ಬ್ರೇಕಿಂಗ್ ನ್ಯೂಸ್
26-02-21 01:31 pm Headline Karnataka News Network ಕರ್ನಾಟಕ
ಶಿವಮೊಗ್ಗ, ಫೆ.26: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಒಣಗಿದ ಮರ ಬಿದ್ದು ಐದು ವರ್ಷದ ಬಾಲಕಿ ಸಾವನ್ನಪ್ಪಿರುವ ದಾರುಣ ಘಟನೆ ಜಿಲ್ಲೆಯ ಚಿಪ್ಪಳಿ ಗ್ರಾಮದಲ್ಲಿ ನಡೆದಿದೆ.
ಸಾಗರ ತಾಲೂಕಿನ ಚಿಪ್ಪಳಿ ಗ್ರಾಮದ ಪ್ರತಿಕ್ಷಾ (5) ಸಾವನ್ನಪ್ಪಿದ ಬಾಲಕಿ ಎಂದು ಗುರುತಿಸಲಾಗಿದೆ. ಈಕೆ ಎಂದಿನಂತೆ ಟ್ಯೂಷನ್ ಮುಗಿಸಿಕೊಂಡು ಮನೆಗೆ ಹೋಗುತ್ತಿದ್ದ ವೇಳೆ ರಸ್ತೆ ಪಕ್ಕದಲ್ಲಿದ್ದ ಒಣಗಿದ ಮರ ಪ್ರತಿಕ್ಷಾಳ ಮೇಲೆ ಬಿದ್ದಿದೆ. ಪರಿಣಾಮ ಬಾಲಕಿ ತೀವ್ರ ಅಸ್ವಸ್ಥಗೊಂಡಿದ್ದಳು. ಕೂಡಲೇ ಸಾಗರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡುವ ವೇಳೆ ಸಾವನ್ನಪ್ಪಿದ್ದಾಳೆ ಎನ್ನಲಾಗುತ್ತಿದೆ.
ಪ್ರತಿಕ್ಷಾ ತಂದೆ ಕಳೆದ 6 ತಿಂಗಳ ಹಿಂದೆ ಸಾವನ್ನಪ್ಪಿದ್ದು, ತಾಯಿ ಪ್ರೇಮ ಮನೆ ಗೆಲಸ ಮಾಡಿಕೊಂಡು ಮೂವರು ಹೆಣ್ಣು ಮಕ್ಕಳನ್ನು ಸಾಕುತ್ತಿದ್ದರು. ಆದರೆ, ದುರ್ದೈವ ಪ್ರತಿಕ್ಷಾ ಸಹ ಸಾವನ್ನಪ್ಪಿದ್ದು, ಕುಟುಂಬಸ್ಥರಲ್ಲಿ ದುಃಖ ಮಡುಗಟ್ಟಿದೆ.
ಈ ಸಂಬಂಧ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a tragic incident a five-year-old girl died after a tree fell on her in Shivamogga.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm