ಬ್ರೇಕಿಂಗ್ ನ್ಯೂಸ್
03-03-21 08:53 pm Headline Karnataka News Network ಕರ್ನಾಟಕ
ಬೆಳಗಾವಿ, ಮಾ 3: ರಮೇಶ ಜಾರಕಿಹೊಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಅವರ ಬೆಂಬಲಿಗರೆನ್ನಲಾದ ಕೆಲವರು ಈಶಾನ್ಯ ಕರ್ನಾಟಕ ಸಾರಿಗೆ ಸಂಸ್ಥೆಯ 8ಕ್ಕೂ ಹೆಚ್ಚು ಬಸ್ಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎನ್ನಲಾಗ್ತಿದೆ.
ಗೋಕಾಕ್ ನಗರದ ಕೇಂದ್ರ ಬಸ್ ನಿಲ್ದಾಣಲ್ಲಿ ಪ್ರಯಾಣಿಕರನ್ನು ತುಂಬಿಕೊಂಡು ನಿಂತಿದ್ದ ಬಸ್ಗಳ ಮೇಲೆ ಏಕಾಏಕಿ 10ಕ್ಕೂ ಹೆಚ್ಚು ಬೈಕ್ಗಳಲ್ಲಿ ಬಂದ ಕಿಡಿಗೇಡಿಗಳು ಕಲ್ಲು ತೂರಿದ್ದಾರೆ. ಇದರಿಂದ ಬಸ್ನ ಹಿಂಬದಿಯ ಹಾಗೂ ಮುಂಬದಿಯ ಗಾಜುಗಳು ಪುಡಿ ಪುಡಿಯಾಗಿವೆ. ಅದೃಷ್ಟವಶಾತ್ ಬಸ್ನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ಸಮಸ್ಯೆಯಾಗಿಲ್ಲ.
ಕೂಡಲೇ ಬಸ್ನಲ್ಲಿದ್ದ ಪ್ರಯಾಣಿಕರನ್ನು ಕೆಳಗಿಳಿಸಿ ಬೇರೆ ಬಸ್ಗಳಲ್ಲಿ ಪೊಲೀಸ್ ಭದ್ರತೆಯೊಂದಿಗೆ ಕಳುಹಿಸಲಾಗಿದೆ. ಇತ್ತ ಕಲ್ಲು ತೂರಾಟ ನಡೆಸಿ ಪರಾರಿಯಾಗಿರುವ ಕಿಡಿಗೇಡಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಬೈಲಹೊಂಗಲ, ಗೋಕಾಕ್, ಬೆಳಗಾವಿ, ಅಥಣಿ, ನಿಪ್ಪಾಣಿ ಹಾಗೂ ಕಾಗವಾಡ ಸೇರಿದಂತೆ ವಿವಿಧ ಮಾರ್ಗಗಳಿಗೆ ಸಂಚರಿಸುತ್ತಿದ್ದ ಬಸ್ಗಳನ್ನು ಗೋಕಾಕ್ ಡಿಪೋದಲ್ಲಿ ನಿಲ್ಲಿಸಲಾಗಿತ್ತು. ಬಸ್ಗಳ ಮೇಲೆ ಕಲ್ಲು ತೂರಾಟ ನಡೆಯಲು ಪೊಲೀಸರ ನಿರ್ಲಕ್ಷ್ಯವೇ ಕಾರಣ ಎನ್ನಲಾಗುತ್ತಿದೆ. ಪೊಲೀಸರ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Eight government buses stone pelted in Belgaum after minister Ramesh Jarkiholis resignation due to the sex scandal.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm