ಬ್ರೇಕಿಂಗ್ ನ್ಯೂಸ್
17-08-20 09:50 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 17: ಕರ್ನಾಟಕದಲ್ಲಿ ಇಂದು ಸೋಂಕಿತರಿಗಿಂತ ಆಸ್ಪತ್ರೆಯಿಂದ ಬಿಡುಗಡೆಯಾಗಿರುವವರ ಸಂಖ್ಯೆಯೇ ಹೆಚ್ಚಾಗಿದೆ.
ಕರ್ನಾಟಕದಲ್ಲಿ ಇಂದು ಹೊಸದಾಗಿ 6317 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಆಸ್ಪತ್ರೆಯಿಂದ ಇಂದು 7071 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.
ಇದುವರೆಗೆ ಒಟ್ಟು 148562 ಮಂದಿ ಗುಣಮುಖರಾಗಿದ್ದಾರೆ. 80643 ಸಕ್ರಿಯ ಪ್ರಕರಣಗಳಿವೆ. ಒಂದೇ ದಿನದಲ್ಲಿ 115 ಮಂದಿ ಮೃತಪಟ್ಟಿದ್ದಾರೆ. ಇಲ್ಲಿಯವರೆಗೆ 4062 ಮಂದಿ ಸಾವನ್ನಪ್ಪಿದ್ದಾರೆ.
ಐಸಿಯುನಲ್ಲಿ 695 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಾಗಲಕೋಟೆಯಲ್ಲಿ 164, ಬಳ್ಳಾರಿ 319, ಬೆಳಗಾವಿ 171, ಬೆಂಗಳೂರು ಗ್ರಾಮಾಂತರ 25, ಬೆಂಗಳೂರು ನಗರ 2053, ಬೀದರ್ 72, ಚಾಮರಾಜನಗರ 61, ಚಿಕ್ಕಬಳ್ಳಾಪುರ 41, ಚಿಕ್ಕಮಗಳೂರು 92, ಚಿತ್ರದುರ್ಗ 21, ದಕ್ಷಿಣ ಕನ್ನಡ 144, ದಾವಣಗೆರೆ 201, ಗದಗ 99, ಹಾಸನ 250, ಹಾವೇರಿ 43, ಕಲಬುರಗಿ 211, ಕೊಡಗು 18, ಕೋಲಾರ 121, ಕೊಪ್ಪಳ 1669, ಮಂಡ್ಯ 26, ಮೈಸೂರು 297, ರಾಯಚೂರು 110, ರಾಮನಗರ 85, ಶಿವಮೊಗ್ಗ 397, ಉಡುಪಿ 268, ಉತ್ತರ ಕನ್ನಡ 89, ವಿಜಯಪುರ 106, ಯಾದಗಿರಿಯಲ್ಲಿ 69ಮಂದಿಗೆ ಸೋಂಕು ತಗುಲಿದೆ.
30-04-26 11:53 am
HK News Staffer
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm