ಬ್ರೇಕಿಂಗ್ ನ್ಯೂಸ್
27-02-21 11:54 am Headline Karnataka News Network ಕರ್ನಾಟಕ
ಮೈಸೂರು, ಫೆ.27 : ಪಕ್ಷಕ್ಕಾಗಿ ದುಡಿಯುವವರು ಯಾರೋ? ಸ್ವಾರ್ಥಕ್ಕೆ ಮಾಡಿಕೊಳ್ಳೋದು ಇನ್ಯಾರೋ? ತಮ್ಮ ಮನೆ ಬೆಳೆಸಿಕೊಳ್ಳೋದೇ ಆಯ್ತು. ತಮ್ಮ ಅವಧಿ ಮುಗಿಯಿತು ಎಂದು ತಪ್ಪು ಮಾಡಬಾರದು ಎಂದು ಬಿಜೆಪಿ ಸಂಸದ ವಿ.ಶ್ರೀನಿವಾಸ ಪ್ರಸಾದ್ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಹೆಸರೆತ್ತದೆ ವಾಗ್ದಾಳಿ ನಡೆಸಿದ್ದಾರೆ.

ಮುಖ್ಯಮಂತ್ರಿ ಮತ್ತು ಸರಕಾರದ ಕಾರ್ಯ ವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅವರು, ನಮ್ಮ ಬೆನ್ನನ್ನು ನಾವೇ ತಟ್ಟಿಕೊಳ್ಳುವುದಲ್ಲ. ನಮಗೆ ತೃಪ್ತಿ ಇರಬಹುದು. ಆದರೆ ಜನರಲ್ಲಿ ಅತೃಪ್ತಿ ಇದ್ದು, ಅವರಲ್ಲಿ ಹತಾಶೆ, ನಿರಾಸೆ ಮೂಡಿದೆ. ಇದು ನನ್ನ ಅನುಭವಕ್ಕೂ ಬರುತ್ತಿದೆ. ಅಗತ್ಯ ವಸ್ತುಗಳ ಬೆಲೆ ಗಣನೀಯವಾಗಿ ಏರಿಕೆಯಾಗಿದ್ದು, ಇದು ಜನರಲ್ಲಿ ಆಡಳಿತ ವಿರೋಧಿ ಅಲೆ ಸೃಷ್ಟಿಯಾಗಲು ಕಾರಣವಾಗುತ್ತಿದೆ ಎಂಬ ವಿವೇಚನೆ ನಮ್ಮ ರಾಜ್ಯದ ಯಾವೊಬ್ಬ ನಾಯಕರಿಗೂ ಇಲ್ಲವಾಗಿದ್ದು, ಪಕ್ಷದ ಹಿತಕ್ಕಿಂತ ಸ್ವಾರ್ಥವೇ ಮುಖ್ಯವಾಗಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.
ಚುನಾವಣೆಗೆ ಕೆಲವು ಸಮಯವಿದೆ ಎಂದುಕೊಂಡು ಜನರಿಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳದೇ ಕಣ್ಮುಚ್ಚಿ ಕುಳಿತಿದ್ದರೆ, ಜನರೇ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಎಚ್ಚರಿಸಿದ್ದಾರೆ.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm