ಬ್ರೇಕಿಂಗ್ ನ್ಯೂಸ್
06-03-21 10:15 pm Headline Karnataka News Network ಕರ್ನಾಟಕ
ಬೆಂಗಳೂರು, ಮಾರ್ಚ್ 6: ತಮ್ಮ ವಿರುದ್ಧ ಮಾಧ್ಯಮಗಳಲ್ಲಿ ಅವಹೇಳನಾಕಾರಿ ಮತ್ತು ಸುಳ್ಳು ಸುದ್ದಿಗಳನ್ನು ಪ್ರಸಾರ ಮಾಡದಂತೆ ಆದೇಶ ನೀಡುವಂತೆ ಕೋರಿ ಆರು ಮಂದಿ ಸಚಿವರು ಸಲ್ಲಿಸಿದ್ದ ಮನವಿಯನ್ನು ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಪುರಸ್ಕರಿಸಿದೆ. ಇದರಿಂದ ಸಚಿವರಿಗೆ ದೊಡ್ಡ ನಿರಾಳತೆ ದೊರಕಿದೆ.
ಮಾಧ್ಯಮಗಳಲ್ಲಿ ಈ ಆರು ಮಂದಿ ಸಚಿವರ ವಿರುದ್ಧ ಮಾನಹಾನಿ ವಿಚಾರಗಳನ್ನು ಪ್ರಸಾರ ಮಾಡುವಂತಿಲ್ಲ ಎಂದು ಮಾರ್ಚ್ 30ರವರೆಗೂ ಸಿಟಿ ಸಿವಿಲ್ ನ್ಯಾಯಾಲಯ ಮಧ್ಯಂತರ ಆದೇಶ ನೀಡಿದೆ. ಮಾರ್ಚ್ 30ರಂದು ಈ ಅರ್ಜಿಗಳ ವಿಚಾರಣೆ ಮತ್ತೆ ನಡೆಯಲಿದೆ.

ಯಾವುದೇ ಅವಹೇಳನಕಾರಿ ವರದಿ ಪ್ರಸಾರ ಮಾಡದಂತೆ ಈ ತಿಂಗಳ ಅಂತ್ಯದವರೆಗೂ ತಡೆ ನೀಡಿ ನ್ಯಾಯಾಧೀಶ ವಿಜಯಕುಮಾರ್ ನೇತೃತ್ವದ ಪೀಠ ಆದೇಶ ನೀಡಿದ್ದು, 68 ಮಾಧ್ಯಮ ಸಂಸ್ಥೆಗಳಿಗೆ ನೋಟೀಸ್ ಜಾರಿಮಾಡಿದೆ.
ಸಚಿವರಾದ ಶಿವರಾಮ್ ಹೆಬ್ಬಾರ್, ಬಿ.ಸಿ. ಪಾಟೀಲ್, ಎಸ್.ಟಿ. ಸೋಮಶೇಖರ್, ಡಾ. ಕೆ. ಸುಧಾಕರ್, ಡಾ. ಕೆ.ಸಿ. ನಾರಾಯಣಗೌಡ ಹಾಗೂ ಭೈರತಿ ಬಸವರಾಜ್ ಅವರು ತಮ್ಮ ವಿರುದ್ಧ ಮಾಧ್ಯಮಗಳು ವರದಿ ಪ್ರಸಾರ ಮಾಡದಂತೆ ಆದೇಶ ನೀಡುವಂತೆ ಕೋರಿದ್ದರು. ಇದು ತೀವ್ರ ಟೀಕೆಗೆ ಒಳಗಾಗಿತ್ತು. ಆದರೆ ನ್ಯಾಯಾಲಯದಲ್ಲಿ ಸಚಿವರಿಗೆ ಮೊದಲ ಗೆಲುವು ದೊರಕಿದೆ.
Six Ministers - all recent defectors from Congress and JD(S) to BJP - have sought injunction orders from the city court against publication of any defamatory content against them.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm