ಬ್ರೇಕಿಂಗ್ ನ್ಯೂಸ್
24-02-21 11:29 am Bangalore Correspondent ಕರ್ನಾಟಕ
ಬೆಂಗಳೂರು, ಫೆ.24 : ಕಾರು ಮತ್ತು ಬೈಕ್ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಇಬ್ಬರು ಯುವಕರು ಮೃತಪಟ್ಟಿದ್ದಾರೆ.
ಮಂಗಳವಾರ ತಡರಾತ್ರಿ ನಡೆದಿರುವ ಘಟನೆಯಲ್ಲಿ ಮೃತಪಟ್ಟ ಯುವಕರು ಗೌತಮ್ ಮತ್ತು ಶ್ರೀಕಾಂತ್ ಎಂದು ತಿಳಿದುಬಂದಿದೆ.
ಗೌತಮ್ ಮತ್ತು ಶ್ರೀಕಾಂತ್ ಸ್ವಿಗ್ಗಿ ಡೆಲಿವರಿ ಬಾಯ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಗ್ರಾಹಕರು ಆರ್ಡರ್ ಮಾಡಿದ್ದ ಊಟವನ್ನು ನೀಡಲೆಂದು ಜಾಲಹಳ್ಳಿ ಬಳಿಯ ಅಪಾರ್ಟ್ಮೆಂಟ್ಗೆ ತೆರಳಿದ್ದರು. ಊಟ ಕೊಟ್ಟು ವಾಪಾಸ್ ಆಗುವ ವೇಳೆ ಅಪಘಾತ ಸಂಭವಿಸಿದೆ.
ವೇಗವಾಗಿ ಎದುರಿನಿಂದ ಬರುತ್ತಿದ್ದ ಕಾರಿಗೆ ಯುವಕರ ಬೈಕ್ ಡಿಕ್ಕಿಯಾಗಿದೆ. ಇದರ ಪರಿಣಾಮ ಬೈಕ್ ಸವಾರರಾದ ಗೌತಮ್ ಮತ್ತು ಶ್ರೀಕಾಂತ್ ಮರಣ ಹೊಂದಿದ್ದಾರೆ. ಯಶವಂತಪುರ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
In a tragic incident two Swiggy Delivery boys were killed after Collison of their bike with a car in Bangalore.
07-08-25 10:18 pm
Bangalore Correspondent
ಧರ್ಮಸ್ಥಳ ಘರ್ಷಣೆ ಬಗ್ಗೆ ತನಿಖೆಗೆ ಸೂಚಿಸಿದ್ದೇನೆ, ಎ...
07-08-25 05:50 pm
Dharmasthala burial case, Gag Order: ಮಾಧ್ಯಮ ನ...
06-08-25 10:51 pm
ಅಶೋಕನ ಕಾಲದ ಮೌರ್ಯರ ರಾಜಧಾನಿ ರಾಯಚೂರಿನ ಮಸ್ಕಿ ಆಗಿತ...
05-08-25 01:45 pm
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
07-08-25 10:02 pm
HK News Desk
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
ಕೇರಳ ಚರ್ಚ್ ಪ್ರತಿಭಟನೆಯಲ್ಲಿ ಇಸ್ಲಾಮಿಕ್ ಮೂಲಭೂತವಾದ...
06-08-25 12:15 pm
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
07-08-25 11:01 pm
Mangalore Correspondent
ಉಳ್ಳಾಲದಲ್ಲಿ ನಿಯಂತ್ರಣ ತಪ್ಪಿ ಆವರಣ ಗೋಡೆಗೆ ಬಡಿದ ಸ...
07-08-25 10:45 pm
ಧರ್ಮಸ್ಥಳ ; 13ನೇ ಪಾಯಿಂಟ್ ಬಗ್ಗೆ ಕುತೂಹಲ, ಅಸ್ಥಿ ಪ...
07-08-25 10:29 pm
Surathkal-Nanthoor highway: ಇಂದಿನಿಂದ ಆ.13ರ ವರ...
07-08-25 07:55 pm
Dharmasthala, Attack on YouTubers: ಯೂಟ್ಯೂಬರ್...
07-08-25 03:26 pm
07-08-25 08:59 pm
Bangalore Correspondent
Kudla Rampage Attack, Ajay Anchan, Dharmastha...
06-08-25 08:02 pm
Bangalore Kidnap, Nischith Murder: ಬೆಂಗಳೂರು ನ...
06-08-25 05:43 pm
Cybercrime, New Fraud, Mobile Hacking: ಅಪರಿಚಿ...
06-08-25 11:23 am
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am