ಬ್ರೇಕಿಂಗ್ ನ್ಯೂಸ್
07-03-21 01:22 pm Headline Karnataka News Network ಕರ್ನಾಟಕ
ಬೆಂಗಳೂರು,ಮಾ.7 : ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕಬ್ಬನ್ ಪಾರ್ಕ್ ಪೊಲೀಸರು ಸಂತ್ರಸ್ತೆಯ ಮನೆ ವಿಳಾಸವನ್ನು ಪತ್ತೆ ಹಚ್ಚಿದ್ದಾರೆ.
ಕಳೆದ ಎರಡ್ಮೂರು ದಿನಗಳಿಂದ ಆರ್.ಟಿ.ನಗರ ಸುತ್ತಮುತ್ತಲಿನ ಪಿಜಿಗಳಲ್ಲಿ ಯುವತಿ ಇರುವಿಕೆ ಕುರಿತಂತೆ ಪೊಲೀಸರು ಮಾಹಿತಿ ಕಲೆ ಹಾಕಿದ್ದರಾದರೂ ಯಾವುದೇ ಸುಳಿವು ಸಿಕ್ಕಿರಲಿಲ್ಲ. ಆಕೆ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದಳು ಎಂಬ ಮಾಹಿತಿ ಆಧರಿಸಿ ಉತ್ತರ ಕರ್ನಾಟಕದಲ್ಲಿ ವಾಸವಾಗಿದ್ದ ಮನೆಯನ್ನು ಪೊಲೀಸರು ಪತ್ತೆ ಹಚ್ಚಿದ್ದು, ಆದರೆ ಮನೆಯಲ್ಲಿ ಯುವತಿ ಇಲ್ಲ. ಫೆ.28 ರಿಂದ ಮೊಬೈಲ್ ಸ್ವಿಚ್ಆಫ್ ಮಾಡಿಕೊಂಡು ನಾಪತ್ತೆಯಾಗಿದ್ದಾಳೆ ಎನ್ನಲಾಗುತ್ತಿದೆ.
ಸದ್ಯ ಸಿಡಿಆರ್ (ಒಳ ಬರುವ ಕರೆ) ಆಧರಿಸಿ ಆಕೆಯೊಂದಿಗೆ ಕೊನೆಗೆ ಸಂಪರ್ಕದಲ್ಲಿದ್ದವರನ್ನು ಗೌಪ್ಯವಾಗಿ ವಿಚಾರಣೆ ನಡೆಸಲು ಪೊಲೀಸರು ಮುಂದಾಗಿದ್ದಾರೆ ಎನ್ನಲಾಗ್ತಿದೆ.

ಮತ್ತೋರ್ವ ಸಾಮಾಜಿಕ ಕಾರ್ಯಕರ್ತನಿಗೆ ನೋಟಿಸ್:
ಪ್ರಕರಣ ಸಂಬಂಧ ಮತ್ತೋರ್ವ ಸಾಮಾಜಿಕ ಕಾರ್ಯಕರ್ತ ರಾಜಶೇಖರ್ ಮುಲಾಲಿ ಅವರಿಗೆ ನಾಳೆ ಬೆಳಗ್ಗೆ 11 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಕಬ್ಬನ್ ಪಾರ್ಕ್ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಸಿಡಿ ಪ್ರಕರಣ ಹೊರ ಬೀಳುತ್ತಿದ್ದಂತೆ ಬಳ್ಳಾರಿ ಮೂಲದ ಮುಲಾಲಿ ಮುಂದಿನ ದಿನಗಳಲ್ಲಿ ರಾಜಕೀಯ ನಾಯಕರಿಗೆ ಸಿಡಿಗಳು ಬಿಡುಗಡೆಯಾಗುವ ಸಾಧ್ಯತೆಯಿದೆ ಎಂದು ಹೇಳಿಕೆ ನೀಡಿದ್ದರು. ಈ ಸಂಬಂಧ ಮಂಡ್ಯ ಮಾನವ ಹಕ್ಕುಗಳ ಸಮಿತಿ ಅಧ್ಯಕ್ಷೆ ಇಂದಿರಾ ಎಂಬುವರು ಮುಲಾಲಿ ವಿರುದ್ಧ ದೂರು ನೀಡಿದ್ದರು. ದೂರಿನ್ವನಯ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ಮುಲಾಲಿಗೆ ನೋಟಿಸ್ ಜಾರಿ ಮಾಡಿದ್ದಾರೆ.
Ramesh Jarkiholi sex video fallout Bangalore Cubbon Park police have now traced the women house Found in the video
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm