ಬ್ರೇಕಿಂಗ್ ನ್ಯೂಸ್
26-02-21 04:11 pm Headline Karnataka News Network ಕರ್ನಾಟಕ
ಬೆಳ್ತಂಗಡಿ, ಫೆ.26: ಹೆದ್ದಾರಿಯಲ್ಲಿ ಲಾರಿ ನಿಲ್ಲಿಸಿ ಮೂತ್ರ ವಿಸರ್ಜನೆಗೆ ತೆರಳಿದ್ದ ಲಾರಿ ಚಾಲಕ ಕಾಡಾನೆಯ ತಿವಿತಕ್ಕೆ ಬಲಿಯಾದ ಘಟನೆ ಶಿರಾಡಿ ಘಾಟ್ ಬಳಿ ನಡೆದಿದೆ.
ಮಂಗಳೂರಿನಿಂದ ಬೆಂಗಳೂರಿಗೆ ಟ್ಯಾಂಕರ್ ಚಲಾಯಿಸಿಕೊಂಡು ತೆರಳಿದ್ದ ರಾಜಸ್ಥಾನ ಮೂಲದ ಚಾಲಕ, ಶಿರಾಡಿ ಘಾಟ್ ಬಳಿಯ ಕೆಂಪುಹೊಳೆ ಎಂಬಲ್ಲಿ ನಿನ್ನೆ ರಾತ್ರಿ ಲಾರಿ ನಿಲ್ಲಿಸಿದ್ದು ಮೂತ್ರೆ ವಿಸರ್ಜನೆಗೆಂದು ರಸ್ತೆ ಬದಿಗೆ ತೆರಳಿದ್ದಾನೆ. ಈ ವೇಳೆ ಜವರಾಯನಂತೆ ಕಾದಿದ್ದ ಕಾಡಾನೆ ಎರಗಿದ್ದು ಸೊಂಡಿಲಿನಲ್ಲಿ ಎತ್ತಿ ಬಿಸಾಕಿದೆ. ಒಂಟಿ ಸಲಗದ ಹೊಡೆತಕ್ಕೆ ಸಿಲುಕಿದ ಚಾಲಕ ಸ್ಥಳದಲ್ಲೇ ಸಾವು ಕಂಡಿದ್ದಾನೆ.


ರಸ್ತೆಯಲ್ಲಿ ಬಿದ್ದುಕೊಂಡಿದ್ದ ಚಾಲಕನ ಶವವನ್ನು ಸಕಲೇಶಪುರ ತಾಲ್ಲೂಕು ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಬಗ್ಗೆ ಸಕಲೇಶಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿರಾಡಿ ಘಾಟ್ ಬಳಿ ಕಳೆದ ಹಲವು ಸಮಯಗಳಿಂದ ಒಂಟಿ ಸಲಗ ಬೀಡುಬಿಟ್ಟಿದ್ದು ಹಗಲಿನಲ್ಲೂ ರಸ್ತೆಯಲ್ಲಿ ಕಾಣಸಿಗುತ್ತಿದೆ. ಇದರಿಂದಾಗಿ ವಾಹನ ಸವಾರರು ಅಲ್ಲಿಂದ ತೆರಳಲು ಭಯ ಪಡುತ್ತಿದ್ದಾರೆ.
In a tragic incident, a Truck driver was killed after a wild elephant attacked him while he was urinating stopping then truck at Shiradi Ghat in Mangalore.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm