ಬ್ರೇಕಿಂಗ್ ನ್ಯೂಸ್
02-03-21 07:02 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.2: ಬೆಳಗಾವಿ ಸಾಹುಕಾರ್ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿಯಲ್ಲಿ ಸಿಲುಕಿದ್ದಾರೆ. ಯುವತಿ ಜೊತೆಗೆ ರಾಸಲೀಲೆ ನಡೆಸುತ್ತಿದ್ದ ವಿಡಿಯೋ ಸಿಡಿ ಹೊರಬಿದ್ದಿದ್ದು ರಾಜ್ಯದ ಬಿಜೆಪಿ ಸರಕಾರಕ್ಕೆ ಭಾರೀ ಮುಜುಗರ ತಂದಿಟ್ಟಿದೆ.
ದಿನೇಶ್ ಕಲ್ಲಹಳ್ಳಿ ಎಂಬವರು ಸಿಡಿಯನ್ನು ಮಾಧ್ಯಮಕ್ಕೆ ಬಿಡುಗಡೆ ಮಾಡಿದ್ದು ಸಿಡಿಯ ಚಿತ್ರಣ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ಬೆಳಗಾವಿ ಮೂಲದ ಸಿಡಿ ಎನ್ನಲಾಗುತ್ತಿದ್ದು ರಾಜ್ಯದ ಪ್ರಭಾವಿ ಸಚಿವನೊಬ್ಬನ ರಾಸಲೀಲೆ ಸಿಡಿ ಈಗ ಬಿಜೆಪಿಯಲ್ಲಿ ದೊಡ್ಡ ಆಘಾತ ಮೂಡಿಸಿದೆ.

ಕಳೆದ ಬಾರಿ ಕಾಂಗ್ರೆಸ್ ನಿಂದ ಬಿಜೆಪಿ ಸೇರ್ಪಡೆಯಾಗಿ ರಾಜ್ಯ ಸರಕಾರ ಬರಲು ಕಾರಣವಾಗಿದ್ದ ಜಾರಕಿಹೊಳಿ ಈಗ ಬಿಜೆಪಿ ಸರಕಾರದ ಪಾಲಿಗೆ ದೊಡ್ಡ ಬಿಸಿತುಪ್ಪವಾಗಿ ಪರಿಣಮಿಸಿದೆ. ಜಾರಕಿಹೊಳಿ ರಾಜಿನಾಮೆ ಕೇಳುವುದಕ್ಕೂ ಆಗದ ಸ್ಥಿತಿಯಲ್ಲಿ ಬಿಜೆಪಿಯಲ್ಲಿದ್ದಾರೆ. ಬೆಳಗಾವಿ ಲೋಕಸಭೆ ಚುನಾವಣೆ ಸಂದರ್ಭದಲ್ಲೇ ಈ ಸಿಡಿ ಬಿಡುಗಡೆಯಾಗಿದ್ದು ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸುವ ಸಾಧ್ಯತೆಯಿದೆ.
ದೆಹಲಿಯ ಕರ್ನಾಟಕ ಭವನದಲ್ಲಿ ವಿಡಿಯೋ ಶೂಟ್ ಮಾಡಲಾಗಿದೆ ಎನ್ನಲಾಗುತ್ತಿದೆ. ದಿನೇಶ್ ಕಲ್ಲಹಳ್ಳಿ ಸಿಡಿಯನ್ನು ಕಬ್ಬನ್ ಪಾರ್ಕ್ ಠಾಣೆಗೆ ತಂದು ಕೊಟ್ಟಿದ್ದು ಬಳಿಕ ಮಾಧ್ಯಮಕ್ಕೆ ಬಿಡುಗಡೆ ಮಾಡಿದ್ದಾರೆ. ಜೊತೆಗೆ ಯುವತಿಯನ್ನು ಕರೆತಂದು ಠಾಣೆಗೆ ದೂರು ನೀಡಿದ್ದರು.
In a major embarrassment to the B S Yediyurappa led BJP government in Karnataka, a social activist released a CD where minister of Major and Medium Irrigation from the Water resources department Ramesh Jarkiholi is seen with a woman in a compromising position.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm