ಬ್ರೇಕಿಂಗ್ ನ್ಯೂಸ್
26-02-21 12:25 pm Headline Karnataka News Network ಕರ್ನಾಟಕ
ಮೈಸೂರು, ಫೆ. 26: ತಮ್ಮ ಆತ್ಮಹತ್ಯೆ ಮಾಡಿಕೊಂಡ ವಿಷಯ ತಿಳಿದು ಅಣ್ಣನೂ ಆತ್ಮಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಎಲೆಗುಂಡಿ ಬಳಿ ನಡೆದಿದೆ. ವೆಂಕಟೇಶ್(28), ಹರೀಶ್(26) ಆತ್ಮಹತ್ಯೆ ಮಾಡಿಕೊಂಡ ಅಣ್ಣ-ತಮ್ಮಂದಿರು. ಇಬ್ಬರ ಚಿತೆಯನ್ನು ಅಕ್ಕ-ಪಕ್ಕದಲಿಟ್ಟು ಅಗ್ನಿ ಸ್ಪರ್ಶ ಮಾಡಲಾಗಿದೆ. ಈ ದೃಶ್ಯ ಕಂಡ ಜನ ಕಣ್ಣೀರು ಹಾಕಿದ್ದಾರೆ.
ರೈತನಾಗಿದ್ದ ತಮ್ಮ ಹರೀಶ್ ಟ್ರ್ಯಾಕ್ಟರ್ ಚಾಲಕನಾಗಿದ್ದ. ಹಾಗೂ ರ್ಯಾಷ್ ಡ್ರೈವ್ ಮಾಡುತ್ತಿದ್ದ. ಹೀಗಾಗಿ ಹರೀಶ್ ತಂದೆ ಚಿನ್ಮಯಿಗೌಡ ಟ್ರ್ಯಾಕ್ಟರ್ ಜೋರಾಗಿ ಓಡಿಸಬೇಡ ಎಂದು ಹರೀಶ್ಗೆ ಬುದ್ಧಿವಾದ ಹೇಳಿದ್ದರು. ಅಲ್ಲದೆ ಮೈಸೂರಿನಲ್ಲಿ ಕೆಲಸ ಮಾಡುತ್ತಿದ್ದ ಅಣ್ಣ ವೆಂಕಟೇಶ್ ಕೂಡ ತಮ್ಮ ಹರೀಶ್ಗೆ ಕರೆ ಮಾಡಿ ಬುದ್ಧಿವಾದ ಹೇಳಿದ್ದ.

ಆತ್ಮೀಯನಾಗಿದ್ದ ಅಣ್ಣ ಬೈದ ಹಿನ್ನೆಲೆಯಲ್ಲಿ ತಮ್ಮ ನೇಣಿಗೆ ಶರಣಾಗಿದ್ದಾನೆ. ಬಳಿಕ ವೆಂಕಟೇಶ್ ಸ್ನೇಹಿತರು ಹರೀಶ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದೃಶ್ಯಗಳನ್ನು ವೆಂಕಟೇಶ್ ಫೋನಿಗೆ ಕಳಿಸಿದ್ದರು. ಅದನ್ನು ನೋಡಿ ವೆಂಕಟೇಶ್, ನನ್ನ ತಮ್ಮನ ಸಾವಿಗೆ ನಾನೇ ಕಾರಣ ಎಂದು ಊರಿಗೆ ಬಾರದೆ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೆಚ್.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Fight at house lead two brothers to kill their lives by Suicide at their own House in Mysore.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm