ಬ್ರೇಕಿಂಗ್ ನ್ಯೂಸ್
25-02-21 01:50 pm Headline Karnataka News Network ಕರ್ನಾಟಕ
ಬೆಂಗಳೂರು, ಫೆ.25 : ಕಳೆದ ಮೂರು ವರ್ಷಗಳಿಂದ ಬರೋಬ್ಬರಿ 32 ಕೋಟಿ ರೂಪಾಯಿ ತೆರಿಗೆ ಪಾವತಿದೇ ಬಾಕಿ ಉಳಿಸಿಕೊಂಡಿದ್ದ ಮಂತ್ರಿ ಮಾಲ್ಗೆ ಬಿಬಿಎಂಪಿ ಬೀಗ ಜಡಿದಿದೆ.
ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿರುವ ಬಿಬಿಎಂಪಿ ಕಂದಾಯಾಧಿಕಾರಿ ಪ್ರಸನ್ನ ಕುಮಾರ್, ಕಳೆದ ಮೂರು ವರ್ಷಗಳಿಂದ ತೆರಿಗೆ ಕಟ್ಟದೆ 32 ಕೋಟಿ ರೂಪಾಯಿ ಬಾಕಿ ಉಳಿಸಿಕೊಂಡಿದೆ. ಈ ಹಿಂದೆ ತೆರಿಗೆ ಪಾವತಿಸುವಂತೆ ಬಿಬಿಎಂಪಿ ನೋಟಿಸ್ ಜಾರಿಗೊಳಿಸಿತ್ತು. ಆದರೂ ಎಚ್ಚೆತ್ತುಕೊಳ್ಳದ ಮಾಲ್ ಮಾಲೀಕರ ವಿರುದ್ಧ ಕಾನೂನು ಕ್ರಮವಾಗಿ ನಿನ್ನೆ ಬೆಳಗ್ಗೆ 10 ರಿಂದ ಸಂಜೆ 5 ಗಂಟೆವರೆಗೂ ಮಾಲ್ಗೆ ಬೀಗ ಹಾಕಿದ್ದೇವೆ ಎಂದರು.

ಈ ಹಿಂದೆ ಮಾಲ್ ಮಾಲೀಕರು 10 ಕೋಟಿ ಚೆಕ್ ನೀಡಿದ್ದರು. ಆದರೆ ಅದು ಬೌನ್ಸ್ ಆಗಿರುವುದರಿಂದಾಗಿ ಪಾಲಿಕೆ ಕಾನೂನು ಕೋಶದ ಶಿಫಾರಸ್ಸಿನ ಮೇರೆಗೆ ಬೀಗ ಹಾಕಿ ಮಾ. 1ವರೆಗೆ ತೆರಿಗೆ ಪಾವತಿ ಮಾಡಲು ಕಾಲವಕಾಶ ನೀಡಿದೆ.

ಮಂತ್ರಿ ಮಾಲ್ ಮಾಲೀಕರು ಆಸ್ತಿ ತೆರಿಗೆ ಪಾವತಿಗಾಗಿ 15 ದಿನ ಕಾಲವಕಾಶ ಕೇಳಿದ್ದರು. ಅದರಂತೆ ನೋಟಿಸ್ ನೀಡಿ 15 ದಿನಗಳು ಕಳೆದ ಕಾರಣ ಪಶ್ಚಿಮ ವಿಭಾಗದ ತೆರಿಗೆ ಅಧಿಕಾರಿಗಳು ಮಾಲ್ ಸಿಬ್ಬಂದಿಯನ್ನ ಹೊರಗೆ ಕರೆದು ಬೀಗ ಹಾಕಿದ್ದು, ಮಾರ್ಚ್ 1 ವರೆಗೆ ಅವಕಾಶವಿದ್ದು ಕಟ್ಟದೇ ಹೋದರೆ ಬಿಬಿಎಂಪಿ ಮಾಲ್ನ್ನು ವಶಪಡಿಸಿಕೊಳ್ಳುವುದಾಗಿ ಕಂದಾಯ ಅಧಿಕಾರಿಗಳು ತಿಳಿಸಿದ್ದಾರೆ.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm