ಬ್ರೇಕಿಂಗ್ ನ್ಯೂಸ್
03-03-21 12:41 pm Headline Karnataka News Network ಕರ್ನಾಟಕ
ಬೆಂಗಳೂರು, ಫೆ. 03: ಮಾನ-ಮರ್ಯಾದೆ ಇದ್ದರೆ ತಕ್ಷಣ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರ ರಾಜೀನಾಮೆಯನ್ನು ಪಡೆದುಕೊಳ್ಳಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಆಗ್ರಹಿಸಿದ್ದಾರೆ.
ಬೆಂಗಳೂರಿನಲ್ಲಿ ಕೆಪಿಸಿಸಿ ಆಯೋಜಿರುವ ಜನ-ಧ್ವನಿ ಜಾಥಾ ಕಾರ್ಯಕ್ರಮದ ಉದ್ಘಾಟನೆಗೆ ಮೊದಲು ಸಿದ್ದರಾಮಯ್ಯ ಅವರು ಮಾತನಾಡಿ ರಾಜೀನಾಮೆಗೆ ಆಗ್ರಹಿಸಿದರು.

ತಕ್ಷಣ ರಾಜೀನಾಮೆ ಪಡೆಯುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಆಗ್ರಹಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು, ಮಾನ-ಮರ್ಯಾದೆ ಇದ್ದರೆ ತಕ್ಷಣ ರಾಜೀನಾಮೆ ಕೊಡಬೇಕು ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಆಗ್ರಹಿಸಿದ್ದಾರೆ. ಇಡೀ ದೇಶಕ್ಕೆ ರಮೇಶ್ ರಾಸಲೀಲೆ ಗೊತ್ತಾಗಿದೆ. ಹೀಗಾಗಿ ತಕ್ಷಣ ಪ್ರಕರಣದ ಕುರಿತು ಎಫ್ಐಆರ್ ದಾಖಲಾಗಬೇಕು. ಸೂಕ್ತ ತನಿಖೆ ನಡೆಯಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ಕೆಲಸ ಕೊಡಿಸುವುದಾಗಿ ನಂಬಿಸಿ ಯುವತಿಯೊಬ್ಬಳನ್ನು ದುರ್ಬಳಕೆ ಮಾಡಿಕೊಂಡಿದ್ದಾರೆಂದು ನಿನ್ನೆ (ಮಾರ್ಚ್ 02) ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಕೆಯಾಗಿದೆ. ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಎಂಬುವರು ದೂರು ಸಲ್ಲಿಸಿದ್ದಾರೆ. ದೂರಿಗೆ ಸಂಬಂಧಿಸಿದಂತೆ ಇನ್ನೂ ಎಫ್ಐಆರ್ ಆಗಿಲ್ಲ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪ್ರತಿಕ್ರಿಯೆ ಕೊಟ್ಟಿರುವ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು, ದಿನೇಶ್ ಕಲ್ಲಹಳ್ಳಿ ಯಾರು ಅಂತಾ ನನಗೇ ಗೊತ್ತಿಲ್ಲ. ಜೊತೆಗೆ ಅದು ನಕಲಿ ವಿಡಿಯೋ. ನಾನು ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.
ಸಿಡಿಯಲ್ಲಿ ಸಿಕ್ಕಿಬಿದ್ದ ಬೆಳಗಾವಿ ಸಾಹುಕಾರ್ !! ಬಿಜೆಪಿ ಪಾಲಿಗೆ ಜಾರಕಿಹೊಳಿ ಬಿಸಿತುಪ್ಪ !!
ರಮೇಶ್ ಜಾರಕಿಹೊಳಿ ರಾಸಲೀಲೆ ಔಟ್ ; ಸಂತ್ರಸ್ತೆಯ ಹೇಳಿಕೆಯ ನಂತ್ರವಷ್ಟೇ ಎಫ್ಐಆರ್
Karnataka's Leader of the Opposition Siddaramaiah on Wednesday asked the BJP to get scandal-hit Water Resources Minister Ramesh Jarkiholi to resign immediately “if the party has any shame and respect”
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm