ಬ್ರೇಕಿಂಗ್ ನ್ಯೂಸ್
06-03-21 12:15 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.6 : ನಾಡಿನ ಖ್ಯಾತ ಕವಿ, ಹಿರಿಯ ಸಾಹಿತಿ, ಎನ್ಎಸ್ಎಲ್ ಎಂದೇ ಖ್ಯಾತರಾಗಿದ್ದ, ಎನ್.ಎಸ್ ಲಕ್ಷ್ಮೀನಾರಾಯಣ ಭಟ್ ಇಂದು ಮುಂಜಾನೆ ನಿಧನರಾಗಿದ್ದಾರೆ.
ಅವರಿಗೆ 85 ವರ್ಷ ವಯಸ್ಸಾಗಿತ್ತು. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಬನಶಂಕರಿಯ ನಿವಾಸದಲ್ಲಿ ಮುಂಜಾನೆ 4.45 ಕ್ಕೆ ಕೊನೆಯುಸಿರೆಳೆದಿದ್ದಾರೆ.

ಮೂಲತಃ ಶಿವಮೊಗ್ಗ ಜಿಲ್ಲೆಯವರಾಗಿದ್ದ ಎನ್ಎಸ್ಎಲ್ ವೃತ್ತಿಯಲ್ಲಿ ಪ್ರಾಧ್ಯಾಪಕರಾಗಿದ್ದರು. ಸಾಹಿತ್ಯದ ಬಹುತೇಕ ಎಲ್ಲಾ ಪ್ರಕಾರಗಳಲ್ಲೂ ಕೃಷಿ ಮಾಡಿದ್ದ ಇವರು 1974 ರಲ್ಲೇ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದಿದ್ದರು. ಅಲ್ಲದೇ ಎಲಿಯಟ್, ಷೇಕ್ಸ್ಪಿಯರ್ ಕಾವ್ಯವನ್ನು ಕನ್ನಡಕ್ಕೆ ಅನುವಾದಿಸಿದ್ದರು.

ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸಂತಾಪ
ಖ್ಯಾತ ಕವಿ ಎನ್.ಎಸ್.ಲಕ್ಷ್ಮೀನಾರಾಯಣ ಭಟ್ಟರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

"ಡಾ.ಎನ್.ಎಸ್.ಲಕ್ಷ್ಮೀನಾರಾಯಣ ಭಟ್ಟರು, ಭಾವಗೀತೆ, ಸಾಹಿತ್ಯ ವಿಮರ್ಶೆ, ಅನುವಾದ, ನವ್ಯಕವಿತೆ, ಮಕ್ಕಳಿಗಾಗಿ ಗೀತೆಗಳ ರಚನೆ ಮುಂತಾದ ಹಲವರು ಪ್ರಕಾರಗಳಲ್ಲಿ ಸಾಹಿತ್ಯ ಕೃಷಿ ಮಾಡಿ ವ್ಯಾಪಕ ಮನ್ನಣೆ ಪಡೆದಿದ್ದಾರೆ. ಅವರ ಜನಪ್ರಿಯ ಭಾವಗೀತೆಗಳಿಂದ ಕನ್ನಡಿಗರ ಮನೆ ಮಾತಾಗಿದ್ದರು.''
"ಅವರ ನಿಧನದಿಂದ ಕನ್ನಡ ಸಾಹಿತ್ಯ ಕ್ಷೇತ್ರದ ತಾರೆಯೊಂದು ಕಳಚಿದಂತಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ಭಗವಂತನು ಮೃತರ ಆತ್ಮಕ್ಕೆ ಶಾಂತಿ ನೀಡಲಿ. ಅವರ ಕುಟುಂಬ ವರ್ಗ ಹಾಗೂ ಅಪಾರ ಅಭಿಮಾನಿ ಬಳಗಕ್ಕೆ ಈ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ'' ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ಅವರ ನಿಧನದಿಂದ ಕನ್ನಡ ಸಾಹಿತ್ಯ ಕ್ಷೇತ್ರದ ತಾರೆಯೊಂದು ಕಳಚಿದಂತಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.
— CM of Karnataka (@CMofKarnataka) March 6, 2021
ಭಗವಂತನು ಮೃತರ ಆತ್ಮಕ್ಕೆ ಶಾಂತಿ ನೀಡಲಿ, ಅವರ ಕುಟುಂಬವರ್ಗ ಹಾಗೂ ಅಪಾರ ಅಭಿಮಾನಿ ಬಳಗಕ್ಕೆ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ. (2/2)
Dr N. S. Lakshminarayan Bhatta passes away at 85. born 1926 is a Kannada poet from Shivamogga district. He was awarded the Karnataka Sahitya Akademi in 1974.
10-12-25 09:40 pm
HK News Desk
ಬೆಂಗಳೂರಿನಲ್ಲಿ ರಸ್ತೆ ಅಪಘಾತ ; ಆರು ತಿಂಗಳ ಹಿಂದಷ್ಟ...
10-12-25 05:37 pm
ಅಧಿಕಾರ ಹಂಚಿಕೆ ಬಗ್ಗೆ ಗೊಂದಲ ; ಯಾರೂ ಆ ಬಗ್ಗೆ ಮಾತನ...
10-12-25 12:58 pm
ಮಹಿಳಾ ಉದ್ಯೋಗಿಗಳಿಗೆ ಋತುಚಕ್ರ ರಜೆ ; ಹೊಟೇಲುಗಳ ಸಂಘ...
09-12-25 08:56 pm
ಶಾಲಾ ಬಸ್ಸಿನಡಿಗೆ ಬಿದ್ದು ಎಂಟು ವರ್ಷದ ಬಾಲಕಿ ದುರಂತ...
09-12-25 08:53 pm
10-12-25 11:13 pm
HK News Desk
ಶಾಲೆಗಳಲ್ಲಿ ವಂದೇ ಮಾತರಂ ಹಾಡುವುದು ಕಡ್ಡಾಯಗೊಳಿಸಿ ;...
10-12-25 10:54 pm
ಭಾರತೀಯರಿಗೆ ಸಂತಸದ ಸುದ್ದಿ ; ಯುನೆಸ್ಕೋ ಪಟ್ಟಿಗೆ ದೀ...
10-12-25 01:17 pm
ಮಾಜಿ ಸಿಜೆಐ ಗವಾಯಿಗೆ ಶೂ ಎಸೆದಿದ್ದ ವಕೀಲ ರಾಕೇಶ್ ಕಿ...
09-12-25 11:03 pm
Goa Fire Accident, 23 dead: ಗೋವಾದ ನೈಟ್ಕ್ಲಬ್...
07-12-25 02:04 pm
10-12-25 11:04 pm
Mangalore Correspondent
ಮಂಗಳೂರಿನಲ್ಲಿ ಆರು ತಿಂಗಳಿನಿಂದ ಡ್ರಗ್ಸ್ ಬೇಟೆ ; ಕಾ...
10-12-25 10:51 pm
Bharath Kumdel, Instagram, Target Group: ಭರತ್...
10-12-25 08:45 pm
“Board Exams Made Easier: AI Shikshak Breaks...
10-12-25 06:01 pm
Mangalore Accident, Gowjee Events owner Death...
10-12-25 04:00 pm
10-12-25 10:14 pm
Udupi Correspondent
ಪುತ್ತೂರಿನಲ್ಲಿ ನಿಲ್ಲಿಸಿದ್ದ ಲಾರಿಯಿಂದ 21 ಲಕ್ಷ ಮೌ...
09-12-25 04:33 pm
ಚಿನ್ನ ಅಡವಿಟ್ಟು ನಕಲಿ ಷೇರು ಮಾರುಕಟ್ಟೆಗೆ 31 ಲಕ್ಷ...
09-12-25 11:58 am
ಗಡಿಭಾಗ ತಲಪಾಡಿಯಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟ ; ಎರ...
08-12-25 09:29 pm
ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಜಾಲ ; ಸ...
06-12-25 09:52 pm