ಬ್ರೇಕಿಂಗ್ ನ್ಯೂಸ್
26-02-21 04:11 pm Headline Karnataka News Network ಕರ್ನಾಟಕ
ಬೆಳ್ತಂಗಡಿ, ಫೆ.26: ಹೆದ್ದಾರಿಯಲ್ಲಿ ಲಾರಿ ನಿಲ್ಲಿಸಿ ಮೂತ್ರ ವಿಸರ್ಜನೆಗೆ ತೆರಳಿದ್ದ ಲಾರಿ ಚಾಲಕ ಕಾಡಾನೆಯ ತಿವಿತಕ್ಕೆ ಬಲಿಯಾದ ಘಟನೆ ಶಿರಾಡಿ ಘಾಟ್ ಬಳಿ ನಡೆದಿದೆ.
ಮಂಗಳೂರಿನಿಂದ ಬೆಂಗಳೂರಿಗೆ ಟ್ಯಾಂಕರ್ ಚಲಾಯಿಸಿಕೊಂಡು ತೆರಳಿದ್ದ ರಾಜಸ್ಥಾನ ಮೂಲದ ಚಾಲಕ, ಶಿರಾಡಿ ಘಾಟ್ ಬಳಿಯ ಕೆಂಪುಹೊಳೆ ಎಂಬಲ್ಲಿ ನಿನ್ನೆ ರಾತ್ರಿ ಲಾರಿ ನಿಲ್ಲಿಸಿದ್ದು ಮೂತ್ರೆ ವಿಸರ್ಜನೆಗೆಂದು ರಸ್ತೆ ಬದಿಗೆ ತೆರಳಿದ್ದಾನೆ. ಈ ವೇಳೆ ಜವರಾಯನಂತೆ ಕಾದಿದ್ದ ಕಾಡಾನೆ ಎರಗಿದ್ದು ಸೊಂಡಿಲಿನಲ್ಲಿ ಎತ್ತಿ ಬಿಸಾಕಿದೆ. ಒಂಟಿ ಸಲಗದ ಹೊಡೆತಕ್ಕೆ ಸಿಲುಕಿದ ಚಾಲಕ ಸ್ಥಳದಲ್ಲೇ ಸಾವು ಕಂಡಿದ್ದಾನೆ.


ರಸ್ತೆಯಲ್ಲಿ ಬಿದ್ದುಕೊಂಡಿದ್ದ ಚಾಲಕನ ಶವವನ್ನು ಸಕಲೇಶಪುರ ತಾಲ್ಲೂಕು ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಬಗ್ಗೆ ಸಕಲೇಶಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿರಾಡಿ ಘಾಟ್ ಬಳಿ ಕಳೆದ ಹಲವು ಸಮಯಗಳಿಂದ ಒಂಟಿ ಸಲಗ ಬೀಡುಬಿಟ್ಟಿದ್ದು ಹಗಲಿನಲ್ಲೂ ರಸ್ತೆಯಲ್ಲಿ ಕಾಣಸಿಗುತ್ತಿದೆ. ಇದರಿಂದಾಗಿ ವಾಹನ ಸವಾರರು ಅಲ್ಲಿಂದ ತೆರಳಲು ಭಯ ಪಡುತ್ತಿದ್ದಾರೆ.
In a tragic incident, a Truck driver was killed after a wild elephant attacked him while he was urinating stopping then truck at Shiradi Ghat in Mangalore.
10-12-25 05:37 pm
Bangalore Correspondent
ಅಧಿಕಾರ ಹಂಚಿಕೆ ಬಗ್ಗೆ ಗೊಂದಲ ; ಯಾರೂ ಆ ಬಗ್ಗೆ ಮಾತನ...
10-12-25 12:58 pm
ಮಹಿಳಾ ಉದ್ಯೋಗಿಗಳಿಗೆ ಋತುಚಕ್ರ ರಜೆ ; ಹೊಟೇಲುಗಳ ಸಂಘ...
09-12-25 08:56 pm
ಶಾಲಾ ಬಸ್ಸಿನಡಿಗೆ ಬಿದ್ದು ಎಂಟು ವರ್ಷದ ಬಾಲಕಿ ದುರಂತ...
09-12-25 08:53 pm
ಕಾಂಗ್ರೆಸ್ ಗ್ಯಾರಂಟಿ ವಿರುದ್ಧ ಸುಪ್ರೀಂ ಕೋರ್ಟಿಗೆ ಅ...
08-12-25 10:39 pm
10-12-25 01:17 pm
HK News Desk
ಮಾಜಿ ಸಿಜೆಐ ಗವಾಯಿಗೆ ಶೂ ಎಸೆದಿದ್ದ ವಕೀಲ ರಾಕೇಶ್ ಕಿ...
09-12-25 11:03 pm
Goa Fire Accident, 23 dead: ಗೋವಾದ ನೈಟ್ಕ್ಲಬ್...
07-12-25 02:04 pm
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
10-12-25 06:01 pm
Mangaluru Staffer
Mangalore Accident, Gowjee Events owner Death...
10-12-25 04:00 pm
Mangalore, Builder Encroaches Bejai Canal: ಬಿ...
09-12-25 07:30 pm
ರಿಷಬ್ ಶೆಟ್ಟಿ ತೊಡೆಯ ಮೇಲೆ ಮಲಗಿದ ದೈವ ! ಹರಕೆ ನೇಮದ...
09-12-25 05:21 pm
ಎರಡೂವರೆ ಗಂಟೆ ಕಾದರೂ ಸಿಗದ ಆಂಬುಲೆನ್ಸ್ ; ಗೂಡ್ಸ್ ಟ...
09-12-25 11:55 am
09-12-25 04:33 pm
Mangalore Correspondent
ಚಿನ್ನ ಅಡವಿಟ್ಟು ನಕಲಿ ಷೇರು ಮಾರುಕಟ್ಟೆಗೆ 31 ಲಕ್ಷ...
09-12-25 11:58 am
ಗಡಿಭಾಗ ತಲಪಾಡಿಯಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟ ; ಎರ...
08-12-25 09:29 pm
ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಜಾಲ ; ಸ...
06-12-25 09:52 pm
Ganesh Gowda, Chikkamagaluru, Congress, Murde...
06-12-25 02:43 pm