ಬ್ರೇಕಿಂಗ್ ನ್ಯೂಸ್
06-03-21 11:44 am Headline Karnataka News Network ಕರ್ನಾಟಕ
ಬೆಂಗಳೂರು,ಮಾ.6 : ರಾಜಕೀಯ ಷಡ್ಯಂತ್ರದ ಗುಮಾನಿ ಹಿನ್ನೆಲೆಯಿಂದಾಗಿ ಕೋರ್ಟ್ ಮೊರೆ ಹೋಗಿದ್ದಕ್ಕೆ ಟ್ವಿಟ್ಟರ್ ಮೂಲಕ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸುಧಾಕರ್, ರಾಜ್ಯದಲ್ಲಿ ದಕ್ಷತೆಯಿಂದ ಕಾರ್ಯ ನಿರ್ವಹಿಸಿ ಜನಮನ್ನಣೆ ಗಳಿಸುತ್ತಿರುವ ಸಚಿವರ ವಿರುದ್ಧ ವ್ಯವಸ್ಥಿತ ಸಂಚು ರೂಪಿಸಿ ತೇಜೋವಧೆ ಮಾಡುವ ರಾಜಕೀಯ ಷಡ್ಯಂತ್ರ ನಡೆಯುತ್ತಿರುವ ಗುಮಾನಿ ಇದೆ. ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಪ್ರತ್ಯಕ್ಷ ಕಂಡರೂ ಪ್ರಮಾಣಿಸಿ ನೋಡು ಎಂಬ ಪರಿಸ್ಥಿತಿ ಇರುವುದು ಸುಳ್ಳಲ್ಲ.

ಸುಳ್ಳು ಊರೆಲ್ಲಾ ಸುತ್ತಾಡಿಕೊಂಡು ಬಂದಿರುತ್ತದೆ..
ಸತ್ಯ ಹೊಸಲು ದಾಟುವುದರೊಳಗೆ, ಸುಳ್ಳು ಊರೆಲ್ಲಾ ಸುತ್ತಾಡಿಕೊಂಡು ಬಂದಿರುತ್ತದೆ ಎಂಬಂತೆ, ಜೀವಮಾನವಿಡೀ ಗಳಿಸಿರುವ ಒಳ್ಳೆಯ ಹೆಸರು, ಯಾರದೋ ಷಡ್ಯಂತ್ರದಿಂದ ಕ್ಷಣಮಾತ್ರದಲ್ಲಿ ನಶಿಸಿ ಹೋಗುವ ಸಾಧ್ಯತೆ ಇರುವುದರಿಂದ, ಮುನ್ನೆಚ್ಚರಿಕೆಯಿಂದ ಪ್ರಮಾಣೀಕರಿಸದ ಸುದ್ದಿಗಳನ್ನು ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ನ್ಯಾಯಾಲಯದ ಮೊರೆ ಹೋಗಿದ್ದೇವಿ.
ಸಾರ್ವಜನಿಕ ಜೀವನದಲ್ಲಿರುವವರಿಗೆ ಈ ರೀತಿಯ ಸವಾಲುಗಳು ಸಾಮಾನ್ಯ. ಆದರೆ ನಮ್ಮ ವಿರುದ್ಧ ಷಡ್ಯಂತ್ರಗಳು ನಡೆದಾಗ ಇಂತಹ ದುಷ್ಟ ಶಕ್ತಿಗಳನ್ನು ಎದುರಿಸುವುದೂ ಅನಿವಾರ್ಯ. ನಮ್ಮ ಆತ್ಮಸಾಕ್ಷಿ ಸರಿ ಇರುವವರೆಗೂ, ಜನರ ಆಶೀರ್ವಾದ ಇರುವವರೆಗೂ ಯಾವ ಷಡ್ಯಂತ್ರವೂ ಯಶಸ್ವಿಯಾಗುವುದಿಲ್ಲ. ನಮ್ಮ ನ್ಯಾಯವ್ಯವಸ್ಥೆ ಮೇಲೆ ಸಂಪೂರ್ಣ ವಿಶ್ವಾಸವಿದೆ ಎಂದು ಸಚಿವ ಡಾ. ಕೆ. ಸುಧಾಕರ್ ಟ್ವೀಟ್ ಮಾಡಿದ್ದಾರೆ.
ಸತ್ಯ ಹೊಸಲು ದಾಟುವುದರೊಳಗೆ, ಸುಳ್ಳು ಊರೆಲ್ಲಾ ಸುತ್ತಾಡಿಕೊಂಡು ಬಂದಿರುತ್ತದೆ ಎಂಬಂತೆ, ಜೀವಮಾನವಿಡೀ ಗಳಿಸಿರುವ ಒಳ್ಳೆಯ ಹೆಸರು, ಯಾರದೋ ಷಡ್ಯಂತ್ರದಿಂದ ಕ್ಷಣಮಾತ್ರದಲ್ಲಿ ನಶಿಸಿ ಹೋಗುವ ಸಾಧ್ಯತೆ ಇರುವುದರಿಂದ, ಮುನ್ನೆಚ್ಚರಿಕೆಯಿಂದ ಪ್ರಮಾಣೀಕರಿಸದ ಸುದ್ದಿಗಳನ್ನು ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ನ್ಯಾಯಾಲಯದ ಮೊರೆ ಹೋಗಿದ್ದೇವಿ. (2/3)
— Dr Sudhakar K (@mla_sudhakar) March 5, 2021
ಸಾರ್ವಜನಿಕ ಜೀವನದಲ್ಲಿರುವವರಿಗೆ ಈ ರೀತಿಯ ಸವಾಲುಗಳು ಸಾಮಾನ್ಯ. ಆದರೆ ನಮ್ಮ ವಿರುದ್ಧ ಷಡ್ಯಂತ್ರಗಳು ನಡೆದಾಗ ಇಂತಹ ದುಷ್ಟ ಶಕ್ತಿಗಳನ್ನು ಎದುರಿಸುವುದೂ ಅನಿವಾರ್ಯ. ನಮ್ಮ ಆತ್ಮಸಾಕ್ಷಿ ಸರಿ ಇರುವವರೆಗೂ, ಜನರ ಆಶೀರ್ವಾದ ಇರುವವರೆಗೂ ಯಾವ ಷಡ್ಯಂತ್ರವೂ ಯಶಸ್ವಿಯಾಗುವುದಿಲ್ಲ. ನಮ್ಮ ನ್ಯಾಯವ್ಯವಸ್ಥೆ ಮೇಲೆ ಸಂಪೂರ್ಣ ವಿಶ್ವಾಸವಿದೆ. (3/3)
— Dr Sudhakar K (@mla_sudhakar) March 5, 2021
Bjp Karnataka Minister Sudhakar justifies on Twitter his move to court seeking an injunction against media houses.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm