ಬ್ರೇಕಿಂಗ್ ನ್ಯೂಸ್
07-03-21 01:22 pm Headline Karnataka News Network ಕರ್ನಾಟಕ
ಬೆಂಗಳೂರು,ಮಾ.7 : ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕಬ್ಬನ್ ಪಾರ್ಕ್ ಪೊಲೀಸರು ಸಂತ್ರಸ್ತೆಯ ಮನೆ ವಿಳಾಸವನ್ನು ಪತ್ತೆ ಹಚ್ಚಿದ್ದಾರೆ.
ಕಳೆದ ಎರಡ್ಮೂರು ದಿನಗಳಿಂದ ಆರ್.ಟಿ.ನಗರ ಸುತ್ತಮುತ್ತಲಿನ ಪಿಜಿಗಳಲ್ಲಿ ಯುವತಿ ಇರುವಿಕೆ ಕುರಿತಂತೆ ಪೊಲೀಸರು ಮಾಹಿತಿ ಕಲೆ ಹಾಕಿದ್ದರಾದರೂ ಯಾವುದೇ ಸುಳಿವು ಸಿಕ್ಕಿರಲಿಲ್ಲ. ಆಕೆ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದಳು ಎಂಬ ಮಾಹಿತಿ ಆಧರಿಸಿ ಉತ್ತರ ಕರ್ನಾಟಕದಲ್ಲಿ ವಾಸವಾಗಿದ್ದ ಮನೆಯನ್ನು ಪೊಲೀಸರು ಪತ್ತೆ ಹಚ್ಚಿದ್ದು, ಆದರೆ ಮನೆಯಲ್ಲಿ ಯುವತಿ ಇಲ್ಲ. ಫೆ.28 ರಿಂದ ಮೊಬೈಲ್ ಸ್ವಿಚ್ಆಫ್ ಮಾಡಿಕೊಂಡು ನಾಪತ್ತೆಯಾಗಿದ್ದಾಳೆ ಎನ್ನಲಾಗುತ್ತಿದೆ.
ಸದ್ಯ ಸಿಡಿಆರ್ (ಒಳ ಬರುವ ಕರೆ) ಆಧರಿಸಿ ಆಕೆಯೊಂದಿಗೆ ಕೊನೆಗೆ ಸಂಪರ್ಕದಲ್ಲಿದ್ದವರನ್ನು ಗೌಪ್ಯವಾಗಿ ವಿಚಾರಣೆ ನಡೆಸಲು ಪೊಲೀಸರು ಮುಂದಾಗಿದ್ದಾರೆ ಎನ್ನಲಾಗ್ತಿದೆ.

ಮತ್ತೋರ್ವ ಸಾಮಾಜಿಕ ಕಾರ್ಯಕರ್ತನಿಗೆ ನೋಟಿಸ್:
ಪ್ರಕರಣ ಸಂಬಂಧ ಮತ್ತೋರ್ವ ಸಾಮಾಜಿಕ ಕಾರ್ಯಕರ್ತ ರಾಜಶೇಖರ್ ಮುಲಾಲಿ ಅವರಿಗೆ ನಾಳೆ ಬೆಳಗ್ಗೆ 11 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಕಬ್ಬನ್ ಪಾರ್ಕ್ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಸಿಡಿ ಪ್ರಕರಣ ಹೊರ ಬೀಳುತ್ತಿದ್ದಂತೆ ಬಳ್ಳಾರಿ ಮೂಲದ ಮುಲಾಲಿ ಮುಂದಿನ ದಿನಗಳಲ್ಲಿ ರಾಜಕೀಯ ನಾಯಕರಿಗೆ ಸಿಡಿಗಳು ಬಿಡುಗಡೆಯಾಗುವ ಸಾಧ್ಯತೆಯಿದೆ ಎಂದು ಹೇಳಿಕೆ ನೀಡಿದ್ದರು. ಈ ಸಂಬಂಧ ಮಂಡ್ಯ ಮಾನವ ಹಕ್ಕುಗಳ ಸಮಿತಿ ಅಧ್ಯಕ್ಷೆ ಇಂದಿರಾ ಎಂಬುವರು ಮುಲಾಲಿ ವಿರುದ್ಧ ದೂರು ನೀಡಿದ್ದರು. ದೂರಿನ್ವನಯ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ಮುಲಾಲಿಗೆ ನೋಟಿಸ್ ಜಾರಿ ಮಾಡಿದ್ದಾರೆ.
Ramesh Jarkiholi sex video fallout Bangalore Cubbon Park police have now traced the women house Found in the video
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 03:31 pm
HK News Staffer
ಅಸ್ಸಾಂ ಕಾರ್ಮಿಕರಿಗೆ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm