ಬ್ರೇಕಿಂಗ್ ನ್ಯೂಸ್
26-02-21 10:28 am Bangalore Correspondent ಕರ್ನಾಟಕ
ಬೆಂಗಳೂರು, ಫೆ.26: ಕಸ್ಟಮ್ಸ್ ಅಧಿಕಾರಿಗಳ ಕೇಂದ್ರ ಕಚೇರಿಯಲ್ಲಿಯೇ ಚಿನ್ನ ಕಳುವು ಆಗಿರುವ ಸಂಗತಿ ಬೆಂಗಳೂರಿನಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಚಿನ್ನ ಸಾಗಣೆ ಮಾಡುವ ಆರೋಪದಡಿ 2020 ರಲ್ಲಿ ಮಹಿಳೆಯೊಬ್ಬರನ್ನು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿದ್ದರು. ಈ ವೇಳೆ 150 ಗ್ರಾಂ ತೂಕದ ಮೂರು ಚಿನ್ನದ ಬಳೆಗಳನ್ನು ಜಪ್ತಿ ಮಾಡಿದ್ದರು. ಜಪ್ತಿ ಮಾಡಿದ್ದ ಚಿನ್ನದ ಬಳೆಗಳನ್ನು ಪಂಚೆನಾಮೆ ಮೂಲಕ ಸಿಲ್ ಮಾಡಿ ಕಸ್ಟಮ್ಸ್ ಕೇಂದ್ರ ಕಚೇರಿಯಲ್ಲಿ ಇಟ್ಟಿದ್ದರು.
ಇದೇ ಫೆಬ್ರವರಿ 23 ರಂದು ಪರಿಶೀಲನೆ ನಡೆಸಿದಾಗ 150 ಗ್ರಾಂ ಚಿನ್ನದ ಬದಲಿಗೆ ನೂರು ಗ್ರಾಂ ಇರುವುದು ಗೊತ್ತಾಗಿದೆ. ಐವತ್ತು ಗ್ರಾಂ ತೂಕದ ಒಂದು ಚಿನ್ನದ ಬಳೆಯೇ ಕಣ್ಮರೆಯಾಗಿದೆ. ಚಿನ್ನದ ಬಳೆ ಕಳುವಾದ ಹಿನ್ನೆಲೆಯಲ್ಲಿ ಕಸ್ಟಮ್ಸ್ ಜಾಗೃತ ದಳದ ಅಧಿಕಾರಿ ರಾಜೀವ್ ಎಂಬುವರು ಕಮರ್ಷಿಲ್ ಪೊಲಿಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಮೇರೆಗೆ ಸೀಮಾ ಸುಂಕ ಅಧಿಕಾರಿಗಳ ಕೇಂದ್ರ ಕಚೇರಿ ಸಿಬ್ಬಂದಿಯನ್ನು ವಿಚಾರಣೆಗೆ ಒಳಪಡಿಸಿ ತನಿಖೆ ನಡೆಸುತ್ತಿದ್ದಾರೆ. ಈವರೆಗೂ ಕಣ್ಮರೆಯಾಗಿರುವ ಚಿನ್ನದ ಬಗ್ಗೆ ಸುಳಿವು ಸಿಕ್ಕಿಲ್ಲ. ಸೀಮಾ ಸುಂಕದ ಅಧಿಕಾರಿಗಳು ಪಂಚನಾಮೆಯಾದ ಬಳಿಕ ಅದನ್ನು ಸುರಕ್ಷಿತವಾಗಿ ಇಡಬೇಕಿತ್ತು. ಈ ಕಾರ್ಯ ಮಾಡುವರೇ ಚಿನ್ನ ಎಸಗಿರುವವ ಸಂಶಯ ವ್ಯಕ್ರವಾಗಿದೆ.
150 grams of gold that was seized by customs officers has now gone missing from its office in Bangalore.
07-08-25 10:18 pm
Bangalore Correspondent
ಧರ್ಮಸ್ಥಳ ಘರ್ಷಣೆ ಬಗ್ಗೆ ತನಿಖೆಗೆ ಸೂಚಿಸಿದ್ದೇನೆ, ಎ...
07-08-25 05:50 pm
Dharmasthala burial case, Gag Order: ಮಾಧ್ಯಮ ನ...
06-08-25 10:51 pm
ಅಶೋಕನ ಕಾಲದ ಮೌರ್ಯರ ರಾಜಧಾನಿ ರಾಯಚೂರಿನ ಮಸ್ಕಿ ಆಗಿತ...
05-08-25 01:45 pm
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
07-08-25 10:02 pm
HK News Desk
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
ಕೇರಳ ಚರ್ಚ್ ಪ್ರತಿಭಟನೆಯಲ್ಲಿ ಇಸ್ಲಾಮಿಕ್ ಮೂಲಭೂತವಾದ...
06-08-25 12:15 pm
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
07-08-25 11:01 pm
Mangalore Correspondent
ಉಳ್ಳಾಲದಲ್ಲಿ ನಿಯಂತ್ರಣ ತಪ್ಪಿ ಆವರಣ ಗೋಡೆಗೆ ಬಡಿದ ಸ...
07-08-25 10:45 pm
ಧರ್ಮಸ್ಥಳ ; 13ನೇ ಪಾಯಿಂಟ್ ಬಗ್ಗೆ ಕುತೂಹಲ, ಅಸ್ಥಿ ಪ...
07-08-25 10:29 pm
Surathkal-Nanthoor highway: ಇಂದಿನಿಂದ ಆ.13ರ ವರ...
07-08-25 07:55 pm
Dharmasthala, Attack on YouTubers: ಯೂಟ್ಯೂಬರ್...
07-08-25 03:26 pm
07-08-25 08:59 pm
Bangalore Correspondent
Kudla Rampage Attack, Ajay Anchan, Dharmastha...
06-08-25 08:02 pm
Bangalore Kidnap, Nischith Murder: ಬೆಂಗಳೂರು ನ...
06-08-25 05:43 pm
Cybercrime, New Fraud, Mobile Hacking: ಅಪರಿಚಿ...
06-08-25 11:23 am
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am