ಬ್ರೇಕಿಂಗ್ ನ್ಯೂಸ್
26-02-21 04:11 pm Headline Karnataka News Network ಕರ್ನಾಟಕ
ಬೆಳ್ತಂಗಡಿ, ಫೆ.26: ಹೆದ್ದಾರಿಯಲ್ಲಿ ಲಾರಿ ನಿಲ್ಲಿಸಿ ಮೂತ್ರ ವಿಸರ್ಜನೆಗೆ ತೆರಳಿದ್ದ ಲಾರಿ ಚಾಲಕ ಕಾಡಾನೆಯ ತಿವಿತಕ್ಕೆ ಬಲಿಯಾದ ಘಟನೆ ಶಿರಾಡಿ ಘಾಟ್ ಬಳಿ ನಡೆದಿದೆ.
ಮಂಗಳೂರಿನಿಂದ ಬೆಂಗಳೂರಿಗೆ ಟ್ಯಾಂಕರ್ ಚಲಾಯಿಸಿಕೊಂಡು ತೆರಳಿದ್ದ ರಾಜಸ್ಥಾನ ಮೂಲದ ಚಾಲಕ, ಶಿರಾಡಿ ಘಾಟ್ ಬಳಿಯ ಕೆಂಪುಹೊಳೆ ಎಂಬಲ್ಲಿ ನಿನ್ನೆ ರಾತ್ರಿ ಲಾರಿ ನಿಲ್ಲಿಸಿದ್ದು ಮೂತ್ರೆ ವಿಸರ್ಜನೆಗೆಂದು ರಸ್ತೆ ಬದಿಗೆ ತೆರಳಿದ್ದಾನೆ. ಈ ವೇಳೆ ಜವರಾಯನಂತೆ ಕಾದಿದ್ದ ಕಾಡಾನೆ ಎರಗಿದ್ದು ಸೊಂಡಿಲಿನಲ್ಲಿ ಎತ್ತಿ ಬಿಸಾಕಿದೆ. ಒಂಟಿ ಸಲಗದ ಹೊಡೆತಕ್ಕೆ ಸಿಲುಕಿದ ಚಾಲಕ ಸ್ಥಳದಲ್ಲೇ ಸಾವು ಕಂಡಿದ್ದಾನೆ.


ರಸ್ತೆಯಲ್ಲಿ ಬಿದ್ದುಕೊಂಡಿದ್ದ ಚಾಲಕನ ಶವವನ್ನು ಸಕಲೇಶಪುರ ತಾಲ್ಲೂಕು ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಬಗ್ಗೆ ಸಕಲೇಶಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿರಾಡಿ ಘಾಟ್ ಬಳಿ ಕಳೆದ ಹಲವು ಸಮಯಗಳಿಂದ ಒಂಟಿ ಸಲಗ ಬೀಡುಬಿಟ್ಟಿದ್ದು ಹಗಲಿನಲ್ಲೂ ರಸ್ತೆಯಲ್ಲಿ ಕಾಣಸಿಗುತ್ತಿದೆ. ಇದರಿಂದಾಗಿ ವಾಹನ ಸವಾರರು ಅಲ್ಲಿಂದ ತೆರಳಲು ಭಯ ಪಡುತ್ತಿದ್ದಾರೆ.
In a tragic incident, a Truck driver was killed after a wild elephant attacked him while he was urinating stopping then truck at Shiradi Ghat in Mangalore.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm