ಬ್ರೇಕಿಂಗ್ ನ್ಯೂಸ್
26-02-21 10:28 am Bangalore Correspondent ಕರ್ನಾಟಕ
ಬೆಂಗಳೂರು, ಫೆ.26: ಕಸ್ಟಮ್ಸ್ ಅಧಿಕಾರಿಗಳ ಕೇಂದ್ರ ಕಚೇರಿಯಲ್ಲಿಯೇ ಚಿನ್ನ ಕಳುವು ಆಗಿರುವ ಸಂಗತಿ ಬೆಂಗಳೂರಿನಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಚಿನ್ನ ಸಾಗಣೆ ಮಾಡುವ ಆರೋಪದಡಿ 2020 ರಲ್ಲಿ ಮಹಿಳೆಯೊಬ್ಬರನ್ನು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿದ್ದರು. ಈ ವೇಳೆ 150 ಗ್ರಾಂ ತೂಕದ ಮೂರು ಚಿನ್ನದ ಬಳೆಗಳನ್ನು ಜಪ್ತಿ ಮಾಡಿದ್ದರು. ಜಪ್ತಿ ಮಾಡಿದ್ದ ಚಿನ್ನದ ಬಳೆಗಳನ್ನು ಪಂಚೆನಾಮೆ ಮೂಲಕ ಸಿಲ್ ಮಾಡಿ ಕಸ್ಟಮ್ಸ್ ಕೇಂದ್ರ ಕಚೇರಿಯಲ್ಲಿ ಇಟ್ಟಿದ್ದರು.

ಇದೇ ಫೆಬ್ರವರಿ 23 ರಂದು ಪರಿಶೀಲನೆ ನಡೆಸಿದಾಗ 150 ಗ್ರಾಂ ಚಿನ್ನದ ಬದಲಿಗೆ ನೂರು ಗ್ರಾಂ ಇರುವುದು ಗೊತ್ತಾಗಿದೆ. ಐವತ್ತು ಗ್ರಾಂ ತೂಕದ ಒಂದು ಚಿನ್ನದ ಬಳೆಯೇ ಕಣ್ಮರೆಯಾಗಿದೆ. ಚಿನ್ನದ ಬಳೆ ಕಳುವಾದ ಹಿನ್ನೆಲೆಯಲ್ಲಿ ಕಸ್ಟಮ್ಸ್ ಜಾಗೃತ ದಳದ ಅಧಿಕಾರಿ ರಾಜೀವ್ ಎಂಬುವರು ಕಮರ್ಷಿಲ್ ಪೊಲಿಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಮೇರೆಗೆ ಸೀಮಾ ಸುಂಕ ಅಧಿಕಾರಿಗಳ ಕೇಂದ್ರ ಕಚೇರಿ ಸಿಬ್ಬಂದಿಯನ್ನು ವಿಚಾರಣೆಗೆ ಒಳಪಡಿಸಿ ತನಿಖೆ ನಡೆಸುತ್ತಿದ್ದಾರೆ. ಈವರೆಗೂ ಕಣ್ಮರೆಯಾಗಿರುವ ಚಿನ್ನದ ಬಗ್ಗೆ ಸುಳಿವು ಸಿಕ್ಕಿಲ್ಲ. ಸೀಮಾ ಸುಂಕದ ಅಧಿಕಾರಿಗಳು ಪಂಚನಾಮೆಯಾದ ಬಳಿಕ ಅದನ್ನು ಸುರಕ್ಷಿತವಾಗಿ ಇಡಬೇಕಿತ್ತು. ಈ ಕಾರ್ಯ ಮಾಡುವರೇ ಚಿನ್ನ ಎಸಗಿರುವವ ಸಂಶಯ ವ್ಯಕ್ರವಾಗಿದೆ.
150 grams of gold that was seized by customs officers has now gone missing from its office in Bangalore.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm