ಬ್ರೇಕಿಂಗ್ ನ್ಯೂಸ್
07-03-21 03:02 pm Headline Karnataka News Network ಕರ್ನಾಟಕ
ದಾವಣಗೆರೆ,ಮಾ.7: ಡಿಜಿಟಲ್ ಯುಗ ಹಾಗೂ ಡಿಮಾನಿಟೀಷನ್ ಕಾಲದಲ್ಲಿ ಹೊಸಾ ಹೊಸಾ ನೋಟುಗಳು ಬರ್ತಾ ಇದ್ದು, ಹಳೇಯ ನೋಟುಗಳು ಕಣ್ಮರೆಯಾಗುತ್ತಿದೆ. ಇಂದಿನ ಕಾಲದ ಮಕ್ಕಳಿಗೆ ಹಳೆಯ ನೋಟು, ನಾಣ್ಯಗಳ ಪರಿಚಯವೇ ಇಲ್ಲದಂತಾಗಿದೆ. ಅಂತಹ ಮಕ್ಕಳಿಗೆ ರಾಜರ ಕಾಲದ ನ್ಯಾಣ್ಯಗಳಿಂದ ಹಿಡಿದು 150 ಕ್ಕೂ ಹೆಚ್ಚು ದೇಶಗಳ ನೋಟುಗಳನ್ನ ಪ್ರದರ್ಶನದ ಮೂಲಕ ಪರಿಚಯಿಸಲಾಯಿತು.

ನಾಣ್ಯ ಹಾಗೂ ನೋಟುಗಳ ಪ್ರದರ್ಶನ
ದಾವಣಗೆರೆಯ ಎಂಸಿಸಿಬಿ ಬ್ಲಾಕ್ನಲ್ಲಿರುವ ಸಮುದಾಯ ಭವನದಲ್ಲಿ, ರೋಟರಿ ಕ್ಲಬ್ ವತಿಯಿಂದ ಹಳೆಯ ನೋಟು ಹಾಗೂ ನಾಣ್ಯಗಳ ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿದೆ. ಬೆಳಗಾವಿಯ ಈರಪ್ಪ ಜಿ ಪರಮಶೆಟ್ಟಿ ಎನ್ನುವರು ಸಂಗ್ರಹಿಸಿದ್ದ ನಾಣ್ಯ ಹಾಗೂ ನೋಟುಗಳ ಪ್ರದರ್ಶನ ಹಮ್ಮಿಕೊಂಡಿದ್ದು, ಇದರಲ್ಲಿ ನೂರೈವತ್ತಕ್ಕೂ ಹೆಚ್ಚು ದೇಶಗಳ ನೋಟುಗಳನ್ನು ಹಾಗೂ ಚಂದ್ರಗುಪ್ತ ಮೌರ್ಯ, ಹೊಯ್ಸಳ, ಕದಂಬ, ಪೇಶ್ವೆಗಳ ಕಾಲದ ನಾಣ್ಯಗಳನ್ನು ಇಲ್ಲಿ ಪ್ರದರ್ಶನಕ್ಕೆ ಇಡಲಾಗಿತ್ತು.

ಚಿಕ್ಕ ವಯಸ್ಸಿನಿಂದ ಈ ಹವ್ಯಾಸ
ಅಲ್ಲದೆ 92 ಮಾದರಿಯ ಒಂದು ರೂಪಾಯಿ ನೋಟುಗಳನ್ನು ಪ್ರದರ್ಶನಕ್ಕೆ ಇಡಲಾಗಿದ್ದು, ಫ್ಯಾನ್ಸಿ ನಂಬರ್ಗಳ ನೋಟುಗಳು ಸೇರಿದಂತೆ ಮ್ಯಾಜಿಕ್ ನಂಬರ್ಗಳನ್ನು ಕೂಡ ಸಾರ್ವಜನಿಕರ ಪ್ರದರ್ಶನಕ್ಕೆ ಇಟ್ಟಿದ್ದರು. ಇನ್ನು ಈ ನೋಟು ಹಾಗೂ ನಾಣ್ಯಗಳ ಪ್ರದರ್ಶನ ಕಳೆದ ಹಲವು ವರ್ಷಗಳಿಂದ ಮಾಡಿಕೊಂಡು ಬರುತ್ತಿದ್ದು, ಚಿಕ್ಕ ವಯಸ್ಸಿನಿಂದ ಈ ಹವ್ಯಾಸ ಬಂದಿದ್ದು ಎನ್ನುತ್ತಾರೆ ಸಂಗ್ರಹಕಾರರು.

ವಿಧ್ಯಾರ್ಥಿಗಳ ಜೊತೆ ಸಾರ್ವಜನಿಕರು ಆಗಮಿಸಿ ಜ್ಞಾನವನ್ನು ಹೆಚ್ವಿಸಿಕೊಳ್ಳುತ್ತಿದ್ದಾರೆ
ಇನ್ನು ಈ ಸೂರಿನಡಿ ಮಕ್ಕಳಿಗೆ ವಿಶೇಷವಾಗಿ ನೋಟು ನಾಣ್ಯಗಳ ಬಗ್ಗೆ ಅಧ್ಯಾಯನ ನಡೆಸಲು ಈರಣ್ಣರವರಿಂದ ಮಾರ್ಗದರ್ಶನ ನೀಡುತ್ತಿದ್ದು, ಶಾಲಾ ಹಾಗೂ ಕಾಲೇಜು ವಿಧ್ಯಾರ್ಥಿಗಳು ಪ್ರದರ್ಶನದಲ್ಲಿ ಪಾಲ್ಗೊಂಡು ಜ್ಞಾನವನ್ನು ಹೆಚ್ವಿಸಿಕೊಳ್ಳಲು ಸಹಕಾರಿಯಾಗಿತ್ತು. ಇನ್ನು ರಿಸರ್ವ ಬ್ಯಾಂಕ್ನ ಗವರ್ನರ್ಗಳ ಅವಧಿಯಲ್ಲಿ ಯಾವ ಯಾವ ನೋಟುಗಳ ಮುದ್ರಣವಾಯ್ತು ಎನ್ನುವುದರ ಬಗ್ಗೆ ಕೂಡ ಮಾಹಿತಿ ನೀಡಿ ನೋಟುಗಳನ್ನು ಪ್ರದರ್ಶನಕ್ಕೆ ಇಟ್ಟಿದ್ದರು. ಇದರಿಂದ ವಿಧ್ಯಾರ್ಥಿಗಳು ಪ್ರದರ್ಶನ ಮೇಳದಲ್ಲಿ ಭಾಗವಹಿಸಿ ನೋಟುಗಳ ಬಗ್ಗೆ ಮಾಹಿತಿ ತಿಳಿದು ಜ್ಞಾನವನ್ನು ಹೆಚ್ವಿಸಿಕೊಂಡರು.
Old currency expo held in Davanagere, Karnataka. Hundreds flocked into the expo to see various currencies.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 03:31 pm
HK News Staffer
ಅಸ್ಸಾಂ ಕಾರ್ಮಿಕರಿಗೆ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm