ಬ್ರೇಕಿಂಗ್ ನ್ಯೂಸ್
26-02-21 10:28 am Bangalore Correspondent ಕರ್ನಾಟಕ
ಬೆಂಗಳೂರು, ಫೆ.26: ಕಸ್ಟಮ್ಸ್ ಅಧಿಕಾರಿಗಳ ಕೇಂದ್ರ ಕಚೇರಿಯಲ್ಲಿಯೇ ಚಿನ್ನ ಕಳುವು ಆಗಿರುವ ಸಂಗತಿ ಬೆಂಗಳೂರಿನಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಚಿನ್ನ ಸಾಗಣೆ ಮಾಡುವ ಆರೋಪದಡಿ 2020 ರಲ್ಲಿ ಮಹಿಳೆಯೊಬ್ಬರನ್ನು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿದ್ದರು. ಈ ವೇಳೆ 150 ಗ್ರಾಂ ತೂಕದ ಮೂರು ಚಿನ್ನದ ಬಳೆಗಳನ್ನು ಜಪ್ತಿ ಮಾಡಿದ್ದರು. ಜಪ್ತಿ ಮಾಡಿದ್ದ ಚಿನ್ನದ ಬಳೆಗಳನ್ನು ಪಂಚೆನಾಮೆ ಮೂಲಕ ಸಿಲ್ ಮಾಡಿ ಕಸ್ಟಮ್ಸ್ ಕೇಂದ್ರ ಕಚೇರಿಯಲ್ಲಿ ಇಟ್ಟಿದ್ದರು.

ಇದೇ ಫೆಬ್ರವರಿ 23 ರಂದು ಪರಿಶೀಲನೆ ನಡೆಸಿದಾಗ 150 ಗ್ರಾಂ ಚಿನ್ನದ ಬದಲಿಗೆ ನೂರು ಗ್ರಾಂ ಇರುವುದು ಗೊತ್ತಾಗಿದೆ. ಐವತ್ತು ಗ್ರಾಂ ತೂಕದ ಒಂದು ಚಿನ್ನದ ಬಳೆಯೇ ಕಣ್ಮರೆಯಾಗಿದೆ. ಚಿನ್ನದ ಬಳೆ ಕಳುವಾದ ಹಿನ್ನೆಲೆಯಲ್ಲಿ ಕಸ್ಟಮ್ಸ್ ಜಾಗೃತ ದಳದ ಅಧಿಕಾರಿ ರಾಜೀವ್ ಎಂಬುವರು ಕಮರ್ಷಿಲ್ ಪೊಲಿಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಮೇರೆಗೆ ಸೀಮಾ ಸುಂಕ ಅಧಿಕಾರಿಗಳ ಕೇಂದ್ರ ಕಚೇರಿ ಸಿಬ್ಬಂದಿಯನ್ನು ವಿಚಾರಣೆಗೆ ಒಳಪಡಿಸಿ ತನಿಖೆ ನಡೆಸುತ್ತಿದ್ದಾರೆ. ಈವರೆಗೂ ಕಣ್ಮರೆಯಾಗಿರುವ ಚಿನ್ನದ ಬಗ್ಗೆ ಸುಳಿವು ಸಿಕ್ಕಿಲ್ಲ. ಸೀಮಾ ಸುಂಕದ ಅಧಿಕಾರಿಗಳು ಪಂಚನಾಮೆಯಾದ ಬಳಿಕ ಅದನ್ನು ಸುರಕ್ಷಿತವಾಗಿ ಇಡಬೇಕಿತ್ತು. ಈ ಕಾರ್ಯ ಮಾಡುವರೇ ಚಿನ್ನ ಎಸಗಿರುವವ ಸಂಶಯ ವ್ಯಕ್ರವಾಗಿದೆ.
150 grams of gold that was seized by customs officers has now gone missing from its office in Bangalore.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am