ಬ್ರೇಕಿಂಗ್ ನ್ಯೂಸ್
26-02-21 10:28 am Bangalore Correspondent ಕರ್ನಾಟಕ
ಬೆಂಗಳೂರು, ಫೆ.26: ಕಸ್ಟಮ್ಸ್ ಅಧಿಕಾರಿಗಳ ಕೇಂದ್ರ ಕಚೇರಿಯಲ್ಲಿಯೇ ಚಿನ್ನ ಕಳುವು ಆಗಿರುವ ಸಂಗತಿ ಬೆಂಗಳೂರಿನಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಚಿನ್ನ ಸಾಗಣೆ ಮಾಡುವ ಆರೋಪದಡಿ 2020 ರಲ್ಲಿ ಮಹಿಳೆಯೊಬ್ಬರನ್ನು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿದ್ದರು. ಈ ವೇಳೆ 150 ಗ್ರಾಂ ತೂಕದ ಮೂರು ಚಿನ್ನದ ಬಳೆಗಳನ್ನು ಜಪ್ತಿ ಮಾಡಿದ್ದರು. ಜಪ್ತಿ ಮಾಡಿದ್ದ ಚಿನ್ನದ ಬಳೆಗಳನ್ನು ಪಂಚೆನಾಮೆ ಮೂಲಕ ಸಿಲ್ ಮಾಡಿ ಕಸ್ಟಮ್ಸ್ ಕೇಂದ್ರ ಕಚೇರಿಯಲ್ಲಿ ಇಟ್ಟಿದ್ದರು.

ಇದೇ ಫೆಬ್ರವರಿ 23 ರಂದು ಪರಿಶೀಲನೆ ನಡೆಸಿದಾಗ 150 ಗ್ರಾಂ ಚಿನ್ನದ ಬದಲಿಗೆ ನೂರು ಗ್ರಾಂ ಇರುವುದು ಗೊತ್ತಾಗಿದೆ. ಐವತ್ತು ಗ್ರಾಂ ತೂಕದ ಒಂದು ಚಿನ್ನದ ಬಳೆಯೇ ಕಣ್ಮರೆಯಾಗಿದೆ. ಚಿನ್ನದ ಬಳೆ ಕಳುವಾದ ಹಿನ್ನೆಲೆಯಲ್ಲಿ ಕಸ್ಟಮ್ಸ್ ಜಾಗೃತ ದಳದ ಅಧಿಕಾರಿ ರಾಜೀವ್ ಎಂಬುವರು ಕಮರ್ಷಿಲ್ ಪೊಲಿಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಮೇರೆಗೆ ಸೀಮಾ ಸುಂಕ ಅಧಿಕಾರಿಗಳ ಕೇಂದ್ರ ಕಚೇರಿ ಸಿಬ್ಬಂದಿಯನ್ನು ವಿಚಾರಣೆಗೆ ಒಳಪಡಿಸಿ ತನಿಖೆ ನಡೆಸುತ್ತಿದ್ದಾರೆ. ಈವರೆಗೂ ಕಣ್ಮರೆಯಾಗಿರುವ ಚಿನ್ನದ ಬಗ್ಗೆ ಸುಳಿವು ಸಿಕ್ಕಿಲ್ಲ. ಸೀಮಾ ಸುಂಕದ ಅಧಿಕಾರಿಗಳು ಪಂಚನಾಮೆಯಾದ ಬಳಿಕ ಅದನ್ನು ಸುರಕ್ಷಿತವಾಗಿ ಇಡಬೇಕಿತ್ತು. ಈ ಕಾರ್ಯ ಮಾಡುವರೇ ಚಿನ್ನ ಎಸಗಿರುವವ ಸಂಶಯ ವ್ಯಕ್ರವಾಗಿದೆ.
150 grams of gold that was seized by customs officers has now gone missing from its office in Bangalore.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm