ಬ್ರೇಕಿಂಗ್ ನ್ಯೂಸ್
06-03-21 11:44 am Headline Karnataka News Network ಕರ್ನಾಟಕ
ಬೆಂಗಳೂರು,ಮಾ.6 : ರಾಜಕೀಯ ಷಡ್ಯಂತ್ರದ ಗುಮಾನಿ ಹಿನ್ನೆಲೆಯಿಂದಾಗಿ ಕೋರ್ಟ್ ಮೊರೆ ಹೋಗಿದ್ದಕ್ಕೆ ಟ್ವಿಟ್ಟರ್ ಮೂಲಕ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸುಧಾಕರ್, ರಾಜ್ಯದಲ್ಲಿ ದಕ್ಷತೆಯಿಂದ ಕಾರ್ಯ ನಿರ್ವಹಿಸಿ ಜನಮನ್ನಣೆ ಗಳಿಸುತ್ತಿರುವ ಸಚಿವರ ವಿರುದ್ಧ ವ್ಯವಸ್ಥಿತ ಸಂಚು ರೂಪಿಸಿ ತೇಜೋವಧೆ ಮಾಡುವ ರಾಜಕೀಯ ಷಡ್ಯಂತ್ರ ನಡೆಯುತ್ತಿರುವ ಗುಮಾನಿ ಇದೆ. ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಪ್ರತ್ಯಕ್ಷ ಕಂಡರೂ ಪ್ರಮಾಣಿಸಿ ನೋಡು ಎಂಬ ಪರಿಸ್ಥಿತಿ ಇರುವುದು ಸುಳ್ಳಲ್ಲ.
ಸುಳ್ಳು ಊರೆಲ್ಲಾ ಸುತ್ತಾಡಿಕೊಂಡು ಬಂದಿರುತ್ತದೆ..
ಸತ್ಯ ಹೊಸಲು ದಾಟುವುದರೊಳಗೆ, ಸುಳ್ಳು ಊರೆಲ್ಲಾ ಸುತ್ತಾಡಿಕೊಂಡು ಬಂದಿರುತ್ತದೆ ಎಂಬಂತೆ, ಜೀವಮಾನವಿಡೀ ಗಳಿಸಿರುವ ಒಳ್ಳೆಯ ಹೆಸರು, ಯಾರದೋ ಷಡ್ಯಂತ್ರದಿಂದ ಕ್ಷಣಮಾತ್ರದಲ್ಲಿ ನಶಿಸಿ ಹೋಗುವ ಸಾಧ್ಯತೆ ಇರುವುದರಿಂದ, ಮುನ್ನೆಚ್ಚರಿಕೆಯಿಂದ ಪ್ರಮಾಣೀಕರಿಸದ ಸುದ್ದಿಗಳನ್ನು ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ನ್ಯಾಯಾಲಯದ ಮೊರೆ ಹೋಗಿದ್ದೇವಿ.
ಸಾರ್ವಜನಿಕ ಜೀವನದಲ್ಲಿರುವವರಿಗೆ ಈ ರೀತಿಯ ಸವಾಲುಗಳು ಸಾಮಾನ್ಯ. ಆದರೆ ನಮ್ಮ ವಿರುದ್ಧ ಷಡ್ಯಂತ್ರಗಳು ನಡೆದಾಗ ಇಂತಹ ದುಷ್ಟ ಶಕ್ತಿಗಳನ್ನು ಎದುರಿಸುವುದೂ ಅನಿವಾರ್ಯ. ನಮ್ಮ ಆತ್ಮಸಾಕ್ಷಿ ಸರಿ ಇರುವವರೆಗೂ, ಜನರ ಆಶೀರ್ವಾದ ಇರುವವರೆಗೂ ಯಾವ ಷಡ್ಯಂತ್ರವೂ ಯಶಸ್ವಿಯಾಗುವುದಿಲ್ಲ. ನಮ್ಮ ನ್ಯಾಯವ್ಯವಸ್ಥೆ ಮೇಲೆ ಸಂಪೂರ್ಣ ವಿಶ್ವಾಸವಿದೆ ಎಂದು ಸಚಿವ ಡಾ. ಕೆ. ಸುಧಾಕರ್ ಟ್ವೀಟ್ ಮಾಡಿದ್ದಾರೆ.
ಸತ್ಯ ಹೊಸಲು ದಾಟುವುದರೊಳಗೆ, ಸುಳ್ಳು ಊರೆಲ್ಲಾ ಸುತ್ತಾಡಿಕೊಂಡು ಬಂದಿರುತ್ತದೆ ಎಂಬಂತೆ, ಜೀವಮಾನವಿಡೀ ಗಳಿಸಿರುವ ಒಳ್ಳೆಯ ಹೆಸರು, ಯಾರದೋ ಷಡ್ಯಂತ್ರದಿಂದ ಕ್ಷಣಮಾತ್ರದಲ್ಲಿ ನಶಿಸಿ ಹೋಗುವ ಸಾಧ್ಯತೆ ಇರುವುದರಿಂದ, ಮುನ್ನೆಚ್ಚರಿಕೆಯಿಂದ ಪ್ರಮಾಣೀಕರಿಸದ ಸುದ್ದಿಗಳನ್ನು ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ನ್ಯಾಯಾಲಯದ ಮೊರೆ ಹೋಗಿದ್ದೇವಿ. (2/3)
— Dr Sudhakar K (@mla_sudhakar) March 5, 2021
ಸಾರ್ವಜನಿಕ ಜೀವನದಲ್ಲಿರುವವರಿಗೆ ಈ ರೀತಿಯ ಸವಾಲುಗಳು ಸಾಮಾನ್ಯ. ಆದರೆ ನಮ್ಮ ವಿರುದ್ಧ ಷಡ್ಯಂತ್ರಗಳು ನಡೆದಾಗ ಇಂತಹ ದುಷ್ಟ ಶಕ್ತಿಗಳನ್ನು ಎದುರಿಸುವುದೂ ಅನಿವಾರ್ಯ. ನಮ್ಮ ಆತ್ಮಸಾಕ್ಷಿ ಸರಿ ಇರುವವರೆಗೂ, ಜನರ ಆಶೀರ್ವಾದ ಇರುವವರೆಗೂ ಯಾವ ಷಡ್ಯಂತ್ರವೂ ಯಶಸ್ವಿಯಾಗುವುದಿಲ್ಲ. ನಮ್ಮ ನ್ಯಾಯವ್ಯವಸ್ಥೆ ಮೇಲೆ ಸಂಪೂರ್ಣ ವಿಶ್ವಾಸವಿದೆ. (3/3)
— Dr Sudhakar K (@mla_sudhakar) March 5, 2021
Bjp Karnataka Minister Sudhakar justifies on Twitter his move to court seeking an injunction against media houses.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm