ಬ್ರೇಕಿಂಗ್ ನ್ಯೂಸ್
06-03-21 12:15 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.6 : ನಾಡಿನ ಖ್ಯಾತ ಕವಿ, ಹಿರಿಯ ಸಾಹಿತಿ, ಎನ್ಎಸ್ಎಲ್ ಎಂದೇ ಖ್ಯಾತರಾಗಿದ್ದ, ಎನ್.ಎಸ್ ಲಕ್ಷ್ಮೀನಾರಾಯಣ ಭಟ್ ಇಂದು ಮುಂಜಾನೆ ನಿಧನರಾಗಿದ್ದಾರೆ.
ಅವರಿಗೆ 85 ವರ್ಷ ವಯಸ್ಸಾಗಿತ್ತು. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಬನಶಂಕರಿಯ ನಿವಾಸದಲ್ಲಿ ಮುಂಜಾನೆ 4.45 ಕ್ಕೆ ಕೊನೆಯುಸಿರೆಳೆದಿದ್ದಾರೆ.

ಮೂಲತಃ ಶಿವಮೊಗ್ಗ ಜಿಲ್ಲೆಯವರಾಗಿದ್ದ ಎನ್ಎಸ್ಎಲ್ ವೃತ್ತಿಯಲ್ಲಿ ಪ್ರಾಧ್ಯಾಪಕರಾಗಿದ್ದರು. ಸಾಹಿತ್ಯದ ಬಹುತೇಕ ಎಲ್ಲಾ ಪ್ರಕಾರಗಳಲ್ಲೂ ಕೃಷಿ ಮಾಡಿದ್ದ ಇವರು 1974 ರಲ್ಲೇ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದಿದ್ದರು. ಅಲ್ಲದೇ ಎಲಿಯಟ್, ಷೇಕ್ಸ್ಪಿಯರ್ ಕಾವ್ಯವನ್ನು ಕನ್ನಡಕ್ಕೆ ಅನುವಾದಿಸಿದ್ದರು.

ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸಂತಾಪ
ಖ್ಯಾತ ಕವಿ ಎನ್.ಎಸ್.ಲಕ್ಷ್ಮೀನಾರಾಯಣ ಭಟ್ಟರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

"ಡಾ.ಎನ್.ಎಸ್.ಲಕ್ಷ್ಮೀನಾರಾಯಣ ಭಟ್ಟರು, ಭಾವಗೀತೆ, ಸಾಹಿತ್ಯ ವಿಮರ್ಶೆ, ಅನುವಾದ, ನವ್ಯಕವಿತೆ, ಮಕ್ಕಳಿಗಾಗಿ ಗೀತೆಗಳ ರಚನೆ ಮುಂತಾದ ಹಲವರು ಪ್ರಕಾರಗಳಲ್ಲಿ ಸಾಹಿತ್ಯ ಕೃಷಿ ಮಾಡಿ ವ್ಯಾಪಕ ಮನ್ನಣೆ ಪಡೆದಿದ್ದಾರೆ. ಅವರ ಜನಪ್ರಿಯ ಭಾವಗೀತೆಗಳಿಂದ ಕನ್ನಡಿಗರ ಮನೆ ಮಾತಾಗಿದ್ದರು.''
"ಅವರ ನಿಧನದಿಂದ ಕನ್ನಡ ಸಾಹಿತ್ಯ ಕ್ಷೇತ್ರದ ತಾರೆಯೊಂದು ಕಳಚಿದಂತಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ಭಗವಂತನು ಮೃತರ ಆತ್ಮಕ್ಕೆ ಶಾಂತಿ ನೀಡಲಿ. ಅವರ ಕುಟುಂಬ ವರ್ಗ ಹಾಗೂ ಅಪಾರ ಅಭಿಮಾನಿ ಬಳಗಕ್ಕೆ ಈ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ'' ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ಅವರ ನಿಧನದಿಂದ ಕನ್ನಡ ಸಾಹಿತ್ಯ ಕ್ಷೇತ್ರದ ತಾರೆಯೊಂದು ಕಳಚಿದಂತಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.
— CM of Karnataka (@CMofKarnataka) March 6, 2021
ಭಗವಂತನು ಮೃತರ ಆತ್ಮಕ್ಕೆ ಶಾಂತಿ ನೀಡಲಿ, ಅವರ ಕುಟುಂಬವರ್ಗ ಹಾಗೂ ಅಪಾರ ಅಭಿಮಾನಿ ಬಳಗಕ್ಕೆ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ. (2/2)
Dr N. S. Lakshminarayan Bhatta passes away at 85. born 1926 is a Kannada poet from Shivamogga district. He was awarded the Karnataka Sahitya Akademi in 1974.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm