ಬ್ರೇಕಿಂಗ್ ನ್ಯೂಸ್
07-03-21 01:22 pm Headline Karnataka News Network ಕರ್ನಾಟಕ
ಬೆಂಗಳೂರು,ಮಾ.7 : ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕಬ್ಬನ್ ಪಾರ್ಕ್ ಪೊಲೀಸರು ಸಂತ್ರಸ್ತೆಯ ಮನೆ ವಿಳಾಸವನ್ನು ಪತ್ತೆ ಹಚ್ಚಿದ್ದಾರೆ.
ಕಳೆದ ಎರಡ್ಮೂರು ದಿನಗಳಿಂದ ಆರ್.ಟಿ.ನಗರ ಸುತ್ತಮುತ್ತಲಿನ ಪಿಜಿಗಳಲ್ಲಿ ಯುವತಿ ಇರುವಿಕೆ ಕುರಿತಂತೆ ಪೊಲೀಸರು ಮಾಹಿತಿ ಕಲೆ ಹಾಕಿದ್ದರಾದರೂ ಯಾವುದೇ ಸುಳಿವು ಸಿಕ್ಕಿರಲಿಲ್ಲ. ಆಕೆ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದಳು ಎಂಬ ಮಾಹಿತಿ ಆಧರಿಸಿ ಉತ್ತರ ಕರ್ನಾಟಕದಲ್ಲಿ ವಾಸವಾಗಿದ್ದ ಮನೆಯನ್ನು ಪೊಲೀಸರು ಪತ್ತೆ ಹಚ್ಚಿದ್ದು, ಆದರೆ ಮನೆಯಲ್ಲಿ ಯುವತಿ ಇಲ್ಲ. ಫೆ.28 ರಿಂದ ಮೊಬೈಲ್ ಸ್ವಿಚ್ಆಫ್ ಮಾಡಿಕೊಂಡು ನಾಪತ್ತೆಯಾಗಿದ್ದಾಳೆ ಎನ್ನಲಾಗುತ್ತಿದೆ.
ಸದ್ಯ ಸಿಡಿಆರ್ (ಒಳ ಬರುವ ಕರೆ) ಆಧರಿಸಿ ಆಕೆಯೊಂದಿಗೆ ಕೊನೆಗೆ ಸಂಪರ್ಕದಲ್ಲಿದ್ದವರನ್ನು ಗೌಪ್ಯವಾಗಿ ವಿಚಾರಣೆ ನಡೆಸಲು ಪೊಲೀಸರು ಮುಂದಾಗಿದ್ದಾರೆ ಎನ್ನಲಾಗ್ತಿದೆ.

ಮತ್ತೋರ್ವ ಸಾಮಾಜಿಕ ಕಾರ್ಯಕರ್ತನಿಗೆ ನೋಟಿಸ್:
ಪ್ರಕರಣ ಸಂಬಂಧ ಮತ್ತೋರ್ವ ಸಾಮಾಜಿಕ ಕಾರ್ಯಕರ್ತ ರಾಜಶೇಖರ್ ಮುಲಾಲಿ ಅವರಿಗೆ ನಾಳೆ ಬೆಳಗ್ಗೆ 11 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಕಬ್ಬನ್ ಪಾರ್ಕ್ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಸಿಡಿ ಪ್ರಕರಣ ಹೊರ ಬೀಳುತ್ತಿದ್ದಂತೆ ಬಳ್ಳಾರಿ ಮೂಲದ ಮುಲಾಲಿ ಮುಂದಿನ ದಿನಗಳಲ್ಲಿ ರಾಜಕೀಯ ನಾಯಕರಿಗೆ ಸಿಡಿಗಳು ಬಿಡುಗಡೆಯಾಗುವ ಸಾಧ್ಯತೆಯಿದೆ ಎಂದು ಹೇಳಿಕೆ ನೀಡಿದ್ದರು. ಈ ಸಂಬಂಧ ಮಂಡ್ಯ ಮಾನವ ಹಕ್ಕುಗಳ ಸಮಿತಿ ಅಧ್ಯಕ್ಷೆ ಇಂದಿರಾ ಎಂಬುವರು ಮುಲಾಲಿ ವಿರುದ್ಧ ದೂರು ನೀಡಿದ್ದರು. ದೂರಿನ್ವನಯ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ಮುಲಾಲಿಗೆ ನೋಟಿಸ್ ಜಾರಿ ಮಾಡಿದ್ದಾರೆ.
Ramesh Jarkiholi sex video fallout Bangalore Cubbon Park police have now traced the women house Found in the video
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm