ಬ್ರೇಕಿಂಗ್ ನ್ಯೂಸ್
06-03-21 10:15 pm Headline Karnataka News Network ಕರ್ನಾಟಕ
ಬೆಂಗಳೂರು, ಮಾರ್ಚ್ 6: ತಮ್ಮ ವಿರುದ್ಧ ಮಾಧ್ಯಮಗಳಲ್ಲಿ ಅವಹೇಳನಾಕಾರಿ ಮತ್ತು ಸುಳ್ಳು ಸುದ್ದಿಗಳನ್ನು ಪ್ರಸಾರ ಮಾಡದಂತೆ ಆದೇಶ ನೀಡುವಂತೆ ಕೋರಿ ಆರು ಮಂದಿ ಸಚಿವರು ಸಲ್ಲಿಸಿದ್ದ ಮನವಿಯನ್ನು ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಪುರಸ್ಕರಿಸಿದೆ. ಇದರಿಂದ ಸಚಿವರಿಗೆ ದೊಡ್ಡ ನಿರಾಳತೆ ದೊರಕಿದೆ.
ಮಾಧ್ಯಮಗಳಲ್ಲಿ ಈ ಆರು ಮಂದಿ ಸಚಿವರ ವಿರುದ್ಧ ಮಾನಹಾನಿ ವಿಚಾರಗಳನ್ನು ಪ್ರಸಾರ ಮಾಡುವಂತಿಲ್ಲ ಎಂದು ಮಾರ್ಚ್ 30ರವರೆಗೂ ಸಿಟಿ ಸಿವಿಲ್ ನ್ಯಾಯಾಲಯ ಮಧ್ಯಂತರ ಆದೇಶ ನೀಡಿದೆ. ಮಾರ್ಚ್ 30ರಂದು ಈ ಅರ್ಜಿಗಳ ವಿಚಾರಣೆ ಮತ್ತೆ ನಡೆಯಲಿದೆ.

ಯಾವುದೇ ಅವಹೇಳನಕಾರಿ ವರದಿ ಪ್ರಸಾರ ಮಾಡದಂತೆ ಈ ತಿಂಗಳ ಅಂತ್ಯದವರೆಗೂ ತಡೆ ನೀಡಿ ನ್ಯಾಯಾಧೀಶ ವಿಜಯಕುಮಾರ್ ನೇತೃತ್ವದ ಪೀಠ ಆದೇಶ ನೀಡಿದ್ದು, 68 ಮಾಧ್ಯಮ ಸಂಸ್ಥೆಗಳಿಗೆ ನೋಟೀಸ್ ಜಾರಿಮಾಡಿದೆ.
ಸಚಿವರಾದ ಶಿವರಾಮ್ ಹೆಬ್ಬಾರ್, ಬಿ.ಸಿ. ಪಾಟೀಲ್, ಎಸ್.ಟಿ. ಸೋಮಶೇಖರ್, ಡಾ. ಕೆ. ಸುಧಾಕರ್, ಡಾ. ಕೆ.ಸಿ. ನಾರಾಯಣಗೌಡ ಹಾಗೂ ಭೈರತಿ ಬಸವರಾಜ್ ಅವರು ತಮ್ಮ ವಿರುದ್ಧ ಮಾಧ್ಯಮಗಳು ವರದಿ ಪ್ರಸಾರ ಮಾಡದಂತೆ ಆದೇಶ ನೀಡುವಂತೆ ಕೋರಿದ್ದರು. ಇದು ತೀವ್ರ ಟೀಕೆಗೆ ಒಳಗಾಗಿತ್ತು. ಆದರೆ ನ್ಯಾಯಾಲಯದಲ್ಲಿ ಸಚಿವರಿಗೆ ಮೊದಲ ಗೆಲುವು ದೊರಕಿದೆ.
Six Ministers - all recent defectors from Congress and JD(S) to BJP - have sought injunction orders from the city court against publication of any defamatory content against them.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm