ಬ್ರೇಕಿಂಗ್ ನ್ಯೂಸ್
26-02-21 12:25 pm Headline Karnataka News Network ಕರ್ನಾಟಕ
ಮೈಸೂರು, ಫೆ. 26: ತಮ್ಮ ಆತ್ಮಹತ್ಯೆ ಮಾಡಿಕೊಂಡ ವಿಷಯ ತಿಳಿದು ಅಣ್ಣನೂ ಆತ್ಮಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಎಲೆಗುಂಡಿ ಬಳಿ ನಡೆದಿದೆ. ವೆಂಕಟೇಶ್(28), ಹರೀಶ್(26) ಆತ್ಮಹತ್ಯೆ ಮಾಡಿಕೊಂಡ ಅಣ್ಣ-ತಮ್ಮಂದಿರು. ಇಬ್ಬರ ಚಿತೆಯನ್ನು ಅಕ್ಕ-ಪಕ್ಕದಲಿಟ್ಟು ಅಗ್ನಿ ಸ್ಪರ್ಶ ಮಾಡಲಾಗಿದೆ. ಈ ದೃಶ್ಯ ಕಂಡ ಜನ ಕಣ್ಣೀರು ಹಾಕಿದ್ದಾರೆ.
ರೈತನಾಗಿದ್ದ ತಮ್ಮ ಹರೀಶ್ ಟ್ರ್ಯಾಕ್ಟರ್ ಚಾಲಕನಾಗಿದ್ದ. ಹಾಗೂ ರ್ಯಾಷ್ ಡ್ರೈವ್ ಮಾಡುತ್ತಿದ್ದ. ಹೀಗಾಗಿ ಹರೀಶ್ ತಂದೆ ಚಿನ್ಮಯಿಗೌಡ ಟ್ರ್ಯಾಕ್ಟರ್ ಜೋರಾಗಿ ಓಡಿಸಬೇಡ ಎಂದು ಹರೀಶ್ಗೆ ಬುದ್ಧಿವಾದ ಹೇಳಿದ್ದರು. ಅಲ್ಲದೆ ಮೈಸೂರಿನಲ್ಲಿ ಕೆಲಸ ಮಾಡುತ್ತಿದ್ದ ಅಣ್ಣ ವೆಂಕಟೇಶ್ ಕೂಡ ತಮ್ಮ ಹರೀಶ್ಗೆ ಕರೆ ಮಾಡಿ ಬುದ್ಧಿವಾದ ಹೇಳಿದ್ದ.

ಆತ್ಮೀಯನಾಗಿದ್ದ ಅಣ್ಣ ಬೈದ ಹಿನ್ನೆಲೆಯಲ್ಲಿ ತಮ್ಮ ನೇಣಿಗೆ ಶರಣಾಗಿದ್ದಾನೆ. ಬಳಿಕ ವೆಂಕಟೇಶ್ ಸ್ನೇಹಿತರು ಹರೀಶ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದೃಶ್ಯಗಳನ್ನು ವೆಂಕಟೇಶ್ ಫೋನಿಗೆ ಕಳಿಸಿದ್ದರು. ಅದನ್ನು ನೋಡಿ ವೆಂಕಟೇಶ್, ನನ್ನ ತಮ್ಮನ ಸಾವಿಗೆ ನಾನೇ ಕಾರಣ ಎಂದು ಊರಿಗೆ ಬಾರದೆ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೆಚ್.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Fight at house lead two brothers to kill their lives by Suicide at their own House in Mysore.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am