ಬ್ರೇಕಿಂಗ್ ನ್ಯೂಸ್
26-02-21 12:25 pm Headline Karnataka News Network ಕರ್ನಾಟಕ
ಮೈಸೂರು, ಫೆ. 26: ತಮ್ಮ ಆತ್ಮಹತ್ಯೆ ಮಾಡಿಕೊಂಡ ವಿಷಯ ತಿಳಿದು ಅಣ್ಣನೂ ಆತ್ಮಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಎಲೆಗುಂಡಿ ಬಳಿ ನಡೆದಿದೆ. ವೆಂಕಟೇಶ್(28), ಹರೀಶ್(26) ಆತ್ಮಹತ್ಯೆ ಮಾಡಿಕೊಂಡ ಅಣ್ಣ-ತಮ್ಮಂದಿರು. ಇಬ್ಬರ ಚಿತೆಯನ್ನು ಅಕ್ಕ-ಪಕ್ಕದಲಿಟ್ಟು ಅಗ್ನಿ ಸ್ಪರ್ಶ ಮಾಡಲಾಗಿದೆ. ಈ ದೃಶ್ಯ ಕಂಡ ಜನ ಕಣ್ಣೀರು ಹಾಕಿದ್ದಾರೆ.
ರೈತನಾಗಿದ್ದ ತಮ್ಮ ಹರೀಶ್ ಟ್ರ್ಯಾಕ್ಟರ್ ಚಾಲಕನಾಗಿದ್ದ. ಹಾಗೂ ರ್ಯಾಷ್ ಡ್ರೈವ್ ಮಾಡುತ್ತಿದ್ದ. ಹೀಗಾಗಿ ಹರೀಶ್ ತಂದೆ ಚಿನ್ಮಯಿಗೌಡ ಟ್ರ್ಯಾಕ್ಟರ್ ಜೋರಾಗಿ ಓಡಿಸಬೇಡ ಎಂದು ಹರೀಶ್ಗೆ ಬುದ್ಧಿವಾದ ಹೇಳಿದ್ದರು. ಅಲ್ಲದೆ ಮೈಸೂರಿನಲ್ಲಿ ಕೆಲಸ ಮಾಡುತ್ತಿದ್ದ ಅಣ್ಣ ವೆಂಕಟೇಶ್ ಕೂಡ ತಮ್ಮ ಹರೀಶ್ಗೆ ಕರೆ ಮಾಡಿ ಬುದ್ಧಿವಾದ ಹೇಳಿದ್ದ.

ಆತ್ಮೀಯನಾಗಿದ್ದ ಅಣ್ಣ ಬೈದ ಹಿನ್ನೆಲೆಯಲ್ಲಿ ತಮ್ಮ ನೇಣಿಗೆ ಶರಣಾಗಿದ್ದಾನೆ. ಬಳಿಕ ವೆಂಕಟೇಶ್ ಸ್ನೇಹಿತರು ಹರೀಶ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದೃಶ್ಯಗಳನ್ನು ವೆಂಕಟೇಶ್ ಫೋನಿಗೆ ಕಳಿಸಿದ್ದರು. ಅದನ್ನು ನೋಡಿ ವೆಂಕಟೇಶ್, ನನ್ನ ತಮ್ಮನ ಸಾವಿಗೆ ನಾನೇ ಕಾರಣ ಎಂದು ಊರಿಗೆ ಬಾರದೆ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೆಚ್.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Fight at house lead two brothers to kill their lives by Suicide at their own House in Mysore.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm