ಬ್ರೇಕಿಂಗ್ ನ್ಯೂಸ್
02-03-21 07:02 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.2: ಬೆಳಗಾವಿ ಸಾಹುಕಾರ್ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿಯಲ್ಲಿ ಸಿಲುಕಿದ್ದಾರೆ. ಯುವತಿ ಜೊತೆಗೆ ರಾಸಲೀಲೆ ನಡೆಸುತ್ತಿದ್ದ ವಿಡಿಯೋ ಸಿಡಿ ಹೊರಬಿದ್ದಿದ್ದು ರಾಜ್ಯದ ಬಿಜೆಪಿ ಸರಕಾರಕ್ಕೆ ಭಾರೀ ಮುಜುಗರ ತಂದಿಟ್ಟಿದೆ.
ದಿನೇಶ್ ಕಲ್ಲಹಳ್ಳಿ ಎಂಬವರು ಸಿಡಿಯನ್ನು ಮಾಧ್ಯಮಕ್ಕೆ ಬಿಡುಗಡೆ ಮಾಡಿದ್ದು ಸಿಡಿಯ ಚಿತ್ರಣ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ಬೆಳಗಾವಿ ಮೂಲದ ಸಿಡಿ ಎನ್ನಲಾಗುತ್ತಿದ್ದು ರಾಜ್ಯದ ಪ್ರಭಾವಿ ಸಚಿವನೊಬ್ಬನ ರಾಸಲೀಲೆ ಸಿಡಿ ಈಗ ಬಿಜೆಪಿಯಲ್ಲಿ ದೊಡ್ಡ ಆಘಾತ ಮೂಡಿಸಿದೆ.

ಕಳೆದ ಬಾರಿ ಕಾಂಗ್ರೆಸ್ ನಿಂದ ಬಿಜೆಪಿ ಸೇರ್ಪಡೆಯಾಗಿ ರಾಜ್ಯ ಸರಕಾರ ಬರಲು ಕಾರಣವಾಗಿದ್ದ ಜಾರಕಿಹೊಳಿ ಈಗ ಬಿಜೆಪಿ ಸರಕಾರದ ಪಾಲಿಗೆ ದೊಡ್ಡ ಬಿಸಿತುಪ್ಪವಾಗಿ ಪರಿಣಮಿಸಿದೆ. ಜಾರಕಿಹೊಳಿ ರಾಜಿನಾಮೆ ಕೇಳುವುದಕ್ಕೂ ಆಗದ ಸ್ಥಿತಿಯಲ್ಲಿ ಬಿಜೆಪಿಯಲ್ಲಿದ್ದಾರೆ. ಬೆಳಗಾವಿ ಲೋಕಸಭೆ ಚುನಾವಣೆ ಸಂದರ್ಭದಲ್ಲೇ ಈ ಸಿಡಿ ಬಿಡುಗಡೆಯಾಗಿದ್ದು ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸುವ ಸಾಧ್ಯತೆಯಿದೆ.
ದೆಹಲಿಯ ಕರ್ನಾಟಕ ಭವನದಲ್ಲಿ ವಿಡಿಯೋ ಶೂಟ್ ಮಾಡಲಾಗಿದೆ ಎನ್ನಲಾಗುತ್ತಿದೆ. ದಿನೇಶ್ ಕಲ್ಲಹಳ್ಳಿ ಸಿಡಿಯನ್ನು ಕಬ್ಬನ್ ಪಾರ್ಕ್ ಠಾಣೆಗೆ ತಂದು ಕೊಟ್ಟಿದ್ದು ಬಳಿಕ ಮಾಧ್ಯಮಕ್ಕೆ ಬಿಡುಗಡೆ ಮಾಡಿದ್ದಾರೆ. ಜೊತೆಗೆ ಯುವತಿಯನ್ನು ಕರೆತಂದು ಠಾಣೆಗೆ ದೂರು ನೀಡಿದ್ದರು.
In a major embarrassment to the B S Yediyurappa led BJP government in Karnataka, a social activist released a CD where minister of Major and Medium Irrigation from the Water resources department Ramesh Jarkiholi is seen with a woman in a compromising position.
03-03-26 08:39 pm
HK News Staffer
ಜೀವನಾಂಶ ಕೇಳಿದ ಪತ್ನಿಯನ್ನು ಸುಪಾರಿ ಕೊಟ್ಟು ಕೊಲ್ಲಿ...
03-03-26 08:37 pm
ತಮ್ಮದೇ ಶಾಸಕರ ಫೋನ್ ಕದ್ದಾಲಿಕೆ - ಡಿಕೆಶಿ ಬಗ್ಗೆ ಎಚ...
03-03-26 08:25 pm
1ನೇ ತರಗತಿ ಸೇರಲು 6 ವರ್ಷ ಕಡ್ಡಾಯ; ಸರ್ಕಾರದ ವಯೋಮಿತ...
02-03-26 09:19 pm
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
03-03-26 04:30 pm
HK News Staffer
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
03-03-26 09:33 pm
HK News Staffer
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
ನಾಲ್ಕು ವರ್ಷಗಳ ಪ್ರೀತಿ ನಿರಾಕರಿಸಿದ ಪ್ರೇಯಸಿ; ವಿರಸ...
03-03-26 10:37 am
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm