ಬ್ರೇಕಿಂಗ್ ನ್ಯೂಸ್
26-02-21 10:28 am Bangalore Correspondent ಕರ್ನಾಟಕ
ಬೆಂಗಳೂರು, ಫೆ.26: ಕಸ್ಟಮ್ಸ್ ಅಧಿಕಾರಿಗಳ ಕೇಂದ್ರ ಕಚೇರಿಯಲ್ಲಿಯೇ ಚಿನ್ನ ಕಳುವು ಆಗಿರುವ ಸಂಗತಿ ಬೆಂಗಳೂರಿನಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಚಿನ್ನ ಸಾಗಣೆ ಮಾಡುವ ಆರೋಪದಡಿ 2020 ರಲ್ಲಿ ಮಹಿಳೆಯೊಬ್ಬರನ್ನು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿದ್ದರು. ಈ ವೇಳೆ 150 ಗ್ರಾಂ ತೂಕದ ಮೂರು ಚಿನ್ನದ ಬಳೆಗಳನ್ನು ಜಪ್ತಿ ಮಾಡಿದ್ದರು. ಜಪ್ತಿ ಮಾಡಿದ್ದ ಚಿನ್ನದ ಬಳೆಗಳನ್ನು ಪಂಚೆನಾಮೆ ಮೂಲಕ ಸಿಲ್ ಮಾಡಿ ಕಸ್ಟಮ್ಸ್ ಕೇಂದ್ರ ಕಚೇರಿಯಲ್ಲಿ ಇಟ್ಟಿದ್ದರು.

ಇದೇ ಫೆಬ್ರವರಿ 23 ರಂದು ಪರಿಶೀಲನೆ ನಡೆಸಿದಾಗ 150 ಗ್ರಾಂ ಚಿನ್ನದ ಬದಲಿಗೆ ನೂರು ಗ್ರಾಂ ಇರುವುದು ಗೊತ್ತಾಗಿದೆ. ಐವತ್ತು ಗ್ರಾಂ ತೂಕದ ಒಂದು ಚಿನ್ನದ ಬಳೆಯೇ ಕಣ್ಮರೆಯಾಗಿದೆ. ಚಿನ್ನದ ಬಳೆ ಕಳುವಾದ ಹಿನ್ನೆಲೆಯಲ್ಲಿ ಕಸ್ಟಮ್ಸ್ ಜಾಗೃತ ದಳದ ಅಧಿಕಾರಿ ರಾಜೀವ್ ಎಂಬುವರು ಕಮರ್ಷಿಲ್ ಪೊಲಿಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಮೇರೆಗೆ ಸೀಮಾ ಸುಂಕ ಅಧಿಕಾರಿಗಳ ಕೇಂದ್ರ ಕಚೇರಿ ಸಿಬ್ಬಂದಿಯನ್ನು ವಿಚಾರಣೆಗೆ ಒಳಪಡಿಸಿ ತನಿಖೆ ನಡೆಸುತ್ತಿದ್ದಾರೆ. ಈವರೆಗೂ ಕಣ್ಮರೆಯಾಗಿರುವ ಚಿನ್ನದ ಬಗ್ಗೆ ಸುಳಿವು ಸಿಕ್ಕಿಲ್ಲ. ಸೀಮಾ ಸುಂಕದ ಅಧಿಕಾರಿಗಳು ಪಂಚನಾಮೆಯಾದ ಬಳಿಕ ಅದನ್ನು ಸುರಕ್ಷಿತವಾಗಿ ಇಡಬೇಕಿತ್ತು. ಈ ಕಾರ್ಯ ಮಾಡುವರೇ ಚಿನ್ನ ಎಸಗಿರುವವ ಸಂಶಯ ವ್ಯಕ್ರವಾಗಿದೆ.
150 grams of gold that was seized by customs officers has now gone missing from its office in Bangalore.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm