ಬ್ರೇಕಿಂಗ್ ನ್ಯೂಸ್
27-02-21 11:54 am Headline Karnataka News Network ಕರ್ನಾಟಕ
ಮೈಸೂರು, ಫೆ.27 : ಪಕ್ಷಕ್ಕಾಗಿ ದುಡಿಯುವವರು ಯಾರೋ? ಸ್ವಾರ್ಥಕ್ಕೆ ಮಾಡಿಕೊಳ್ಳೋದು ಇನ್ಯಾರೋ? ತಮ್ಮ ಮನೆ ಬೆಳೆಸಿಕೊಳ್ಳೋದೇ ಆಯ್ತು. ತಮ್ಮ ಅವಧಿ ಮುಗಿಯಿತು ಎಂದು ತಪ್ಪು ಮಾಡಬಾರದು ಎಂದು ಬಿಜೆಪಿ ಸಂಸದ ವಿ.ಶ್ರೀನಿವಾಸ ಪ್ರಸಾದ್ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಹೆಸರೆತ್ತದೆ ವಾಗ್ದಾಳಿ ನಡೆಸಿದ್ದಾರೆ.

ಮುಖ್ಯಮಂತ್ರಿ ಮತ್ತು ಸರಕಾರದ ಕಾರ್ಯ ವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅವರು, ನಮ್ಮ ಬೆನ್ನನ್ನು ನಾವೇ ತಟ್ಟಿಕೊಳ್ಳುವುದಲ್ಲ. ನಮಗೆ ತೃಪ್ತಿ ಇರಬಹುದು. ಆದರೆ ಜನರಲ್ಲಿ ಅತೃಪ್ತಿ ಇದ್ದು, ಅವರಲ್ಲಿ ಹತಾಶೆ, ನಿರಾಸೆ ಮೂಡಿದೆ. ಇದು ನನ್ನ ಅನುಭವಕ್ಕೂ ಬರುತ್ತಿದೆ. ಅಗತ್ಯ ವಸ್ತುಗಳ ಬೆಲೆ ಗಣನೀಯವಾಗಿ ಏರಿಕೆಯಾಗಿದ್ದು, ಇದು ಜನರಲ್ಲಿ ಆಡಳಿತ ವಿರೋಧಿ ಅಲೆ ಸೃಷ್ಟಿಯಾಗಲು ಕಾರಣವಾಗುತ್ತಿದೆ ಎಂಬ ವಿವೇಚನೆ ನಮ್ಮ ರಾಜ್ಯದ ಯಾವೊಬ್ಬ ನಾಯಕರಿಗೂ ಇಲ್ಲವಾಗಿದ್ದು, ಪಕ್ಷದ ಹಿತಕ್ಕಿಂತ ಸ್ವಾರ್ಥವೇ ಮುಖ್ಯವಾಗಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.
ಚುನಾವಣೆಗೆ ಕೆಲವು ಸಮಯವಿದೆ ಎಂದುಕೊಂಡು ಜನರಿಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳದೇ ಕಣ್ಮುಚ್ಚಿ ಕುಳಿತಿದ್ದರೆ, ಜನರೇ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಎಚ್ಚರಿಸಿದ್ದಾರೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm