ಬ್ರೇಕಿಂಗ್ ನ್ಯೂಸ್
03-03-21 08:53 pm Headline Karnataka News Network ಕರ್ನಾಟಕ
ಬೆಳಗಾವಿ, ಮಾ 3: ರಮೇಶ ಜಾರಕಿಹೊಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಅವರ ಬೆಂಬಲಿಗರೆನ್ನಲಾದ ಕೆಲವರು ಈಶಾನ್ಯ ಕರ್ನಾಟಕ ಸಾರಿಗೆ ಸಂಸ್ಥೆಯ 8ಕ್ಕೂ ಹೆಚ್ಚು ಬಸ್ಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎನ್ನಲಾಗ್ತಿದೆ.
ಗೋಕಾಕ್ ನಗರದ ಕೇಂದ್ರ ಬಸ್ ನಿಲ್ದಾಣಲ್ಲಿ ಪ್ರಯಾಣಿಕರನ್ನು ತುಂಬಿಕೊಂಡು ನಿಂತಿದ್ದ ಬಸ್ಗಳ ಮೇಲೆ ಏಕಾಏಕಿ 10ಕ್ಕೂ ಹೆಚ್ಚು ಬೈಕ್ಗಳಲ್ಲಿ ಬಂದ ಕಿಡಿಗೇಡಿಗಳು ಕಲ್ಲು ತೂರಿದ್ದಾರೆ. ಇದರಿಂದ ಬಸ್ನ ಹಿಂಬದಿಯ ಹಾಗೂ ಮುಂಬದಿಯ ಗಾಜುಗಳು ಪುಡಿ ಪುಡಿಯಾಗಿವೆ. ಅದೃಷ್ಟವಶಾತ್ ಬಸ್ನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ಸಮಸ್ಯೆಯಾಗಿಲ್ಲ.
ಕೂಡಲೇ ಬಸ್ನಲ್ಲಿದ್ದ ಪ್ರಯಾಣಿಕರನ್ನು ಕೆಳಗಿಳಿಸಿ ಬೇರೆ ಬಸ್ಗಳಲ್ಲಿ ಪೊಲೀಸ್ ಭದ್ರತೆಯೊಂದಿಗೆ ಕಳುಹಿಸಲಾಗಿದೆ. ಇತ್ತ ಕಲ್ಲು ತೂರಾಟ ನಡೆಸಿ ಪರಾರಿಯಾಗಿರುವ ಕಿಡಿಗೇಡಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಬೈಲಹೊಂಗಲ, ಗೋಕಾಕ್, ಬೆಳಗಾವಿ, ಅಥಣಿ, ನಿಪ್ಪಾಣಿ ಹಾಗೂ ಕಾಗವಾಡ ಸೇರಿದಂತೆ ವಿವಿಧ ಮಾರ್ಗಗಳಿಗೆ ಸಂಚರಿಸುತ್ತಿದ್ದ ಬಸ್ಗಳನ್ನು ಗೋಕಾಕ್ ಡಿಪೋದಲ್ಲಿ ನಿಲ್ಲಿಸಲಾಗಿತ್ತು. ಬಸ್ಗಳ ಮೇಲೆ ಕಲ್ಲು ತೂರಾಟ ನಡೆಯಲು ಪೊಲೀಸರ ನಿರ್ಲಕ್ಷ್ಯವೇ ಕಾರಣ ಎನ್ನಲಾಗುತ್ತಿದೆ. ಪೊಲೀಸರ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Eight government buses stone pelted in Belgaum after minister Ramesh Jarkiholis resignation due to the sex scandal.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm