ಬ್ರೇಕಿಂಗ್ ನ್ಯೂಸ್
26-02-21 10:28 am Bangalore Correspondent ಕರ್ನಾಟಕ
ಬೆಂಗಳೂರು, ಫೆ.26: ಕಸ್ಟಮ್ಸ್ ಅಧಿಕಾರಿಗಳ ಕೇಂದ್ರ ಕಚೇರಿಯಲ್ಲಿಯೇ ಚಿನ್ನ ಕಳುವು ಆಗಿರುವ ಸಂಗತಿ ಬೆಂಗಳೂರಿನಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಚಿನ್ನ ಸಾಗಣೆ ಮಾಡುವ ಆರೋಪದಡಿ 2020 ರಲ್ಲಿ ಮಹಿಳೆಯೊಬ್ಬರನ್ನು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿದ್ದರು. ಈ ವೇಳೆ 150 ಗ್ರಾಂ ತೂಕದ ಮೂರು ಚಿನ್ನದ ಬಳೆಗಳನ್ನು ಜಪ್ತಿ ಮಾಡಿದ್ದರು. ಜಪ್ತಿ ಮಾಡಿದ್ದ ಚಿನ್ನದ ಬಳೆಗಳನ್ನು ಪಂಚೆನಾಮೆ ಮೂಲಕ ಸಿಲ್ ಮಾಡಿ ಕಸ್ಟಮ್ಸ್ ಕೇಂದ್ರ ಕಚೇರಿಯಲ್ಲಿ ಇಟ್ಟಿದ್ದರು.

ಇದೇ ಫೆಬ್ರವರಿ 23 ರಂದು ಪರಿಶೀಲನೆ ನಡೆಸಿದಾಗ 150 ಗ್ರಾಂ ಚಿನ್ನದ ಬದಲಿಗೆ ನೂರು ಗ್ರಾಂ ಇರುವುದು ಗೊತ್ತಾಗಿದೆ. ಐವತ್ತು ಗ್ರಾಂ ತೂಕದ ಒಂದು ಚಿನ್ನದ ಬಳೆಯೇ ಕಣ್ಮರೆಯಾಗಿದೆ. ಚಿನ್ನದ ಬಳೆ ಕಳುವಾದ ಹಿನ್ನೆಲೆಯಲ್ಲಿ ಕಸ್ಟಮ್ಸ್ ಜಾಗೃತ ದಳದ ಅಧಿಕಾರಿ ರಾಜೀವ್ ಎಂಬುವರು ಕಮರ್ಷಿಲ್ ಪೊಲಿಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಮೇರೆಗೆ ಸೀಮಾ ಸುಂಕ ಅಧಿಕಾರಿಗಳ ಕೇಂದ್ರ ಕಚೇರಿ ಸಿಬ್ಬಂದಿಯನ್ನು ವಿಚಾರಣೆಗೆ ಒಳಪಡಿಸಿ ತನಿಖೆ ನಡೆಸುತ್ತಿದ್ದಾರೆ. ಈವರೆಗೂ ಕಣ್ಮರೆಯಾಗಿರುವ ಚಿನ್ನದ ಬಗ್ಗೆ ಸುಳಿವು ಸಿಕ್ಕಿಲ್ಲ. ಸೀಮಾ ಸುಂಕದ ಅಧಿಕಾರಿಗಳು ಪಂಚನಾಮೆಯಾದ ಬಳಿಕ ಅದನ್ನು ಸುರಕ್ಷಿತವಾಗಿ ಇಡಬೇಕಿತ್ತು. ಈ ಕಾರ್ಯ ಮಾಡುವರೇ ಚಿನ್ನ ಎಸಗಿರುವವ ಸಂಶಯ ವ್ಯಕ್ರವಾಗಿದೆ.
150 grams of gold that was seized by customs officers has now gone missing from its office in Bangalore.
10-12-25 05:37 pm
Bangalore Correspondent
ಅಧಿಕಾರ ಹಂಚಿಕೆ ಬಗ್ಗೆ ಗೊಂದಲ ; ಯಾರೂ ಆ ಬಗ್ಗೆ ಮಾತನ...
10-12-25 12:58 pm
ಮಹಿಳಾ ಉದ್ಯೋಗಿಗಳಿಗೆ ಋತುಚಕ್ರ ರಜೆ ; ಹೊಟೇಲುಗಳ ಸಂಘ...
09-12-25 08:56 pm
ಶಾಲಾ ಬಸ್ಸಿನಡಿಗೆ ಬಿದ್ದು ಎಂಟು ವರ್ಷದ ಬಾಲಕಿ ದುರಂತ...
09-12-25 08:53 pm
ಕಾಂಗ್ರೆಸ್ ಗ್ಯಾರಂಟಿ ವಿರುದ್ಧ ಸುಪ್ರೀಂ ಕೋರ್ಟಿಗೆ ಅ...
08-12-25 10:39 pm
10-12-25 01:17 pm
HK News Desk
ಮಾಜಿ ಸಿಜೆಐ ಗವಾಯಿಗೆ ಶೂ ಎಸೆದಿದ್ದ ವಕೀಲ ರಾಕೇಶ್ ಕಿ...
09-12-25 11:03 pm
Goa Fire Accident, 23 dead: ಗೋವಾದ ನೈಟ್ಕ್ಲಬ್...
07-12-25 02:04 pm
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
10-12-25 06:01 pm
Mangaluru Staffer
Mangalore Accident, Gowjee Events owner Death...
10-12-25 04:00 pm
Mangalore, Builder Encroaches Bejai Canal: ಬಿ...
09-12-25 07:30 pm
ರಿಷಬ್ ಶೆಟ್ಟಿ ತೊಡೆಯ ಮೇಲೆ ಮಲಗಿದ ದೈವ ! ಹರಕೆ ನೇಮದ...
09-12-25 05:21 pm
ಎರಡೂವರೆ ಗಂಟೆ ಕಾದರೂ ಸಿಗದ ಆಂಬುಲೆನ್ಸ್ ; ಗೂಡ್ಸ್ ಟ...
09-12-25 11:55 am
09-12-25 04:33 pm
Mangalore Correspondent
ಚಿನ್ನ ಅಡವಿಟ್ಟು ನಕಲಿ ಷೇರು ಮಾರುಕಟ್ಟೆಗೆ 31 ಲಕ್ಷ...
09-12-25 11:58 am
ಗಡಿಭಾಗ ತಲಪಾಡಿಯಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟ ; ಎರ...
08-12-25 09:29 pm
ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಜಾಲ ; ಸ...
06-12-25 09:52 pm
Ganesh Gowda, Chikkamagaluru, Congress, Murde...
06-12-25 02:43 pm