ಬ್ರೇಕಿಂಗ್ ನ್ಯೂಸ್
17-08-20 09:50 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 17: ಕರ್ನಾಟಕದಲ್ಲಿ ಇಂದು ಸೋಂಕಿತರಿಗಿಂತ ಆಸ್ಪತ್ರೆಯಿಂದ ಬಿಡುಗಡೆಯಾಗಿರುವವರ ಸಂಖ್ಯೆಯೇ ಹೆಚ್ಚಾಗಿದೆ.
ಕರ್ನಾಟಕದಲ್ಲಿ ಇಂದು ಹೊಸದಾಗಿ 6317 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಆಸ್ಪತ್ರೆಯಿಂದ ಇಂದು 7071 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.
ಇದುವರೆಗೆ ಒಟ್ಟು 148562 ಮಂದಿ ಗುಣಮುಖರಾಗಿದ್ದಾರೆ. 80643 ಸಕ್ರಿಯ ಪ್ರಕರಣಗಳಿವೆ. ಒಂದೇ ದಿನದಲ್ಲಿ 115 ಮಂದಿ ಮೃತಪಟ್ಟಿದ್ದಾರೆ. ಇಲ್ಲಿಯವರೆಗೆ 4062 ಮಂದಿ ಸಾವನ್ನಪ್ಪಿದ್ದಾರೆ.
ಐಸಿಯುನಲ್ಲಿ 695 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಾಗಲಕೋಟೆಯಲ್ಲಿ 164, ಬಳ್ಳಾರಿ 319, ಬೆಳಗಾವಿ 171, ಬೆಂಗಳೂರು ಗ್ರಾಮಾಂತರ 25, ಬೆಂಗಳೂರು ನಗರ 2053, ಬೀದರ್ 72, ಚಾಮರಾಜನಗರ 61, ಚಿಕ್ಕಬಳ್ಳಾಪುರ 41, ಚಿಕ್ಕಮಗಳೂರು 92, ಚಿತ್ರದುರ್ಗ 21, ದಕ್ಷಿಣ ಕನ್ನಡ 144, ದಾವಣಗೆರೆ 201, ಗದಗ 99, ಹಾಸನ 250, ಹಾವೇರಿ 43, ಕಲಬುರಗಿ 211, ಕೊಡಗು 18, ಕೋಲಾರ 121, ಕೊಪ್ಪಳ 1669, ಮಂಡ್ಯ 26, ಮೈಸೂರು 297, ರಾಯಚೂರು 110, ರಾಮನಗರ 85, ಶಿವಮೊಗ್ಗ 397, ಉಡುಪಿ 268, ಉತ್ತರ ಕನ್ನಡ 89, ವಿಜಯಪುರ 106, ಯಾದಗಿರಿಯಲ್ಲಿ 69ಮಂದಿಗೆ ಸೋಂಕು ತಗುಲಿದೆ.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm