ಬ್ರೇಕಿಂಗ್ ನ್ಯೂಸ್
26-02-21 04:11 pm Headline Karnataka News Network ಕರ್ನಾಟಕ
ಬೆಳ್ತಂಗಡಿ, ಫೆ.26: ಹೆದ್ದಾರಿಯಲ್ಲಿ ಲಾರಿ ನಿಲ್ಲಿಸಿ ಮೂತ್ರ ವಿಸರ್ಜನೆಗೆ ತೆರಳಿದ್ದ ಲಾರಿ ಚಾಲಕ ಕಾಡಾನೆಯ ತಿವಿತಕ್ಕೆ ಬಲಿಯಾದ ಘಟನೆ ಶಿರಾಡಿ ಘಾಟ್ ಬಳಿ ನಡೆದಿದೆ.
ಮಂಗಳೂರಿನಿಂದ ಬೆಂಗಳೂರಿಗೆ ಟ್ಯಾಂಕರ್ ಚಲಾಯಿಸಿಕೊಂಡು ತೆರಳಿದ್ದ ರಾಜಸ್ಥಾನ ಮೂಲದ ಚಾಲಕ, ಶಿರಾಡಿ ಘಾಟ್ ಬಳಿಯ ಕೆಂಪುಹೊಳೆ ಎಂಬಲ್ಲಿ ನಿನ್ನೆ ರಾತ್ರಿ ಲಾರಿ ನಿಲ್ಲಿಸಿದ್ದು ಮೂತ್ರೆ ವಿಸರ್ಜನೆಗೆಂದು ರಸ್ತೆ ಬದಿಗೆ ತೆರಳಿದ್ದಾನೆ. ಈ ವೇಳೆ ಜವರಾಯನಂತೆ ಕಾದಿದ್ದ ಕಾಡಾನೆ ಎರಗಿದ್ದು ಸೊಂಡಿಲಿನಲ್ಲಿ ಎತ್ತಿ ಬಿಸಾಕಿದೆ. ಒಂಟಿ ಸಲಗದ ಹೊಡೆತಕ್ಕೆ ಸಿಲುಕಿದ ಚಾಲಕ ಸ್ಥಳದಲ್ಲೇ ಸಾವು ಕಂಡಿದ್ದಾನೆ.


ರಸ್ತೆಯಲ್ಲಿ ಬಿದ್ದುಕೊಂಡಿದ್ದ ಚಾಲಕನ ಶವವನ್ನು ಸಕಲೇಶಪುರ ತಾಲ್ಲೂಕು ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಬಗ್ಗೆ ಸಕಲೇಶಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿರಾಡಿ ಘಾಟ್ ಬಳಿ ಕಳೆದ ಹಲವು ಸಮಯಗಳಿಂದ ಒಂಟಿ ಸಲಗ ಬೀಡುಬಿಟ್ಟಿದ್ದು ಹಗಲಿನಲ್ಲೂ ರಸ್ತೆಯಲ್ಲಿ ಕಾಣಸಿಗುತ್ತಿದೆ. ಇದರಿಂದಾಗಿ ವಾಹನ ಸವಾರರು ಅಲ್ಲಿಂದ ತೆರಳಲು ಭಯ ಪಡುತ್ತಿದ್ದಾರೆ.
In a tragic incident, a Truck driver was killed after a wild elephant attacked him while he was urinating stopping then truck at Shiradi Ghat in Mangalore.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm