ಬ್ರೇಕಿಂಗ್ ನ್ಯೂಸ್
07-03-21 01:22 pm Headline Karnataka News Network ಕರ್ನಾಟಕ
ಬೆಂಗಳೂರು,ಮಾ.7 : ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕಬ್ಬನ್ ಪಾರ್ಕ್ ಪೊಲೀಸರು ಸಂತ್ರಸ್ತೆಯ ಮನೆ ವಿಳಾಸವನ್ನು ಪತ್ತೆ ಹಚ್ಚಿದ್ದಾರೆ.
ಕಳೆದ ಎರಡ್ಮೂರು ದಿನಗಳಿಂದ ಆರ್.ಟಿ.ನಗರ ಸುತ್ತಮುತ್ತಲಿನ ಪಿಜಿಗಳಲ್ಲಿ ಯುವತಿ ಇರುವಿಕೆ ಕುರಿತಂತೆ ಪೊಲೀಸರು ಮಾಹಿತಿ ಕಲೆ ಹಾಕಿದ್ದರಾದರೂ ಯಾವುದೇ ಸುಳಿವು ಸಿಕ್ಕಿರಲಿಲ್ಲ. ಆಕೆ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದಳು ಎಂಬ ಮಾಹಿತಿ ಆಧರಿಸಿ ಉತ್ತರ ಕರ್ನಾಟಕದಲ್ಲಿ ವಾಸವಾಗಿದ್ದ ಮನೆಯನ್ನು ಪೊಲೀಸರು ಪತ್ತೆ ಹಚ್ಚಿದ್ದು, ಆದರೆ ಮನೆಯಲ್ಲಿ ಯುವತಿ ಇಲ್ಲ. ಫೆ.28 ರಿಂದ ಮೊಬೈಲ್ ಸ್ವಿಚ್ಆಫ್ ಮಾಡಿಕೊಂಡು ನಾಪತ್ತೆಯಾಗಿದ್ದಾಳೆ ಎನ್ನಲಾಗುತ್ತಿದೆ.
ಸದ್ಯ ಸಿಡಿಆರ್ (ಒಳ ಬರುವ ಕರೆ) ಆಧರಿಸಿ ಆಕೆಯೊಂದಿಗೆ ಕೊನೆಗೆ ಸಂಪರ್ಕದಲ್ಲಿದ್ದವರನ್ನು ಗೌಪ್ಯವಾಗಿ ವಿಚಾರಣೆ ನಡೆಸಲು ಪೊಲೀಸರು ಮುಂದಾಗಿದ್ದಾರೆ ಎನ್ನಲಾಗ್ತಿದೆ.

ಮತ್ತೋರ್ವ ಸಾಮಾಜಿಕ ಕಾರ್ಯಕರ್ತನಿಗೆ ನೋಟಿಸ್:
ಪ್ರಕರಣ ಸಂಬಂಧ ಮತ್ತೋರ್ವ ಸಾಮಾಜಿಕ ಕಾರ್ಯಕರ್ತ ರಾಜಶೇಖರ್ ಮುಲಾಲಿ ಅವರಿಗೆ ನಾಳೆ ಬೆಳಗ್ಗೆ 11 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಕಬ್ಬನ್ ಪಾರ್ಕ್ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಸಿಡಿ ಪ್ರಕರಣ ಹೊರ ಬೀಳುತ್ತಿದ್ದಂತೆ ಬಳ್ಳಾರಿ ಮೂಲದ ಮುಲಾಲಿ ಮುಂದಿನ ದಿನಗಳಲ್ಲಿ ರಾಜಕೀಯ ನಾಯಕರಿಗೆ ಸಿಡಿಗಳು ಬಿಡುಗಡೆಯಾಗುವ ಸಾಧ್ಯತೆಯಿದೆ ಎಂದು ಹೇಳಿಕೆ ನೀಡಿದ್ದರು. ಈ ಸಂಬಂಧ ಮಂಡ್ಯ ಮಾನವ ಹಕ್ಕುಗಳ ಸಮಿತಿ ಅಧ್ಯಕ್ಷೆ ಇಂದಿರಾ ಎಂಬುವರು ಮುಲಾಲಿ ವಿರುದ್ಧ ದೂರು ನೀಡಿದ್ದರು. ದೂರಿನ್ವನಯ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ಮುಲಾಲಿಗೆ ನೋಟಿಸ್ ಜಾರಿ ಮಾಡಿದ್ದಾರೆ.
Ramesh Jarkiholi sex video fallout Bangalore Cubbon Park police have now traced the women house Found in the video
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm