ಮುಂಬೈ‌ನಲ್ಲಿ ಏ‌ನೂ ನಡೆದಿಲ್ಲ, ಸಿಡಿ ಇದ್ದರೆ ಬಿಡುಗಡೆ ಮಾಡಲಿ ; ಸಚಿವ ಭೈರತಿ ಬಸವರಾಜ್

06-03-21 08:44 pm       Headline Karnataka News Network   ಕರ್ನಾಟಕ

ಮುಂಬೈ‌ನಲ್ಲಿ ಏ‌ನೂ ನಡೆದಿಲ್ಲ, ಏನಾದರೂ ಇದ್ದರೆ ಬಿಡುಗಡೆ ಮಾಡಲಿ ಎಂದು ಸಚಿವ ಭೈರತಿ ಬಸವರಾಜ್ ಹೇಳಿದ್ದಾರೆ.

ಮಂಗಳೂರು, ಮಾ 06: ಮುಂಬೈ‌ನಲ್ಲಿ ಏ‌ನೂ ನಡೆದಿಲ್ಲ, ಏನಾದರೂ ಇದ್ದರೆ ಬಿಡುಗಡೆ ಮಾಡಲಿ ಎಂದು ಸಚಿವ ಭೈರತಿ ಬಸವರಾಜ್ ಹೇಳಿದ್ದಾರೆ.

ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ನಮ್ಮ ಮೇಲೆ ಷಡ್ಯಂತ್ರ ನಡೆಯುತ್ತಿದೆ ಎಂಬ ಗುಮಾನಿಯಲ್ಲಿ ನ್ಯಾಯಾಲಯದ ಮೊರೆ ಹೋಗಿದ್ದೇವೆ. ನ್ಯಾಯಾಲಯಕ್ಕೆ ಹೋಗಬಾರದು ಎಂದೇನಾದರೂ ಇದೆಯಾ ಎಂದು ಪ್ರಶ್ನಿಸಿದರು. ಕಾಂಗ್ರೆಸ್ ಪಕ್ಷದಿಂದ ಬಂದಿರುವ ಕಾರಣಕ್ಕಾಗಿ ಟಾರ್ಗೆಟ್ ಮಾಡಿ ರಾಜಕೀಯವಾಗಿ ಮುಗಿಸಲು ಈ ರೀತಿ ಮಾಡಲಾಗುತ್ತಿದೆ. ಸರ್ಕಾರದಲ್ಲಿ ಒಳ್ಳೆಯ ಕೆಲಸ ಮಾಡಲಾಗುತ್ತಿದೆ . ರಮೇಶ್ ಜಾರಕಿಹೊಳಿ ಅವರು ಸಂಪರ್ಕಕ್ಕೆ ಸಿಕ್ಕಿಲ್ಲ ಎಂದರು.

ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ನಮ್ಮ ಮೇಲೆ ಷಡ್ಯಂತ್ರ ನಡೆಯುತ್ತಿದೆ ಎಂಬ ಗುಮಾನಿಯಲ್ಲಿ ನ್ಯಾಯಾಲಯದ ಮೊರೆ ಹೋಗಿದ್ದೇವೆ. ನ್ಯಾಯಾಲಯಕ್ಕೆ ಹೋಗಬಾರದು ಎಂದೇನಾದರೂ ಇದೆಯಾ ಎಂದು ಪ್ರಶ್ನಿಸಿದರು. ಕಾಂಗ್ರೆಸ್ ಪಕ್ಷದಿಂದ ಬಂದಿರುವ ಕಾರಣಕ್ಕಾಗಿ ಟಾರ್ಗೆಟ್ ಮಾಡಿ ರಾಜಕೀಯವಾಗಿ ಮುಗಿಸಲು ಈ ರೀತಿ ಮಾಡಲಾಗುತ್ತಿದೆ. ಸರ್ಕಾರದಲ್ಲಿ ಒಳ್ಳೆಯ ಕೆಲಸ ಮಾಡಲಾಗುತ್ತಿದೆ . ರಮೇಶ್ ಜಾರಕಿಹೊಳಿ ಅವರು ಸಂಪರ್ಕಕ್ಕೆ ಸಿಕ್ಕಿಲ್ಲ ಎಂದರು.

Minister of State for Urban Development who arrived in Mangalore said I haven't done anything wrong in Mumbai to release my CD so why should I be afraid he said to the media persons here in Mangalore Airport.