ಬ್ರೇಕಿಂಗ್ ನ್ಯೂಸ್
03-03-21 12:41 pm Headline Karnataka News Network ಕರ್ನಾಟಕ
ಬೆಂಗಳೂರು, ಫೆ. 03: ಮಾನ-ಮರ್ಯಾದೆ ಇದ್ದರೆ ತಕ್ಷಣ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರ ರಾಜೀನಾಮೆಯನ್ನು ಪಡೆದುಕೊಳ್ಳಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಆಗ್ರಹಿಸಿದ್ದಾರೆ.
ಬೆಂಗಳೂರಿನಲ್ಲಿ ಕೆಪಿಸಿಸಿ ಆಯೋಜಿರುವ ಜನ-ಧ್ವನಿ ಜಾಥಾ ಕಾರ್ಯಕ್ರಮದ ಉದ್ಘಾಟನೆಗೆ ಮೊದಲು ಸಿದ್ದರಾಮಯ್ಯ ಅವರು ಮಾತನಾಡಿ ರಾಜೀನಾಮೆಗೆ ಆಗ್ರಹಿಸಿದರು.

ತಕ್ಷಣ ರಾಜೀನಾಮೆ ಪಡೆಯುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಆಗ್ರಹಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು, ಮಾನ-ಮರ್ಯಾದೆ ಇದ್ದರೆ ತಕ್ಷಣ ರಾಜೀನಾಮೆ ಕೊಡಬೇಕು ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಆಗ್ರಹಿಸಿದ್ದಾರೆ. ಇಡೀ ದೇಶಕ್ಕೆ ರಮೇಶ್ ರಾಸಲೀಲೆ ಗೊತ್ತಾಗಿದೆ. ಹೀಗಾಗಿ ತಕ್ಷಣ ಪ್ರಕರಣದ ಕುರಿತು ಎಫ್ಐಆರ್ ದಾಖಲಾಗಬೇಕು. ಸೂಕ್ತ ತನಿಖೆ ನಡೆಯಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ಕೆಲಸ ಕೊಡಿಸುವುದಾಗಿ ನಂಬಿಸಿ ಯುವತಿಯೊಬ್ಬಳನ್ನು ದುರ್ಬಳಕೆ ಮಾಡಿಕೊಂಡಿದ್ದಾರೆಂದು ನಿನ್ನೆ (ಮಾರ್ಚ್ 02) ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಕೆಯಾಗಿದೆ. ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಎಂಬುವರು ದೂರು ಸಲ್ಲಿಸಿದ್ದಾರೆ. ದೂರಿಗೆ ಸಂಬಂಧಿಸಿದಂತೆ ಇನ್ನೂ ಎಫ್ಐಆರ್ ಆಗಿಲ್ಲ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪ್ರತಿಕ್ರಿಯೆ ಕೊಟ್ಟಿರುವ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು, ದಿನೇಶ್ ಕಲ್ಲಹಳ್ಳಿ ಯಾರು ಅಂತಾ ನನಗೇ ಗೊತ್ತಿಲ್ಲ. ಜೊತೆಗೆ ಅದು ನಕಲಿ ವಿಡಿಯೋ. ನಾನು ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.
ಸಿಡಿಯಲ್ಲಿ ಸಿಕ್ಕಿಬಿದ್ದ ಬೆಳಗಾವಿ ಸಾಹುಕಾರ್ !! ಬಿಜೆಪಿ ಪಾಲಿಗೆ ಜಾರಕಿಹೊಳಿ ಬಿಸಿತುಪ್ಪ !!
ರಮೇಶ್ ಜಾರಕಿಹೊಳಿ ರಾಸಲೀಲೆ ಔಟ್ ; ಸಂತ್ರಸ್ತೆಯ ಹೇಳಿಕೆಯ ನಂತ್ರವಷ್ಟೇ ಎಫ್ಐಆರ್
Karnataka's Leader of the Opposition Siddaramaiah on Wednesday asked the BJP to get scandal-hit Water Resources Minister Ramesh Jarkiholi to resign immediately “if the party has any shame and respect”
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm