ಬ್ರೇಕಿಂಗ್ ನ್ಯೂಸ್
24-02-21 11:29 am Bangalore Correspondent ಕರ್ನಾಟಕ
ಬೆಂಗಳೂರು, ಫೆ.24 : ಕಾರು ಮತ್ತು ಬೈಕ್ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಇಬ್ಬರು ಯುವಕರು ಮೃತಪಟ್ಟಿದ್ದಾರೆ.
ಮಂಗಳವಾರ ತಡರಾತ್ರಿ ನಡೆದಿರುವ ಘಟನೆಯಲ್ಲಿ ಮೃತಪಟ್ಟ ಯುವಕರು ಗೌತಮ್ ಮತ್ತು ಶ್ರೀಕಾಂತ್ ಎಂದು ತಿಳಿದುಬಂದಿದೆ.
ಗೌತಮ್ ಮತ್ತು ಶ್ರೀಕಾಂತ್ ಸ್ವಿಗ್ಗಿ ಡೆಲಿವರಿ ಬಾಯ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಗ್ರಾಹಕರು ಆರ್ಡರ್ ಮಾಡಿದ್ದ ಊಟವನ್ನು ನೀಡಲೆಂದು ಜಾಲಹಳ್ಳಿ ಬಳಿಯ ಅಪಾರ್ಟ್ಮೆಂಟ್ಗೆ ತೆರಳಿದ್ದರು. ಊಟ ಕೊಟ್ಟು ವಾಪಾಸ್ ಆಗುವ ವೇಳೆ ಅಪಘಾತ ಸಂಭವಿಸಿದೆ.
ವೇಗವಾಗಿ ಎದುರಿನಿಂದ ಬರುತ್ತಿದ್ದ ಕಾರಿಗೆ ಯುವಕರ ಬೈಕ್ ಡಿಕ್ಕಿಯಾಗಿದೆ. ಇದರ ಪರಿಣಾಮ ಬೈಕ್ ಸವಾರರಾದ ಗೌತಮ್ ಮತ್ತು ಶ್ರೀಕಾಂತ್ ಮರಣ ಹೊಂದಿದ್ದಾರೆ. ಯಶವಂತಪುರ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
In a tragic incident two Swiggy Delivery boys were killed after Collison of their bike with a car in Bangalore.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm