ಬ್ರೇಕಿಂಗ್ ನ್ಯೂಸ್
25-02-21 01:50 pm Headline Karnataka News Network ಕರ್ನಾಟಕ
ಬೆಂಗಳೂರು, ಫೆ.25 : ಕಳೆದ ಮೂರು ವರ್ಷಗಳಿಂದ ಬರೋಬ್ಬರಿ 32 ಕೋಟಿ ರೂಪಾಯಿ ತೆರಿಗೆ ಪಾವತಿದೇ ಬಾಕಿ ಉಳಿಸಿಕೊಂಡಿದ್ದ ಮಂತ್ರಿ ಮಾಲ್ಗೆ ಬಿಬಿಎಂಪಿ ಬೀಗ ಜಡಿದಿದೆ.
ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿರುವ ಬಿಬಿಎಂಪಿ ಕಂದಾಯಾಧಿಕಾರಿ ಪ್ರಸನ್ನ ಕುಮಾರ್, ಕಳೆದ ಮೂರು ವರ್ಷಗಳಿಂದ ತೆರಿಗೆ ಕಟ್ಟದೆ 32 ಕೋಟಿ ರೂಪಾಯಿ ಬಾಕಿ ಉಳಿಸಿಕೊಂಡಿದೆ. ಈ ಹಿಂದೆ ತೆರಿಗೆ ಪಾವತಿಸುವಂತೆ ಬಿಬಿಎಂಪಿ ನೋಟಿಸ್ ಜಾರಿಗೊಳಿಸಿತ್ತು. ಆದರೂ ಎಚ್ಚೆತ್ತುಕೊಳ್ಳದ ಮಾಲ್ ಮಾಲೀಕರ ವಿರುದ್ಧ ಕಾನೂನು ಕ್ರಮವಾಗಿ ನಿನ್ನೆ ಬೆಳಗ್ಗೆ 10 ರಿಂದ ಸಂಜೆ 5 ಗಂಟೆವರೆಗೂ ಮಾಲ್ಗೆ ಬೀಗ ಹಾಕಿದ್ದೇವೆ ಎಂದರು.

ಈ ಹಿಂದೆ ಮಾಲ್ ಮಾಲೀಕರು 10 ಕೋಟಿ ಚೆಕ್ ನೀಡಿದ್ದರು. ಆದರೆ ಅದು ಬೌನ್ಸ್ ಆಗಿರುವುದರಿಂದಾಗಿ ಪಾಲಿಕೆ ಕಾನೂನು ಕೋಶದ ಶಿಫಾರಸ್ಸಿನ ಮೇರೆಗೆ ಬೀಗ ಹಾಕಿ ಮಾ. 1ವರೆಗೆ ತೆರಿಗೆ ಪಾವತಿ ಮಾಡಲು ಕಾಲವಕಾಶ ನೀಡಿದೆ.

ಮಂತ್ರಿ ಮಾಲ್ ಮಾಲೀಕರು ಆಸ್ತಿ ತೆರಿಗೆ ಪಾವತಿಗಾಗಿ 15 ದಿನ ಕಾಲವಕಾಶ ಕೇಳಿದ್ದರು. ಅದರಂತೆ ನೋಟಿಸ್ ನೀಡಿ 15 ದಿನಗಳು ಕಳೆದ ಕಾರಣ ಪಶ್ಚಿಮ ವಿಭಾಗದ ತೆರಿಗೆ ಅಧಿಕಾರಿಗಳು ಮಾಲ್ ಸಿಬ್ಬಂದಿಯನ್ನ ಹೊರಗೆ ಕರೆದು ಬೀಗ ಹಾಕಿದ್ದು, ಮಾರ್ಚ್ 1 ವರೆಗೆ ಅವಕಾಶವಿದ್ದು ಕಟ್ಟದೇ ಹೋದರೆ ಬಿಬಿಎಂಪಿ ಮಾಲ್ನ್ನು ವಶಪಡಿಸಿಕೊಳ್ಳುವುದಾಗಿ ಕಂದಾಯ ಅಧಿಕಾರಿಗಳು ತಿಳಿಸಿದ್ದಾರೆ.
10-12-25 05:37 pm
Bangalore Correspondent
ಅಧಿಕಾರ ಹಂಚಿಕೆ ಬಗ್ಗೆ ಗೊಂದಲ ; ಯಾರೂ ಆ ಬಗ್ಗೆ ಮಾತನ...
10-12-25 12:58 pm
ಮಹಿಳಾ ಉದ್ಯೋಗಿಗಳಿಗೆ ಋತುಚಕ್ರ ರಜೆ ; ಹೊಟೇಲುಗಳ ಸಂಘ...
09-12-25 08:56 pm
ಶಾಲಾ ಬಸ್ಸಿನಡಿಗೆ ಬಿದ್ದು ಎಂಟು ವರ್ಷದ ಬಾಲಕಿ ದುರಂತ...
09-12-25 08:53 pm
ಕಾಂಗ್ರೆಸ್ ಗ್ಯಾರಂಟಿ ವಿರುದ್ಧ ಸುಪ್ರೀಂ ಕೋರ್ಟಿಗೆ ಅ...
08-12-25 10:39 pm
10-12-25 01:17 pm
HK News Desk
ಮಾಜಿ ಸಿಜೆಐ ಗವಾಯಿಗೆ ಶೂ ಎಸೆದಿದ್ದ ವಕೀಲ ರಾಕೇಶ್ ಕಿ...
09-12-25 11:03 pm
Goa Fire Accident, 23 dead: ಗೋವಾದ ನೈಟ್ಕ್ಲಬ್...
07-12-25 02:04 pm
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
10-12-25 06:01 pm
Mangaluru Staffer
Mangalore Accident, Gowjee Events owner Death...
10-12-25 04:00 pm
Mangalore, Builder Encroaches Bejai Canal: ಬಿ...
09-12-25 07:30 pm
ರಿಷಬ್ ಶೆಟ್ಟಿ ತೊಡೆಯ ಮೇಲೆ ಮಲಗಿದ ದೈವ ! ಹರಕೆ ನೇಮದ...
09-12-25 05:21 pm
ಎರಡೂವರೆ ಗಂಟೆ ಕಾದರೂ ಸಿಗದ ಆಂಬುಲೆನ್ಸ್ ; ಗೂಡ್ಸ್ ಟ...
09-12-25 11:55 am
09-12-25 04:33 pm
Mangalore Correspondent
ಚಿನ್ನ ಅಡವಿಟ್ಟು ನಕಲಿ ಷೇರು ಮಾರುಕಟ್ಟೆಗೆ 31 ಲಕ್ಷ...
09-12-25 11:58 am
ಗಡಿಭಾಗ ತಲಪಾಡಿಯಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟ ; ಎರ...
08-12-25 09:29 pm
ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಜಾಲ ; ಸ...
06-12-25 09:52 pm
Ganesh Gowda, Chikkamagaluru, Congress, Murde...
06-12-25 02:43 pm