದಗಿರಿಯಲ್ಲಿ 69ಮಂದಿಗೆ ಸೋಂಕು ತಗುಲಿದೆ.
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
08-11-25 04:08 pm
Mangaluru Staff
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm