ಬ್ರೇಕಿಂಗ್ ನ್ಯೂಸ್
26-02-21 10:28 am Bangalore Correspondent ಕರ್ನಾಟಕ
ಬೆಂಗಳೂರು, ಫೆ.26: ಕಸ್ಟಮ್ಸ್ ಅಧಿಕಾರಿಗಳ ಕೇಂದ್ರ ಕಚೇರಿಯಲ್ಲಿಯೇ ಚಿನ್ನ ಕಳುವು ಆಗಿರುವ ಸಂಗತಿ ಬೆಂಗಳೂರಿನಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಚಿನ್ನ ಸಾಗಣೆ ಮಾಡುವ ಆರೋಪದಡಿ 2020 ರಲ್ಲಿ ಮಹಿಳೆಯೊಬ್ಬರನ್ನು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿದ್ದರು. ಈ ವೇಳೆ 150 ಗ್ರಾಂ ತೂಕದ ಮೂರು ಚಿನ್ನದ ಬಳೆಗಳನ್ನು ಜಪ್ತಿ ಮಾಡಿದ್ದರು. ಜಪ್ತಿ ಮಾಡಿದ್ದ ಚಿನ್ನದ ಬಳೆಗಳನ್ನು ಪಂಚೆನಾಮೆ ಮೂಲಕ ಸಿಲ್ ಮಾಡಿ ಕಸ್ಟಮ್ಸ್ ಕೇಂದ್ರ ಕಚೇರಿಯಲ್ಲಿ ಇಟ್ಟಿದ್ದರು.

ಇದೇ ಫೆಬ್ರವರಿ 23 ರಂದು ಪರಿಶೀಲನೆ ನಡೆಸಿದಾಗ 150 ಗ್ರಾಂ ಚಿನ್ನದ ಬದಲಿಗೆ ನೂರು ಗ್ರಾಂ ಇರುವುದು ಗೊತ್ತಾಗಿದೆ. ಐವತ್ತು ಗ್ರಾಂ ತೂಕದ ಒಂದು ಚಿನ್ನದ ಬಳೆಯೇ ಕಣ್ಮರೆಯಾಗಿದೆ. ಚಿನ್ನದ ಬಳೆ ಕಳುವಾದ ಹಿನ್ನೆಲೆಯಲ್ಲಿ ಕಸ್ಟಮ್ಸ್ ಜಾಗೃತ ದಳದ ಅಧಿಕಾರಿ ರಾಜೀವ್ ಎಂಬುವರು ಕಮರ್ಷಿಲ್ ಪೊಲಿಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಮೇರೆಗೆ ಸೀಮಾ ಸುಂಕ ಅಧಿಕಾರಿಗಳ ಕೇಂದ್ರ ಕಚೇರಿ ಸಿಬ್ಬಂದಿಯನ್ನು ವಿಚಾರಣೆಗೆ ಒಳಪಡಿಸಿ ತನಿಖೆ ನಡೆಸುತ್ತಿದ್ದಾರೆ. ಈವರೆಗೂ ಕಣ್ಮರೆಯಾಗಿರುವ ಚಿನ್ನದ ಬಗ್ಗೆ ಸುಳಿವು ಸಿಕ್ಕಿಲ್ಲ. ಸೀಮಾ ಸುಂಕದ ಅಧಿಕಾರಿಗಳು ಪಂಚನಾಮೆಯಾದ ಬಳಿಕ ಅದನ್ನು ಸುರಕ್ಷಿತವಾಗಿ ಇಡಬೇಕಿತ್ತು. ಈ ಕಾರ್ಯ ಮಾಡುವರೇ ಚಿನ್ನ ಎಸಗಿರುವವ ಸಂಶಯ ವ್ಯಕ್ರವಾಗಿದೆ.
150 grams of gold that was seized by customs officers has now gone missing from its office in Bangalore.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm