ಬ್ರೇಕಿಂಗ್ ನ್ಯೂಸ್
25-02-21 01:50 pm Headline Karnataka News Network ಕರ್ನಾಟಕ
ಬೆಂಗಳೂರು, ಫೆ.25 : ಕಳೆದ ಮೂರು ವರ್ಷಗಳಿಂದ ಬರೋಬ್ಬರಿ 32 ಕೋಟಿ ರೂಪಾಯಿ ತೆರಿಗೆ ಪಾವತಿದೇ ಬಾಕಿ ಉಳಿಸಿಕೊಂಡಿದ್ದ ಮಂತ್ರಿ ಮಾಲ್ಗೆ ಬಿಬಿಎಂಪಿ ಬೀಗ ಜಡಿದಿದೆ.
ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿರುವ ಬಿಬಿಎಂಪಿ ಕಂದಾಯಾಧಿಕಾರಿ ಪ್ರಸನ್ನ ಕುಮಾರ್, ಕಳೆದ ಮೂರು ವರ್ಷಗಳಿಂದ ತೆರಿಗೆ ಕಟ್ಟದೆ 32 ಕೋಟಿ ರೂಪಾಯಿ ಬಾಕಿ ಉಳಿಸಿಕೊಂಡಿದೆ. ಈ ಹಿಂದೆ ತೆರಿಗೆ ಪಾವತಿಸುವಂತೆ ಬಿಬಿಎಂಪಿ ನೋಟಿಸ್ ಜಾರಿಗೊಳಿಸಿತ್ತು. ಆದರೂ ಎಚ್ಚೆತ್ತುಕೊಳ್ಳದ ಮಾಲ್ ಮಾಲೀಕರ ವಿರುದ್ಧ ಕಾನೂನು ಕ್ರಮವಾಗಿ ನಿನ್ನೆ ಬೆಳಗ್ಗೆ 10 ರಿಂದ ಸಂಜೆ 5 ಗಂಟೆವರೆಗೂ ಮಾಲ್ಗೆ ಬೀಗ ಹಾಕಿದ್ದೇವೆ ಎಂದರು.

ಈ ಹಿಂದೆ ಮಾಲ್ ಮಾಲೀಕರು 10 ಕೋಟಿ ಚೆಕ್ ನೀಡಿದ್ದರು. ಆದರೆ ಅದು ಬೌನ್ಸ್ ಆಗಿರುವುದರಿಂದಾಗಿ ಪಾಲಿಕೆ ಕಾನೂನು ಕೋಶದ ಶಿಫಾರಸ್ಸಿನ ಮೇರೆಗೆ ಬೀಗ ಹಾಕಿ ಮಾ. 1ವರೆಗೆ ತೆರಿಗೆ ಪಾವತಿ ಮಾಡಲು ಕಾಲವಕಾಶ ನೀಡಿದೆ.

ಮಂತ್ರಿ ಮಾಲ್ ಮಾಲೀಕರು ಆಸ್ತಿ ತೆರಿಗೆ ಪಾವತಿಗಾಗಿ 15 ದಿನ ಕಾಲವಕಾಶ ಕೇಳಿದ್ದರು. ಅದರಂತೆ ನೋಟಿಸ್ ನೀಡಿ 15 ದಿನಗಳು ಕಳೆದ ಕಾರಣ ಪಶ್ಚಿಮ ವಿಭಾಗದ ತೆರಿಗೆ ಅಧಿಕಾರಿಗಳು ಮಾಲ್ ಸಿಬ್ಬಂದಿಯನ್ನ ಹೊರಗೆ ಕರೆದು ಬೀಗ ಹಾಕಿದ್ದು, ಮಾರ್ಚ್ 1 ವರೆಗೆ ಅವಕಾಶವಿದ್ದು ಕಟ್ಟದೇ ಹೋದರೆ ಬಿಬಿಎಂಪಿ ಮಾಲ್ನ್ನು ವಶಪಡಿಸಿಕೊಳ್ಳುವುದಾಗಿ ಕಂದಾಯ ಅಧಿಕಾರಿಗಳು ತಿಳಿಸಿದ್ದಾರೆ.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm