ಬ್ರೇಕಿಂಗ್ ನ್ಯೂಸ್
26-02-21 12:25 pm Headline Karnataka News Network ಕರ್ನಾಟಕ
ಮೈಸೂರು, ಫೆ. 26: ತಮ್ಮ ಆತ್ಮಹತ್ಯೆ ಮಾಡಿಕೊಂಡ ವಿಷಯ ತಿಳಿದು ಅಣ್ಣನೂ ಆತ್ಮಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಎಲೆಗುಂಡಿ ಬಳಿ ನಡೆದಿದೆ. ವೆಂಕಟೇಶ್(28), ಹರೀಶ್(26) ಆತ್ಮಹತ್ಯೆ ಮಾಡಿಕೊಂಡ ಅಣ್ಣ-ತಮ್ಮಂದಿರು. ಇಬ್ಬರ ಚಿತೆಯನ್ನು ಅಕ್ಕ-ಪಕ್ಕದಲಿಟ್ಟು ಅಗ್ನಿ ಸ್ಪರ್ಶ ಮಾಡಲಾಗಿದೆ. ಈ ದೃಶ್ಯ ಕಂಡ ಜನ ಕಣ್ಣೀರು ಹಾಕಿದ್ದಾರೆ.
ರೈತನಾಗಿದ್ದ ತಮ್ಮ ಹರೀಶ್ ಟ್ರ್ಯಾಕ್ಟರ್ ಚಾಲಕನಾಗಿದ್ದ. ಹಾಗೂ ರ್ಯಾಷ್ ಡ್ರೈವ್ ಮಾಡುತ್ತಿದ್ದ. ಹೀಗಾಗಿ ಹರೀಶ್ ತಂದೆ ಚಿನ್ಮಯಿಗೌಡ ಟ್ರ್ಯಾಕ್ಟರ್ ಜೋರಾಗಿ ಓಡಿಸಬೇಡ ಎಂದು ಹರೀಶ್ಗೆ ಬುದ್ಧಿವಾದ ಹೇಳಿದ್ದರು. ಅಲ್ಲದೆ ಮೈಸೂರಿನಲ್ಲಿ ಕೆಲಸ ಮಾಡುತ್ತಿದ್ದ ಅಣ್ಣ ವೆಂಕಟೇಶ್ ಕೂಡ ತಮ್ಮ ಹರೀಶ್ಗೆ ಕರೆ ಮಾಡಿ ಬುದ್ಧಿವಾದ ಹೇಳಿದ್ದ.
ಆತ್ಮೀಯನಾಗಿದ್ದ ಅಣ್ಣ ಬೈದ ಹಿನ್ನೆಲೆಯಲ್ಲಿ ತಮ್ಮ ನೇಣಿಗೆ ಶರಣಾಗಿದ್ದಾನೆ. ಬಳಿಕ ವೆಂಕಟೇಶ್ ಸ್ನೇಹಿತರು ಹರೀಶ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದೃಶ್ಯಗಳನ್ನು ವೆಂಕಟೇಶ್ ಫೋನಿಗೆ ಕಳಿಸಿದ್ದರು. ಅದನ್ನು ನೋಡಿ ವೆಂಕಟೇಶ್, ನನ್ನ ತಮ್ಮನ ಸಾವಿಗೆ ನಾನೇ ಕಾರಣ ಎಂದು ಊರಿಗೆ ಬಾರದೆ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೆಚ್.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Fight at house lead two brothers to kill their lives by Suicide at their own House in Mysore.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm