ಬ್ರೇಕಿಂಗ್ ನ್ಯೂಸ್
02-03-21 07:02 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.2: ಬೆಳಗಾವಿ ಸಾಹುಕಾರ್ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿಯಲ್ಲಿ ಸಿಲುಕಿದ್ದಾರೆ. ಯುವತಿ ಜೊತೆಗೆ ರಾಸಲೀಲೆ ನಡೆಸುತ್ತಿದ್ದ ವಿಡಿಯೋ ಸಿಡಿ ಹೊರಬಿದ್ದಿದ್ದು ರಾಜ್ಯದ ಬಿಜೆಪಿ ಸರಕಾರಕ್ಕೆ ಭಾರೀ ಮುಜುಗರ ತಂದಿಟ್ಟಿದೆ.
ದಿನೇಶ್ ಕಲ್ಲಹಳ್ಳಿ ಎಂಬವರು ಸಿಡಿಯನ್ನು ಮಾಧ್ಯಮಕ್ಕೆ ಬಿಡುಗಡೆ ಮಾಡಿದ್ದು ಸಿಡಿಯ ಚಿತ್ರಣ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ಬೆಳಗಾವಿ ಮೂಲದ ಸಿಡಿ ಎನ್ನಲಾಗುತ್ತಿದ್ದು ರಾಜ್ಯದ ಪ್ರಭಾವಿ ಸಚಿವನೊಬ್ಬನ ರಾಸಲೀಲೆ ಸಿಡಿ ಈಗ ಬಿಜೆಪಿಯಲ್ಲಿ ದೊಡ್ಡ ಆಘಾತ ಮೂಡಿಸಿದೆ.

ಕಳೆದ ಬಾರಿ ಕಾಂಗ್ರೆಸ್ ನಿಂದ ಬಿಜೆಪಿ ಸೇರ್ಪಡೆಯಾಗಿ ರಾಜ್ಯ ಸರಕಾರ ಬರಲು ಕಾರಣವಾಗಿದ್ದ ಜಾರಕಿಹೊಳಿ ಈಗ ಬಿಜೆಪಿ ಸರಕಾರದ ಪಾಲಿಗೆ ದೊಡ್ಡ ಬಿಸಿತುಪ್ಪವಾಗಿ ಪರಿಣಮಿಸಿದೆ. ಜಾರಕಿಹೊಳಿ ರಾಜಿನಾಮೆ ಕೇಳುವುದಕ್ಕೂ ಆಗದ ಸ್ಥಿತಿಯಲ್ಲಿ ಬಿಜೆಪಿಯಲ್ಲಿದ್ದಾರೆ. ಬೆಳಗಾವಿ ಲೋಕಸಭೆ ಚುನಾವಣೆ ಸಂದರ್ಭದಲ್ಲೇ ಈ ಸಿಡಿ ಬಿಡುಗಡೆಯಾಗಿದ್ದು ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸುವ ಸಾಧ್ಯತೆಯಿದೆ.
ದೆಹಲಿಯ ಕರ್ನಾಟಕ ಭವನದಲ್ಲಿ ವಿಡಿಯೋ ಶೂಟ್ ಮಾಡಲಾಗಿದೆ ಎನ್ನಲಾಗುತ್ತಿದೆ. ದಿನೇಶ್ ಕಲ್ಲಹಳ್ಳಿ ಸಿಡಿಯನ್ನು ಕಬ್ಬನ್ ಪಾರ್ಕ್ ಠಾಣೆಗೆ ತಂದು ಕೊಟ್ಟಿದ್ದು ಬಳಿಕ ಮಾಧ್ಯಮಕ್ಕೆ ಬಿಡುಗಡೆ ಮಾಡಿದ್ದಾರೆ. ಜೊತೆಗೆ ಯುವತಿಯನ್ನು ಕರೆತಂದು ಠಾಣೆಗೆ ದೂರು ನೀಡಿದ್ದರು.
In a major embarrassment to the B S Yediyurappa led BJP government in Karnataka, a social activist released a CD where minister of Major and Medium Irrigation from the Water resources department Ramesh Jarkiholi is seen with a woman in a compromising position.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm